Posts

mAadhaar: Now carry Aadhaar on your mobile (Need Android 5.0 Lollipop OS)

Image
Ramarko Sengupta |  TIMESOFINDIA.COM  | Updated: Jul 19, 2017, 02:51 PM IST TIMESOFINDIA.COMRepresentative Image HIGHLIGHTS Unique Identification Authority of India (UIDAI), which issues Aadhaar numbers has launched an app called mAadhaarThe app will enable people carry their unique identification profile on mobile phonesCurrently, the app is only available on Android platform Unique Identification Authority of India  (UIDAI), which issues Aadhaar numbers has launched an app called mAadhaar that lets you carry your unique identification profile on your mobile.

ನೇತಾಜಿ ವಿಮಾನ ಅಪಘಾತದಲ್ಲಿ ಸತ್ತಿಲ್ಲ: ಫ್ರಾನ್ಸ್‌ ರಿಪೋರ್ಟ್‌

ಟೈಮ್ಸ್ ಆಫ್ ಇಂಡಿಯಾ | Updated Jul 16, 2017, 02.46PM IST ಚೆನ್ನೈ: ನೇತಾಜಿ ಸುಭಾಶ್ಚಂದ್ರ ಬೋಸ್‌ ಅವರು ವಿಮಾನ ಅಪಘಾತದಲ್ಲಿ ಸತ್ತಿಲ್ಲ ಎಂದು ಫ್ರಾನ್ಸ್‌ನ ಸೀಕ್ರೆಟ್ ರಿಪೋರ್ಟ್‌ವೊಂದು ಹೇಳಿದೆ. ಭಾರತ ಸರಕಾರ 1956ರಲ್ಲಿ ರಚಿಸಿದ್ದ ಶಾ ನವಾಜ್‌ ಸಮಿತಿ ಮತ್ತು 1970 ರಲ್ಲಿ ರಚಿಸಿದ್ದ ಖೋಸ್ಲಾ ಸಮಿತಿಗಳು ನೇತಾಜಿ ಅವರು ಜಪಾನ್‌ ಆಕ್ರಮಿತ ತೈಪಿಯಲ್ಲಿ 1945ರ ಆಗಸ್ಟ್‌ನಲ್ಲಿ ನಡೆದ ವಿಮಾನ ಅಪಘಾತದಲ್ಲಿ ಮೃತಪಟ್ಟಿದ್ದಾರೆ ಎಂದು ಹೇಳಿತ್ತು. ಆದರೆ 1999 ರಲ್ಲಿ ರಚನೆಯಾದ ಮುಖರ್ಜಿ ಸಮಿತಿ ಮಾತ್ರ ನೇತಾಜಿ ವಿಮಾನ ಅಪಘಾತದಲ್ಲಿ ಸತ್ತಿಲ್ಲ ಎಂದು ಹೇಳಿದೆ. ಆದರೆ ಸಂಶೋಧಕರು, ಇತಿಹಾಸಕಾರರು ಈ ಬಗ್ಗೆ ಕೆಲಸ ಮಾಡುವುದನ್ನು ನಿಲ್ಲಿಸಿಲ್ಲ. ಪ್ಯಾರಿಸ್‌ನ ಇತಿಹಾಸ ತಜ್ಞ ಜೆಬಿಪಿ ಮೊರೆ ಅವರು ಫ್ರಾನ್ಸ್‌ನ ನ್ಯಾಷನಲ್‌ ಆರ್ಕೈವ್ಸ್‌ಗೆ ನೀಡಿರುವ ಸೀಕ್ರೆಟ್‌ ಸರ್ವಿಸ್‌ ರಿಪೋರ್ಟ್‌ನಲ್ಲಿ 1945ರ ಆಗಸ್ಟ್‌ನಲ್ಲಿ ತೈವಾನ್‌ನಲ್ಲಿ ನಡೆದ ವಿಮಾನ ಅಪಘಾತದಲ್ಲಿ ನೇತಾಜಿ ಮೃತಪಟ್ಟಿಲ್ಲ. 1947ರ ಡಿಸೆಂಬರ್‌ವರೆಗೂ ಬದುಕಿದ್ದರು ಎಂದು ಹೇಳಿದ್ದಾರೆ. 1947ರ ಡಿಸೆಂಬರ್‌ ಬಳಿಕ ನೇತಾಜಿ ಬೋಸ್‌ ಎಲ್ಲಿದ್ದಾರೆಂಬುದು ಗೊತ್ತಿಲ್ಲ. 1945ರ ಆಗಸ್ಟ್‌ನಲ್ಲಿ ನಡೆದ ವಿಮಾನ ಅಪಘಾತದಿಂದ ಅವರು ಜೀವಂತವಾಗಿ ಪಾರಾಗಿ ಇಂಡೋನೇಷ್ಯಾ ತೊರೆದಿದ್ದರು ಎಂದೂ ಮೊರೆ ಸೀಕ್ರೆಟ್‌ ರಿಪೋರ್ಟ್‌ನಲ್ಲಿ ಹೇಳಿದ್ದಾರೆ. Netaji didn't die in air crash:  How did Subha

ವಿಮಾನ ಅಪಘಾತದಲ್ಲೇ ನೇತಾಜಿ ಸುಭಾಷ್ ಚಂದ್ರ ಬೋಸ್ ಸಾವು: ಆರ್ ಟಿಐ ಪ್ರಶ್ನೆಗೆ ಕೇಂದ್ರದ ಉತ್ತರ

Image
ಗುಮ್ನಾಮಿ ಬಾಬಾ ನೇತಾಜಿ ಸುಭಾಷ್‌ ಚಂದ್ರ ಬೋಸ್‌ ಅಲ್ಲ: ನೇತಾಜಿ ಸಾವಿನ ವಿವಾದಕ್ಕೆ ಕೊನೆಗೂ ತೆರೆ Published:  31 May 2017 12:42 PM IST  | Updated:  31 May 2017 01:33 PM IST ಸಂಗ್ರಹ ಚಿತ್ರ ನವದೆಹಲಿ:  ತೈವಾನ್ ನಲ್ಲಿ 1945ರಲ್ಲಿ ನಡೆದ ವಿಮಾನ ಅಫಘಾತದಲ್ಲೇ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರು ಸಾವನ್ನಪ್ಪಿದ್ದಾರೆ ಎಂದು ಕೇಂದ್ರ ಸರ್ಕಾರ ಬುಧವಾರ ಸ್ಪಷ್ಟಪಡಿಸಿದೆ. ದೇಶಾದ್ಯಂತ ತೀವ್ರ ವಿವಾದಕ್ಕೆ ಕಾರಣವಾಗಿದ್ದ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಖಲಾಗಿದ್ದ ಆರ್ ಟಿಐ ಅರ್ಜಿಗೆ ಉತ್ತರಿಸಿರುವ ಕೇಂದ್ರ ಸರ್ಕಾರ ಕೊನೆಗೂ ವಿವಾದಕ್ಕೆ ತೆರೆ ಎಳೆಯುವ ಪ್ರಯತ್ನ ಮಾಡಿದೆ. ನೇತಾಜಿ ಸುಭಾಷ್ ಚಂದ್ರ ಬೋಸ್ ಅವರು 1945ರಲ್ಲಿ ತೈವಾನ್ ನಲ್ಲಿ ಸಂಭವಿಸಿದ ವಿಮಾನ ಅಪಘಾತದಲ್ಲೇ ಸಾವನ್ನಪ್ಪಿದ್ದಾರೆ ಎಂದು ಹೇಳಿದೆ. ಅಂತೆಯೇ 1980ರ ದಶಕದಲ್ಲಿ ಜೀವಿಸಿದ್ದ  ಗುಮ್ನಾಮಿ ಬಾಬಾ ಸುಭಾಷ್ ಚಂದ್ರ ಬೋಸ್ ಅಲ್ಲ ಎಂದು ಸ್ಪಷ್ಟಡಿಸಿದೆ. ಮಾಹಿತಿಹಕ್ಕು ಕಾಯ್ದೆಯಡಿ ಸಾಯಕ್‌ ಸೇನ್‌ ಎಂಬುವರು ಸಲ್ಲಿಸಿದ್ದ ಅರ್ಜಿಗೆ ಉತ್ತರಿಸಿರುವ ಕೇಂದ್ರ ಗೃಹ ಇಲಾಖೆ, '1945ರ ವಿಮಾನ ದುರಂತದಲ್ಲೇ ನೇತಾಜಿ ಅವರು ಮೃತಪಟ್ಟಿದ್ದಾರೆ ಎಂದು ಸರ್ಕಾರ ಒಪ್ಪಿಕೊಂಡಿದೆ. ಶಾನವಾಜ್‌ ಆಯೋಗ, ಜಿ.ಡಿ. ಖೋಸ್ಲಾ ಆಯೋಗ ಮತ್ತು ಮುಖರ್ಜಿ ಆಯೋಗದ ತನಿಖಾ ವರದಿಗಳ ಆಧಾರದ ಮೇಲೆ ಈ ನಿರ್ಧಾರಕ್ಕೆ ಬರಲಾಗಿದೆ ಎಂದು ಸರ್ಕಾರ ಹೇಳಿದೆ.

RECRUITMENT IN KPTCL :SCHEDULE OF ONLINE APTITUDE TEST 07/07/2017-11/07/2017

http://www.kptcl.com/SCH_ONLINE_TEST.pdf

*ನವೋದಯ 6 ನೇ ತರಗತಿ Entrance ಪರೀಕ್ಷೆ - 2017 ಫಲಿತಾಂಶ ಪಟ್ಟಿ ವೀಕ್ಷೀಸಲು ಈ ಕೆಳಗಿನ link ಕ್ಲಿಕ್ ಮಾಡಿ*

http://nvshq.org/uploads/1notice/District_wise_Select_List.zip

*2017-18ನೇ ಸಾಲಿನಲ್ಲಿ ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅತಿಥಿ ಶಿಕ್ಷಕರನ್ನು ಆಯ್ಕೆಮಾಡಿಕೊಳ್ಳುವ ಕುರಿತಾದ ಸರಕಾರದ ಆದೇಶ.*

Circular - Selection of Guest Faculty for the year 2017-18 http://dce.kar.nic.in/Files%20NRR/2017/CircularSelectionofGuestFacultyfor%20theyear201718.pdf

3376 VARIOUS GROUP B AND C POSTS IN KARNATAKA RESIDENTIAL EDUCATION INSTUTIONS SOCIETY (via KPSC)

http://kpsc.kar.nic.in/NOTIFN%20kries.pdf

*2017-18 ನೇ ಸಾಲಿಗೆ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಬಿ ಎ , ಬಿ ಎಸ್ಸಿ ವ್ಯಾಸಂಗ ಮಾಡಲು ಅನುಮತಿ ನೀಡಿರುವ ಕುರಿತು ಬಗ್ಗೆ ಸುತ್ತೋಲೆ.*

http://www.schooleducation.kar.nic.in/pdffiles/per_hihgeredn22062017.pdf

When you inhale, you are taking the strength from God. When you exhale, it represents the service you are giving to the world. Happy International Yoga Day

Image

*ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳಿಗೆ ಅತಿಥಿ ಶಿಕ್ಷಕರನ್ನು ನೇಮಕಾತಿ ಮಾಡಿಕೊಳ್ಳುವ ಕುರಿತು*.

{16-06-2017} 👇👇👇👇👇👇👇👇👇👇👇👇 http://www.schooleducation.kar.nic.in/Prypdfs/GenCirculars/GuestTrsApt160617.pdf

ಸ್ರೇಲ್‌ನ ಗ್ರಾಸ್‌ಮನ್‌ಗೆ ಬೂಕರ ಪ್ರಶಸ್ತಿ​

Image
ಲಂಡನ್‌:  ಈ ಬಾರಿಯ ಪ್ರತಿಷ್ಠಿತ ಮ್ಯಾನ್‌ಬೂಕರ್‌ ಅಂತಾರಾಷ್ಟ್ರೀಯ ಪ್ರಶಸ್ತಿಯು ಇಸ್ರೇಲಿ ಬರಹಗಾರ ಡೇವಿಡ್‌ ಗ್ರಾಸ್‌ಮನ್‌ ಅವರ 'ಎ ಹಾರ್ಸ್‌ ವಾಕ್ಸ್‌ ಇಂಟು ಎ ಬಾರ್‌' ಕಾದಂಬರಿಗೆ ಒಲಿದಿದೆ. ಬುಧವಾರ ಲಂಡನ್‌ನಲ್ಲಿ ಪ್ರಶಸ್ತಿಯನ್ನು ಘೋಷಿಸಲಾಯಿತು. ಕಾದಂಬರಿಯು ಸ್ಟ್ಯಾಂಡಪ್‌ ಕಾಮಿಡಿಯನ್‌ನೊಬ್ಬನ ಸೋಲಿನ ಕತೆ ಹೇಳುತ್ತದೆ. ಪ್ರಶಸ್ತಿಯ ಮೊತ್ತವು 50000 ಪೌಂಡ್‌ (ಸುಮಾರು 41 ಲಕ್ಷ ರೂ.) ಆಗಿದ್ದು, ಕಾದಂಬರಿಕಾರ ಗ್ರಾಸ್‌ಮನ್‌ ಹಾಗೂ ಅನುವಾದಕಿ ಜೆಸ್ಸಿಕಾ ಕೊಹೆನ್‌ ಅವರ ನಡುವೆ ಸಮನಾಗಿ ಹಂಚಲಾಗುತ್ತದೆ. ಈ ಹಿಂದೆ ಬೂಕರ್‌ ಪ್ರಶಸ್ತಿಯನ್ನು ಜೀವಮಾನದ ಸಾಧನೆಗಾಗಿ ನೀಡಲಾಗುತ್ತಿತ್ತು. ಆದರೆ ಕಳೆದ ವರ್ಷದಿಂದ ಒಂದೇ ಪುಸ್ತಕಕ್ಕೆ ಕೂಡಾ ನೀಡಲಾಗುತ್ತಿದೆ.

ಎಕ್ಸೈಜ್ ಸಬ್ ಇನ್ಸ್ಪೆಕ್ಟರ್ ಹುದ್ದೆಯ ಪರೀಷ್ಕೃತ ಕೀ ಉತ್ತರಗಳು*

*REVISED KEY ANSWERS OF EXAM DATE 30-04-2017 FOR  EXCISE SUB-INSPECTORS* http://kpsc.kar.nic.in/Excise%20Sub%20Inspector%20-176.pdf

ಅಂಕಗಳ ಹುಚ್ಚು ಹಿಡಿಸಬೇಡಿ

Image
14 Jun, 2017 ಪ್ರಜಾವಾಣಿ ವಾರ್ತೆ ಆತ್ಮೀಯ ಶಿಕ್ಷಕ ಬಂಧುಗಳೇ, ನನ್ನ ಮಗ ಸರ್ಕಾರಿ ಶಾಲೆಗೆ ಹೋಗ್ತಿನಿ ಅಂದಾಗ ಖುಷಿಪಟ್ಟು ಅವನೊಂದಿಗೆ ಈ ಪತ್ರವನ್ನು ಬರೆದು ಕಳುಹಿಸಿಕೊಟ್ಟಿದ್ದೇನೆ. ಸಾಧ್ಯವಾದರೆ ಓದಿ. ಇದು ನನ್ನ ಸಲಹೆಯೂ ಅಲ್ಲ, ಆಗ್ರಹವೂ ಅಲ್ಲ. ಹಾಗೆಂದು ನಿಮಗೆ ವಿನಂತಿಯೂ ಅಲ್ಲ. ಇದು ನನ್ನ ಮಗನ ಕುರಿತಾದ ನನ್ನ ಮಿಡಿತ. ನನ್ನ ಮಗನಿಗೆ ಇದನ್ನೇ ಕಲಿಸಿ, ಹೀಗೆ ಕಲಿಸಿ ಅಂತ ಸೂಚಿಸುವ ಪ್ರಯತ್ನವೂ ಅಲ್ಲ ಇದು. ನನ್ನೊಂದಿಗೆ ಹುಟ್ಟಿಕೊಂಡ ಮಾತುಗಳ ನಿಮ್ಮೊಂದಿಗೆ ಹಂಚಿಕೊಳ್ಳುವ ಪ್ರಯತ್ನವಷ್ಟೇ. ದಯವಿಟ್ಟು ನನ್ನ ಮಗನಿಗೆ ಅಂಕಗಳ ಹುಚ್ಚು ಹಿಡಿಸಬೇಡಿ. ಒಂದು ಉನ್ನತ ಕೆಲಸ ಹಿಡಿಯುವುದಕ್ಕಾಗಿ ನಾನು ಓದಿಗೆ ಬಂದಿದ್ದೇನೆ ಎಂದು ಹೇಳಿಕೊಡಬೇಡಿ. ಕೆಲಸ ಯಾವುದೇ ಇರಲಿ ಅದನ್ನು ಪ್ರಾಮಾಣಿಕವಾಗಿ, ಖುಷಿಯಿಂದ, ಹೆಮ್ಮೆಯಿಂದ ಮಾಡುವುದು ಶ್ರೇಷ್ಠ ಎಂಬುದನ್ನು ಹೇಳಿಕೊಡಿ. ಅವನಿಗೆ ಪುಸ್ತಕಗಳ ಓದಿನ ಹುಚ್ಚು ಹಿಡಿಯುವಂತೆ ಮಾಡಿ. ಶಾಲೆಯ ಪುಸ್ತಕಗಳಷ್ಟೇ ನಮ್ಮ ಮಿತಿ ಎಂಬ ಭ್ರಮೆ ಹುಟ್ಟಿಸಬೇಡಿ, ಭಯದಲ್ಲಿ ನಡುಗುವ ಬದಲು ಖುಷಿಯಿಂದ ಶಿಸ್ತಿಗೆ ಒಡ್ಡಿಕೊಳ್ಳುವುದನ್ನು ಹೇಳಿಕೊಡಿ. ಅವನಿಗೆ ಬದುಕು ಕಲಿಸಿ, ಕಷ್ಟಗಳಲ್ಲಿ ಓಡಿ ಹೋಗುವ, ಸುಖ ಬಂದಾಗ ಕುಣಿದಾಡುವುದರ ಬದಲು ಸಮಚಿತ್ತತೆಹೇಳಿಕೊಡಿ. ನೋವಿನಲ್ಲೂ ನಗುವುದನ್ನು ಕಲಿಸಿ, ಎಲ್ಲರೂ ತನ್ನವರಂತೆ ಕಾಣುವುದನ್ನು ಕಲಿಸಿ, ಎಂದಿಗೂ ಜಾತಿಯ ಬೀಜ ಮೊಳೆಯದಂತೆ ನೋಡಿಕೊಳ್ಳಿ, ಸಮಾಜದ ಮೋಸಗಳನ್ನ

ಶಿಕ್ಷಣ ಇಲಾಖೆಯ ಯಾವ ಯಾವ ವೃಂದದಲ್ಲಿ ಹಿಂಬಡ್ತಿ (Supreme Court ಅನ್ವಯ) ಮಾಡಬೇಕು ಎನ್ನುವ ಬಗ್ಗೆ ಧಾರವಾಡ ಶಿಕ್ಷಣ ಆಯುಕ್ತರ ಆದೇಶ👇🏻👇🏻

Image

*Breaking!!!!!!! Newz! *ಸದ್ಯ ಹೊರಡಿಸಲಾದ 401 KAS ಹುದ್ದೆಗಳ ಅರ್ಜಿ ಸಲ್ಲಿಕೆಯ ಅವಧಿಯನ್ನು 27-06-2017 ರವರೆಗೆ ವಿಸ್ತರಿಸಲಾಗಿದೆ* 👇👇👇👇👇👇👇👇👇👇

Image

*5 ವರ್ಷ10 ತಿಂಗಳು ವಯೋಮಾನದ ಮಕ್ಕಳನ್ನು ದಾಖಲು ಮಾಡಿಕೊಳ್ಳ ಬೇಕೆಂಬ ಆದೇಶದ ತಿದ್ದುಪಡಿ ಆದೇಶ* 1 ನೇ ತರಗತಿಗೆ ವಯೋಮಾನ 5.5 ವರ್ಷ ನಿಗದಿಪಡಿಸಿ ಆಯುಕ್ತರ ಹೊಸ ಆದೇಶ

Image

Soon book your LPG cylinder via WhatsApp

ಇನ್ಮುಂದೆ ವಾಟ್ಸಾಪ್ ಮೂಲಕ ಅಡುಗೆ ಅನಿಲ (ಎಲ್ಪಿಜಿ) ಬುಕ್ ಮಾಡಿ ನವದೆಹಲಿ, ಜೂನ್ 07: ಗ್ರಾಹಕರು ಇನ್ಮುಂದೆ ವಾಟ್ಸಾಪ್ ಮೂಲಕ ಅಡುಗೆ ಅನಿಲ (ಎಲ್ಪಿಜಿ) ಸಿಲಿಂಡರ್ ಗಳನ್ನು ಕಾಯ್ದಿರಿಸಬಹುದಾಗಿದೆ. ಫೋನ್ ಕರೆ/ಎಸ್ಎಂಎಸ್ ಮೂಲಕ ಬುಕ್ಕಿಂಗ್ ವ್ಯವಸ್ಥೆ ಈಗಾಗಲೇ ದೇಶದ ಹಲವೆಡೆ ಜಾರಿಯಲ್ಲಿದೆ. ಈ ಎರಡು ವ್ಯವಸ್ಥೆ ಮೂಲಕ ಉದ್ದನೆಯ ಸಾಲಿನಲ್ಲಿ ನಿಂತು ಅನಿಲ ಸಿಲಿಂಡರ್ ಕಾಯ್ದಿರಿಸುವ ಸಮಸ್ಯೆಗೆ ಪರಿಹಾರ ಸಿಕ್ಕಿದೆ. [ಸಬ್ಸಿಡಿ ಸಿಲಿಂಡರ್ ಬೆಲೆ ಏರಿಕೆ, ಸಬ್ಸಿಡಿ ರಹಿತ ಸಿಲಿಂಡರ್ ಇಳಿಕೆ] ಕೇಂದ್ರ ಪೆಟ್ರೋಲಿಯಂ ಹಾಗೂ ನೈಸರ್ಗಿಕ ತೈಲ ಸಚಿವಾಲಯ ಹೊಸದೊಂದು ಉಪಾಯ ಮಾಡಿದ್ದು, ಅಡುಗೆ ಅನಿಲ ಸಿಲಿಂಡರ್ ಬುಕ್ಕಿಂಗ್ ಸರಳಗೊಳಿಸಲಾಗುತ್ತಿದೆ. ಮೋದಿ ಸರ್ಕಾರ ಈ ಯೋಜನೆ ಮೊದಲಿಗೆ ಉತ್ತರಪ್ರದೇಶದಲ್ಲಿ ಜಾರಿಗೆ ಬರಲಿದೆ. [ಪ್ರಧಾನ ಮಂತ್ರಿ "ಉಜ್ವಲ" ಯೋಜನೆ ಎಂದರೇನು?] ಸದ್ಯ ಚಾಲ್ತಿಯಲ್ಲಿರುವ ವ್ಯವಸ್ಥೆಯಂತೆ ಗ್ರಾಹಕರು ತಮ್ಮ ಗ್ಯಾಸ್ ಏಜೆನ್ಸಿ (ಇಂಡೇನ್, ಎಚ್ ಪಿ, ಭಾರತ್) ನೋಂದಣಿ ಮಾಡಿದ ದೂರವಾಣಿ ಸಂಖ್ಯೆ ಮೂಲಕ ಕರೆ ಮಾಡಿ ಅಥವಾ ಎಸ್ಎಂಎಸ್ ಮೂಲಕ (REFILL ಎಂದು ಟೈಪಿಸಿ ನೋಂದಾಯಿತ ಸಂಖ್ಯೆಗೆ ಕಳಿಸಬಹುದು) ಅಡುಗೆ ಅನಿಲ ಸಿಲಿಂಡರ್ ಬುಕ್ ಮಾಡಬಹುದು. ಜತೆಗೆ ಬುಕ್ಕಿಂಗ್ ಬಗ್ಗೆ ದೂರು, ಸಿಲಿಂಡರ್ ಲಭ್ಯತೆ ಮುಂತಾದ ವಿವರಗಳನ್ನು ಪಡೆಯಬಹುದಾಗಿದೆ. ಇದೆಲ್ಲ ಸೌಲಭ್ಯಗಳನ್ನು ಒಳಗೊಂಡ ಹೊಸ ವ್ಯವಸ್ಥೆಯಲ್ಲಿ ವಾಟ್ಸಾಪ್ ಮೂಲಕ ಇನ್

ಗುರುವಂದನಾ /ಸ್ನೇಹಸಂಗಮ ಕಾರ್ಯಕ್ರಮ (28/05/2017)ಎಸ್ ಆರ್ ಎ ಹೈಸ್ಕೂಲ್ ನ 1986-87 ನೆಯ ಸಾಲಿನ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಂದ(ನಮ್ಮ ಸಹಪಾಠಿ ಬಳಗ)

Image

ಯುಪಿಎಸ್ಸಿ ಪರೀಕ್ಷೆಯಲ್ಲಿ ಪ್ರಥಮ ಱ್ಯಾಂಕ್ ಗಳಿಸಿದ ಕೆ.ಆರ್.ನಂದಿನಿ (ಕೋಲಾರ ತಾ. ಕೆಂಬೋಡಿ ಗ್ರಾಮ)

- ಕೆ.ಆರ್.ನಂದಿನಿ ತಂದೆ ರಮೇಶ್ ಸರ್ಕಾರಿ ಶಾಲಾ ಶಿಕ್ಷಕರು. - ಪ್ರಸ್ತುತ ಇಡೀ ಕುಟುಂಬ ಬೆಂಗಳೂರಿನಲ್ಲಿ ನೆಲೆಸಿದೆ. - ಕೋಲಾರದ ಚಿನ್ಮಯ ವಿದ್ಯಾಲಯದಲ್ಲಿ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ. - ಮೂಡಬಿದರೆಯ ಆಳ್ವಾಸ್ ವಿದ್ಯಾ ಸಂಸ್ಥೆಯಲ್ಲಿ ಪಿಯುಸಿ ಶಿಕ್ಷಣ. - ಬೆಂಗಳೂರಿನ ಎಂ.ಎಸ್.ರಾಮಯ್ಯ ಇಂಜಿನಿಯರಿಂಗ್ ಕಾಲೇಜಿನಲ್ಲಿ ಬಿಇ ಸಿವಿಲ್ ಇಂಜಿನಿಯರಿಂಗ್ ವ್ಯಾಸಂಗ. - ದೆಹಲಿಯ ಕರ್ನಾಟಕ ಭವನದಲ್ಲಿ ಸಿವಿಲ್ ಇಂಜಿನಿಯರಿಂಗ್ ಆಗಿ ಕೆಲಸ ಪ್ರಾರಂಭ. - ಕಳೆದ ಬಾರಿ ಯುಪಿಎಸ್ಸಿ ಪರೀಕ್ಷೆಯಲ್ಲಿ 642ನೇ ರ್ಯಾಂಕ್ ಪಡೆದಿದ್ದ ಕೆ.ಆರ್.ನಂದಿನಿ. - ಐಆರ್ ಎಸ್ ಗೆ ಆಯ್ಕೆಯಾಗಿರುವ ನಂದಿನಿ ಪ್ರಸ್ತುತ ಫರಿದಾಬಾದ್ ನಲ್ಲಿ ತರಬೇತಿಯಲ್ಲಿದ್ದಾಳೆ. - ತರಬೇತಿಯಲ್ಲಿದ್ದೇ ಮತ್ತೊಮ್ಮೆ ಯುಪಿಎಸ್ಸಿ ಪರೀಕ್ಷೆ ಬರೆದಿದ್ದ ನಂದಿನಿ.

KPSC ಪ್ರಥಮ ದರ್ಜೆ ಸಹಾಯಕರು-2015 ರ ಹೆಚ್ಚುವರಿ ಆಯ್ಕೆ ಪಟ್ಟಿ ಮತ್ತು ಪರಿಷ್ಕೃತ ದ್ವಿತೀಯ ದರ್ಜೆ ಸಹಾಯಕರ ಅಂತಿಮ ಪಟ್ಟಿ ಪ್ರಕಟ

✍ *KPSC ಪ್ರಥಮ ದರ್ಜೆ ಸಹಾಯಕರು-2015 ರ ಹೆಚ್ಚುವರಿ ಆಯ್ಕೆ ಪಟ್ಟಿ* *ASSISTANT / FIRST DIVISION ASSISTANT* 27-05-2017 http://kpsc.kar.nic.in/addln%20list%20Assistants%20First%20Division.htm ✍ *ಪರಿಷ್ಕೃತ ದ್ವಿತೀಯ ದರ್ಜೆ ಸಹಾಯಕರ ಅಂತಿಮ ಪಟ್ಟಿ*