Posts

ನೂತನ ಸೇನಾ ಮುಖ್ಯಸ್ಥರಾಗಿ ಬಿಪಿನ್‌ ರಾವತ್‌

Image
ಟೈಮ್ಸ್ ಆಫ್ ಇಂಡಿಯಾ | Updated Dec 31, 2016, 03.26 PM IST Whatsapp Facebook Google Plus Twitter Email SMS ನೂತನ ಸೇನಾ ಮುಖ್ಯಸ್ಥರಾಗಿ ಬಿಪಿನ್‌ ರಾವತ್‌ A A A ಹೊಸದಿಲ್ಲಿ: ಭಾರತೀಯ ಭೂಸೇನೆಯ ನೂತನ ಮುಖ್ಯಸ್ಥರಾಗಿ ಲೆಫ್ಟಿನೆಂಟ್‌ ಜನರಲ್‌ ಬಿಪಿನ್‌ ರಾವತ್‌ ಶನಿವಾರ ಅಧಿಕಾರ ಸ್ವೀಕರಿಸಿದರು. ಜನರಲ್ ದಲ್ಬೀರ್ ಸಿಂಗ್‌ ಸುಹಾಗ್‌ ಅವರ ಉತ್ತರಾಧಿಕಾರಿಯಾಗಿ 1.3 ದಶಲಕ್ಷ ಯೋಧರ ಪಡೆಯನ್ನು ಅವರು ಮುನ್ನಡೆಸಲಿದ್ದಾರೆ. ಕಾಂಗ್ರೆಸ್‌ ಸೇರಿದಂತೆ ಪ್ರತಿಪಕ್ಷಗಳ ವಿರೋಧ ಲೆಕ್ಕಿಸದೆ ಎನ್‌ಡಿಎ ಸರಕಾರ ರಾವತ್ ಅವರನ್ನು ನೂತನ ಸೇನಾ ಮುಖ್ಯಸ್ಥರಾಗಿ ನಿಯೋಜಿಸಿದ ಕ್ರಮ ತೀವ್ರ ವಿವಾದಕ್ಕೆ ಗುರಿಯಾಗಿತ್ತು.

ಬಾಗಲಕೋಟೆ ಜಿಲ್ಲೆಯ ಉಸ್ತುವಾರಿ ಉಮಾಶ್ರೀಗೆ

Image
ಜಿಲ್ಲೆಯ ಉಸ್ತುವಾರಿಉಮಾಶ್ರೀಗೆ ಮುಖ್ಯಮಂತ್ರಿ ಪತ್ರದ ಅನ್ವಯ ರಾಜ್ಯಪಾಲರು ಈ ಆದೇಶ ಹೊರಡಿಸಿದ್ದು, ಜಿಲ್ಲೆಯ ತೇರ ದಾಳ ವಿಧಾನಸಭಾ ಕ್ಷೇತ್ರ ವನ್ನು ಉಮಾಶ್ರೀ ಅವರಿಗೆ ಜಿಲ್ಲೆ ಯ ಉಸ್ತುವಾರಿ ನೀಡಿ ಆದೇಶ ಹೊರಡಿಸಿದ್ದಾರೆ. ಈ ಹಿಂದೆ ಜಿಲ್ಲಾ ಉಸ್ತುವಾರಿ ಹೊಂದಿ ದ್ದ ಅಬಕಾರಿ ಸಚಿವ ಎಚ್.ವೈ.ಮೇಟಿ ಲೈಂಗಿಕ ಹಗರಣದ ಹಿನ್ನೆಲೆಯಲ್ಲಿ ಡಿಸೆಂಬರ್ 14ರಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

ದ್ವಿತೀಯ PUC ಪರೀಕ್ಷೆ ವೇಳಾಪಟ್ಟಿ ಪ್ರಕಟ: ಮಾರ್ಚ್ 9ರಿಂದ 27;

Image
    ಬೆಂಗಳೂರು:  2016-17ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ಮಾರ್ಚ್ 9ರಿಂದ 27ರವರೆಗೆ ನಡೆಯಲಿದ್ದು, ಪದವಿ ಪೂರ್ವ ಶಿಕ್ಷಣ ಇಲಾಖೆ ಪರೀಕ್ಷಾ ವೇಳಾಪಟ್ಟಿಯನ್ನು ಮಂಗಳವಾರ ಪ್ರಕಟಿಸಿದೆ. ಮಾರ್ಚ್ 9ರಿಂದ 27ರವರೆಗೆ ದ್ವಿತೀಯ ಪಿಯು ಪರೀಕ್ಷೆ ನಡೆಯಲಿದೆ.  ಪಿಯು ಇಲಾಖೆಯ ವೆಬ್ ಸೈಟ್ ನಲ್ಲಿ ವೇಳಾಪಟ್ಟಿ ಪ್ರಕಟಿಸಲಾಗಿದೆ. ಪರೀಕ್ಷಾ ವೇಳಾಪಟ್ಟಿ ವಿವರ : ಮಾರ್ಚ್ 9: ಜೀವಶಾಸ್ತ್ರ, ಇತಿಹಾಸ ಮಾರ್ಚ್10; ಎಲೆಕ್ಟ್ರಾನಿಕ್ಸ್, ಕಂಪ್ಯೂಟರ್ ಸೈನ್ಸ್ ಮಾರ್ಚ್ 11; ತರ್ಕಶಾಸ್ತ್ರ, ಎಜುಕೇಷನ್, ಬೇಸಿಕ್ ಮ್ಯಾಥ್ಸ್ ಮಾರ್ಚ್ 13: ಸಮಾಜಶಾಸ್ತ್ರ, ಲೆಕ್ಕಶಾಸ್ರ್ರ  ಮಾರ್ಚ್14: ಗಣಿತ ಮಾರ್ಚ್15: ಕರ್ನಾಟಕ ಮ್ಯೂಸಿಕ್, ಹಿಂದೂಸ್ತಾನಿ ಮ್ಯೂಸಿಕ್ ಮಾರ್ಚ್16:ಅರ್ಥಶಾಸ್ತ್ರ, ಜಿಯಾಲಜಿ  ಮಾರ್ಚ್ 17: ಭೌತಶಾಸ್ತ್ರ ಮಾರ್ಚ್ 18:ಮನೋವಿಜ್ಞಾನ ಮಾರ್ಚ್ 20:ಕೆಮಿಸ್ಟ್ರಿ, ಐಚ್ಚಿಕ ಕನ್ನಡ, ಬ್ಯುಸಿನೆಸ್ ಸ್ಟಡೀಸ್ ಮಾರ್ಚ್ 21:ರಾಜ್ಯಶಾಸ್ತ್ರ ಮಾರ್ಚ್ 22: ಹಿಂದಿ ಮಾರ್ಚ್ 23: ಕನ್ನಡ, ತಮಿಳು, ಮಲಯಾಳಂ ಮಾರ್ಚ್ 24:ಸಂಸ್ಕೃತ, ಮರಾಠಿ, ಉರ್ದು ಮಾರ್ಚ್ 25:ಜಿಯೋಗ್ರಫಿ, ಸಂಖ್ಯಾಶಾಸ್ತ್ರ, ಹೋಂಸೈನ್ಸ್ ಮಾರ್ಚ್ 27: ಇಂಗ್ಲಿಷ್

*ನಿಮ್ಮ SBI ಖಾತೆಯನ್ನು ON ಅಥವಾ OFF ಮಾಡುವ ವಿಧಾನ*

*ನಿಮ್ಮ  SBI ಖಾತೆಯನ್ನು ON ಅಥವಾ OFF ಮಾಡುವ ವಿಧಾನ* www.freegksms.blogspot.in 1) ಮೊದಲು ನಿಮ್ಮ ಮೊಬೈಲ್ ನಂಬರ್ ನ್ನು SBI ಖಾತೆಯೊಂದಿಗೆ ನೋಂದಾಯಿಸಿಕೊಳ್ಳಿ .. ನೋಂದಾಯಿಸಲು ಈ ಕೆಳಗಿನಂತೆ SMS ಬರೆದು 9223488888 ಗೆ ಕಳಿಸಿ. REG(space)A/c.No 2) *ಬ್ಯಾಲೆನ್ಸ್ ನೋಡಲು*- BAL ಎಂದು ಬರೆದು 9223766666ಗೆ SMS ಕಳಿಸಿ.. 3) *ಮಿನಿ ಸ್ಟೇಟ್ಮೆಂಟ್ ಪಡೆಯಲು*  MSMST ಎಂದು ಬರೆದು 9223866666ಗೆ SMS ಕಳಿಸಿ..(ಅಥವಾ MISCALL ಕೊಡಿ). 4) *ATM ಕಾರ್ಡ್ ಬ್ಲಾಕ್ ಮಾಡಲು* BLOCK(space)XXXX (ಇಲ್ಲಿ  XXXX ಎಂದರೆ ನಿಮ್ಮ ATM ಕಾರ್ಡಿನ ಕೊನೆಯ ನಾಲ್ಕು ಅಂಕಿಗಳು) ಎಂದು ಬರೆದು 567676 ಗೆ SMS ಕಳಿಸಿ.. 5) *ATM ಕಾರ್ಡ್ ON ಮಾಡಲು* SWON(space)ATM(space)XXXX (ಇಲ್ಲಿ  XXXX ಎಂದರೆ ನಿಮ್ಮ ATM ಕಾರ್ಡಿನ ಕೊನೆಯ ನಾಲ್ಕು ಅಂಕಿಗಳು) ಎಂದು ಬರೆದು 9223966666ಗೆ SMS ಕಳಿಸಿ. 6) *ATM ಕಾರ್ಡ್ OFF ಮಾಡಲು* SWOFF(space)ATM(space)XXXX (ಇಲ್ಲಿ  XXXX ಎಂದರೆ ನಿಮ್ಮ ATM ಕಾರ್ಡಿನ ಕೊನೆಯ ನಾಲ್ಕು ಅಂಕಿಗಳು) ಎಂದು ಬರೆದು 9223966666ಗೆ SMS ಕಳಿಸಿ. 7)ನಿಮ್ಮ ATM ಕಾರ್ಡ್ ನ್ನು ಸ್ವೈಫ್ ಮಶಿನ್ ನಲ್ಲಿ ಬಳಕೆ ಮಾಡದಂತೆ ನಿರ್ಬಂಧಿಸಲು  SWOFF(space)POS(space)XXXX (ಇಲ್ಲ

ಪೇಟಿಎಂಗೆ ಪೈಪೋಟಿ ನೀಡಲು ಬರುತ್ತಿದೆ ಆಧಾರ್‌ ಪೇಮೆಂಟ್‌ ಆ್ಯಪ್‌ ..!

Image
 December 24, 2016   ನವದೆಹಲಿ. ಡಿ-24:  ಕೇಂದ್ರ ಸರ್ಕಾರದ ಬಹು ಆಕಾಂಕ್ಷಿತ ಡಿಜಿಟಲ್ ಇಂಡಿಯಾದ ಭಾಗವಾದ ಆಧಾರ್ ಪೇಮೆಂಟ್ ಅಪ್ಲಿಕ್ಷೇನ್ಅನ್ನು ನಾಳೆ ಬಿಡುಗಡೆ ಮಾಡುತ್ತಿದೆ. ಈ ಮೂಲಕ ನೀವು ಇನ್ನುಮುಂದೆ ಯಾವುದೇ ಡೆಬಿಟ್ ಕಾರ್ಡ್ ಅಥವಾ ಕೆಡಿತ್ ಕಾರ್ಡ್ ಇಲ್ಲದೆ ವ್ಯವಹಾರ ಮಾಡಬಹುದು. ನಿಮಗೆ ನಿಮ್ಮ ಆಧಾರ್ ಸಂಖ್ಯೆಯೊಂದು ನೆನಪಿನಲ್ಲಿದ್ದರೆ ಸಾಕು ಎಲ್ಲಿಬೇಕಾದರೂ ಈ ಸೌಲಭ್ಯವನ್ನು ಬಳಸಿಕೊಳ್ಳಬಹುದು.  ಐಡಿಎಫ್ ಸಿ ಬ್ಯಾಂಕ್‌ ಮತ್ತು ಯುಐಡಿಎಐ (ಆಧಾರ್‌) ಜತೆಗೂಡಿ ಸಿದ್ಧಪಡಿಸಿರುವ, ಸರಳವಾಗಿರುವ ಈ ಆ್ಯಪನ್ನು ವ್ಯಾಪಾರಿಗಳು ತಮ್ಮ ಆಂಡ್ರಾಯ್ಡ ಸ್ಮಾರ್ಟ್‌ ಫೋನ್‌ಗಳಿಗೆ ಡೌನ್‌ ಲೋಡ್‌ ಮಾಡಿಕೊಳ್ಳಬೇಕು. ಇದಕ್ಕೆ ಕೇವಲ 2,000 ರೂ. ಬೆಲೆಗೆ ಲಭ್ಯವಿರುವ ಬೆರಳಚ್ಚು ಬಯೋಮೆಟ್ರಿಕ್‌ ಸಾಧನವನ್ನು ಜೋಡಿಸಿಕೊಳ್ಳಬೇಕು. ಖರೀದಿದಾರ ಗ್ರಾಹಕರು ತಮ್ಮ ಆಧಾರ್‌ ಕಾರ್ಡ್‌ ನಂಬರ್ ನ್ನು ವ್ಯಾಪಾರಿಗೆ ಕೊಟ್ಟಾಗ ಅವರು ಅದನ್ನು ಆ್ಯಪ್‌ಗೆ ಫೀಡ್‌ ಮಾಡುತ್ತಾರೆ. ಆಧಾರ್‌ ಕಾರ್ಡ್‌ನೊಂದಿಗೆ ಲಿಂಕ್‌ ಹೊಂದಿರುವ ಗ್ರಾಹಕರ ಬ್ಯಾಂಕ್‌ ಖಾತೆಯು ಈ ಪಾವತಿ ವ್ಯವಹಾರಕ್ಕೆ ಆ್ಯಪ್‌ ಮೂಲಕ ಒಳಪಡುತ್ತದೆ. ಆಗ ಗ್ರಾಹಕರು ತಮ್ಮ ಬೆರಳಚ್ಚನ್ನು ಬಯೋಮೆಟ್ರಿಕ್‌ ಸಾಧನದಲ್ಲಿ ದಾಖಲಿಸಬೇಕು. ಇದುವೇ ಪಾಸ್‌ವರ್ಡ್‌ ಆಗಿ ಕೆಲಸ ಮಾಡುತ್ತದೆ. ಆಗ ವ್ಯಾಪರಿಗೆ ಗ್ರಾಹಕರ ಬ್ಯಾಂಕ್‌ ಖಾತೆಯಿಂದ ಹಣ ಪಾವತಿಯಾಗುತ್ತದೆ. ಈ ವ್ಯವಸ್ಥೆಯಲ್ಲಿ ಡೆಬಿಟ್‌, ಕ್ರೆಡಿಟ್‌

ಅಶ್ವಿನ್‌ ಐಸಿಸಿ ವರ್ಷದ ಕ್ರಿಕೆಟಿಗ

2015-16ನೇ ಸಾಲಿನ ಐಸಿಸಿ ಪ್ರಶಸ್ತಿ ಪ್ರಕಟ | ವರ್ಷದ ಏಕದಿನ ತಂಡಕ್ಕೆ ವಿರಾಟ್‌ ಕೊಹ್ಲಿ ನಾಯಕ ದುಬೈ: ಭಾರತದ ಸ್ಪಿನ್‌ ಮಾಂತ್ರಿಕ ರವಿಚಂದ್ರನ್‌ ಅಶ್ವಿನ್‌ ಅಂತಾರಾಷ್ಟ್ರೀಯ ಕ್ರಿಕೆಟ್‌ ಸಮಿತಿ(ಐಸಿಸಿ)ಯ ವರ್ಷದ ಕ್ರಿಕೆಟಿಗ ಹಾಗೂ ವರ್ಷದ ಟೆಸ್ಟ್‌ ಆಟಗಾರ ಪ್ರಶಸ್ತಿಗೆ ಪಾತ್ರರಾಗಿದ್ದಾರೆ. ಇದೇ ವೇಳೆ ಭಾರತ ಟೆಸ್ಟ್‌ ತಂಡದ ನಾಯಕ ವಿರಾಟ್‌ ಕೊಹ್ಲಿ, ಐಸಿಸಿ ವರ್ಷದ ಏಕದಿನ ತಂಡದ ನಾಯಕರಾಗಿ ಆಯ್ಕೆಯಾಗಿದ್ದಾರೆ. ದಕ್ಷಿಣ ಆಫ್ರಿಕಾದ ತಂಡದ ವಿಕೆಟ್‌ ಕೀಪರ್‌ ಬ್ಯಾಟ್ಸ್‌ಮನ್‌ ಕ್ವಿಂಟನ್‌ ಡಿ'ಕಾಕ್‌ ವರ್ಷದ ಏಕದಿನ ಆಟಗಾರ ಎಂಬ ಗೌರವವನ್ನು ತಮ್ಮದಾಗಿಸಿಕೊಂಡಿದ್ದಾರೆ. 2015ರ ಸೆಪ್ಟೆಂಬರ್‌ 14ರಿಂದ 2016ರ ಸೆಪ್ಟೆಂಬರ್‌ 20ರ ಅವಧಿಯಲ್ಲಿ ಆಟಗಾರರು ತೋರಿದ ಪ್ರದರ್ಶನದ ಆಧಾರದಲ್ಲಿ ಐಸಿಸಿ ಪ್ರಶಸ್ತಿಗಳನ್ನು ಪ್ರಕಟಿಸಲಾಗಿದೆ. ಮಾಜಿ ಕ್ರಿಕೆಟ್‌ ದಿಗ್ಗಜರಾದ ಭಾರತದ ರಾಹುಲ್‌ ದ್ರಾವಿಡ್‌, ಶ್ರೀಲಂಕಾದ ಕುಮಾರ ಸಂಗಕ್ಕಾರ ಮತ್ತು ದಕ್ಷಿಣ ಆಫ್ರಿಕಾದ ಗ್ಯಾರಿ ಕರ್ಸ್ಟನ್‌ ಐಸಿಸಿ ಆಯ್ಕೆ ಸಮಿತಿಯಲ್ಲಿದ್ದರು. ವರ್ಷದ ಕ್ರೀಡಾ ಸ್ಫೂರ್ತಿ ಪ್ರಶಸ್ತಿ ಪಾಕಿಸ್ತಾನ ಟೆಸ್ಟ್‌ ತಂಡದ ನಾಯಕ ಮಿಸ್ಬಾ ಉಲ್‌ ಹಕ್‌ ಪಾಲಾಗಿದೆ. ಈ ಪ್ರಶಸ್ತಿ ಪಡೆದ ಪಾಕ್‌ನ ಮೊದಲ ಕ್ರಿಕೆಟಿಗ ಎಂಬ ದಾಖಲೆ ಮಿಸ್ಬಾ ಅವರದ್ದಾಗಿದೆ. ವಿರಾಟ್‌ಗೆ ಏಕದಿನ ತಂಡದ ಸಾರಥ್ಯ ಪ್ರಸಕ್ತ ವರ್ಷ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತ್ಯದ್ಭುತ ಬ್ಯಾಟಿಂಗ್‌ ಪ್ರದರ್ಶನ ತೋರಿರುವ ವಿರಾಟ

Karnataka SSLC exam time table 🏹2017

Image

ನಿಮ್ಮ SBI ATM ಕಾರ್ಡ್ ನ್ನು SMS ಮೂಲಕ ON ಅಥವಾ OFF ಮಾಡುವ ವಿಧಾನ (operator charges apply for sms)

Image

ಜವಾಹರ್ ನವೋದಯ ವಿದ್ಯಾಲಯ ಪ್ರವೇಶ ಪರೀಕ್ಷೆ* January 8, 2 016 ರಂದು

*ಜವಾಹರ್ ನವೋದಯ ವಿದ್ಯಾಲಯಕ್ಕೆ 6 ನೇ ತರಗತಿ ಪ್ರವೇಶಕ್ಕಾಗಿ ಆಯ್ಕೆ ಜನವರಿ 8. 2017 ರಂದು ಬೆಳಿಗ್ಗೆ 11-30 ರಿಂದ 1-30 ರವರೆಗೆ ಪ್ರವೇಶ ಪರೀಕ್ಷೆ ನಡೆಯಲಿದೆ.* *ಆಯಾ ಜಿಲ್ಲೆಯ ನೋಂದಾಯಿತ ವಿದ್ಯಾರ್ಥಿಗಳು ಪ್ರವೇಶಪತ್ರಕ್ಕಾಗಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯನ್ನು ಸಂಪರ್ಕಿಸಲು ಪ್ರಕಟಣೆ ತಿಳಿಸಿದೆ.*

Expected new IT slabs .. ವಾರ್ಷಿಕ 4 ಲಕ್ಷ ಆದಾಯಕ್ಕೆ ತೆರಿಗೆ ಇಲ್ಲ?

ವಾರ್ಷಿಕ 4 ಲಕ್ಷ ಆದಾಯಕ್ಕೆ ತೆರಿಗೆ ಇಲ್ಲ? ಏಜೆನ್ಸೀಸ್ | Dec 20, 2016, 03.00 AM IST ಹೊಸದಿಲ್ಲಿ:ನೋಟು ರದ್ದಿನ ಲಾಭವನ್ನು ಜನರಿಗೆ ವರ್ಗಾಯಿಸುವುದಾಗಿ ಪ್ರಧಾನಿ ಹೇಳಿದ ಬೆನ್ನಿಗೆ ಆದಾಯ ತೆರಿಗೆ ಪದ್ದತಿಯಲ್ಲಿ ಭಾರೀ ಬದಲಾವಣೆಯ ಸುಳಿವು ಲಭಿಸಿದೆ. ಆದಾಯ ತೆರಿಗೆ ವಿನಾಯಿತಿ ಮಿತಿಯನ್ನು ಈಗಿನ ವಾರ್ಷಿಕ 2.5 ಲಕ್ಷ ರೂ.ಗಳಿಂದ 4 ಲಕ್ಷ ರೂ.ಗಳಿಗೆ ಹೆಚ್ಚಿಸಲು ಮತ್ತು 4ರಿಂದ 10 ಲಕ್ಷ ರೂ.ವರೆಗಿನ ಆದಾಯಕ್ಕೆ ಶೇ.10ರಷ್ಟು, 10ರಿಂದ 15 ಲಕ್ಷ ರೂ.ವರೆಗಿನ ವರಮಾನಕ್ಕೆ ಶೇ.15, 15ರಿಂದ 20 ಲಕ್ಷ ರೂ.ವರೆಗಿನ ಆದಾಯಕ್ಕೆ ಶೇ.20, 20ಲಕ್ಷಕ್ಕಿಂತ ಮೇಲ್ಪಟ್ಟ ಆದಾಯಕ್ಕೆ ಶೇ.30ರಷ್ಟು ತೆರಿಗೆ ವಿಧಿಸಲು ಕೇಂದ್ರ ಚಿಂತನೆ ನಡೆಸಿದೆ. ಸದ್ಯವೇ ಪಂಚರಾಜ್ಯಗಳ ವಿಧಾನಸಭೆ ಚುನಾವಣೆಯ ನೀತಿಸಂಹಿತೆ ಜಾರಿಗೆ ಬರುವುದರಿಂದ ಅದಕ್ಕಿಂತ ಮೊದಲು ಹೊಸ ಆದಾಯ ತೆರಿಗೆ ನಿಯಮವನ್ನು ಘೋಷಿಸುವ ಸಾಧ್ಯತೆ ಇದೆ. ಹೊಸ ನಿಯಮ ಜಾರಿಗೆ ಬಂದರೆ ದೇಶದ ಬಹುಸಂಖ್ಯಾತ ಕಾರ್ಮಿಕ ವರ್ಗಕ್ಕೆ ಬಹುದೊಡ್ಡ ರಿಲೀಫ್‌ ಸಿಗಲಿದೆ ಎಂದು ಅಂದಾಜಿಸಲಾಗಿದೆ. ಆದರೆ, ತೆರಿಗೆ ನೀತಿಯಲ್ಲಿ ಬದಲಾವಣೆ ವರದಿಯನ್ನು ಸರಕಾರ ತಳ್ಳಿಹಾಕಿದೆ. ಇದೊಂದು ಆಧಾರರಹಿತ ವರದಿ ಎಂದು ಸರಕಾರದ ವಕ್ತಾರ ಫ್ರಾಂಕ್‌ ನರ್ಹೋನಾ ಹೇಳಿದ್ದಾರೆ The proposed tax slabs, as reported by the channel belonging to Network18, are as follows: Income of Rs 4 lakh to 10 lakh m

ಭಾರತೀಯ ಭೂಸೇನೆ, ವಾಯುಪಡೆಗೆ ನೂತನ ದಳಪತಿಗಳು

Image
ಹೊಸದಿಲ್ಲಿ: ಭಾರತೀಯ ಭೂಸೇನೆ ಮತ್ತು ವಾಯುಪಡೆಗೆ ನೂತನ ದಳಪತಿಗಳ ನೇಮಕ ನಡೆದಿದೆ. ಲೆಫ್ಟಿನೆಂಟ್‌ ಜನರಲ್‌ ಬಿಪಿನ್‌ ರಾವತ್‌ ಅವರು ಭೂಸೇನೆ ಮುಖ್ಯಸ್ಥರಾಗಿ ನೇಮಕಗೊಂಡಿದ್ದಾರೆ. ಅದೇ ರೀತಿ ಏರ್‌ ಮಾರ್ಷಲ್‌ ಬಿ ಎಸ್‌ ಧನೋವಾ ಅವರು ವಾಯುಪಡೆಯ ಸಾರಥ್ಯವಹಿಸಿಕೊಳ್ಳಲಿದ್ದಾರೆ. ಹಾಲಿ ಮುಖ್ಯಸ್ಥರಾದ ಜನರಲ್‌ ದಲ್ಬೀರ್‌ ಸಿಂಗ್‌ ಸುಹಾಗ್‌ ಮತ್ತು ಏರ್‌ ಮಾರ್ಷಲ್‌ ಅರೂಪ್‌ ರಾಹಾ ಅವರ ಅಧಿಕಾರಾವಧಿ ಶೀಘ್ರ ಮುಕ್ತಾಯಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಹೊಸ ಮುಖ್ಯಸ್ಥರ ನೇಮಕ ನಡೆದಿದೆ. ಜನವರಿ 10ರಂದು ಭೂಸೇನಾ ಮುಖ್ಯಸ್ಥ ಜನರಲ್‌ ಸುಹಾಗ್‌ ನಿವೃತ್ತಿಗೊಳ್ಳುತ್ತಿದ್ದು, ಅವರ ಉತ್ತರಾಧಿಕಾರಿಯಾಗಿ ರಾವತ್‌ ನೇಮಕ ನಡೆದಿದೆ. ವಿಳಂಬವಾಗಿ ಪ್ರಕಟ ನಿಯಮದ ಪ್ರಕಾರ ಹಾಲಿ ಭೂಸೇನಾ ಮುಖ್ಯಸ್ಥರು ಹುದ್ದೆಯಿಂದ ನಿವೃತ್ತರಾಗುವುದಕ್ಕೆ ಕನಿಷ್ಠ 60 ದಿನ ಮೊದಲು ಹೊಸ ಮುಖ್ಯಸ್ಥರ ಹೆಸರು ಪ್ರಕಟಿಸಬೇಕು. ಸಶಸ್ತ್ರಪಡೆಯ ಎಲ್ಲರಿಗೂ ಹೊಸ ಮುಖ್ಯಸ್ಥರು ಪರಿಚಿತರಾಗಲು ಮತ್ತು ಸೇನಾ ಮುಖ್ಯಸ್ಥರ ಕೆಲಸಗಳನ್ನು ಹೊಸ ಮುಖ್ಯಸ್ಥರು ಅರಿತುಕೊಳ್ಳಲು ಸಹಾಯವಾಗಬೇಕು ಎಂಬ ಕಾರಣದಿಂದ ಈ ನಿಯಮ ರೂಪಿಸಲಾಗಿದೆ. ಆದರೆ, ಜ. ದಲ್ಬೀರ್‌ ನಿವೃತ್ತರಾಗುವುದಕ್ಕೆ ಒಂದು ತಿಂಗಳೂ ಉಳಿದಿಲ್ಲ. ಹೊಸ ಮುಖ್ಯಸ್ಥರ ನೇಮಕ ಈಗಾಗಲೇ ಸಾಕಷ್ಟು ವಿಳಂಬವಾಗಿದೆ. ನುರಿತ ಸೇನಾನಿ ರಾವತ್‌ ಲೆ.ಜ.ರಾವತ್‌ ಒಬ್ಬ ನುರಿತ ಸೇನಾನಿ. ಡೆಹ್ರಾಡೂನ್‌ನ ಸೈನಿಕ ಶಾಲೆಯಲ್ಲಿ ಪದವಿ ಪಡೆದ ಲೆ.ಜ.ರಾವತ್‌ 19

ಪಂಕಜ್‌ಗೆ ವಿಶ್ವ ಬಿಲಿಯರ್ಡ್ಸ್ ಪ್ರಶಸ್ತಿ Monday, 12.12.2016

ಬೆಂಗಳೂರು:  ಭಾರತದ ಅಗ್ರ ಬಿಲಿಯರ್ಡ್ಸ್ ಆಟಗಾರ ಪಂಕಜ್ ಆಡ್ವಾಣಿ ತನ್ನ ವೃತ್ತಿ ಜೀವನದ 11 ನೇ ವಿಶ್ವ ಬಿಲಿಯರ್ಡ್ಸ್ ಚಾಂಪಿಯನ್‌ಶಿಪ್ ಪ್ರಶಸ್ತಿ ಜಯಿಸಿದ್ದಾರೆ. ಫೈನಲ್‌ನಲ್ಲಿ ಅವರು ಪೀಟರ್ ಗಿಲ್‌ಕ್ರಿಸ್ಟ್ ಅವರನ್ನು ಸುಲಭದಲ್ಲಿ ಸೋಲಿಸಿದರು. ಫೈನಲ್‌ನಲ್ಲಿ ಆಡ್ವಾಣಿ ಎರಡು ಬಾರಿಯ ವಿಶ್ವಚಾಂಪಿಯನ್ ಗಿಲ್‌ಗ್ರಿಸ್ಟ್ ವಿರುದ್ಧ ಸಂಪೂರ್ಣ ಪ್ರಾಬಲ್ಯ ಮೆರೆದರು. ಅವರು ಗಿಲ್‌ಕ್ರಿಸ್ಟ್ ಅವರನ್ನು 151-33, 150-95, 124-150, 101-150, 150-50, 152-37, 86-150, 151-104, 150-15 ಅಂತರದಿಂದ ಸೋಲಿಸಿದರು. ಆರಂಭದ ಎರಡು ಗೇಮ್‌ಗಳಲ್ಲಿ ಅದ್ಭುತ ಪ್ರದರ್ಶನ ನೀಡಿದ ಪಂಕಜ್ 150-33, 150-95 ಅಂತರದಿಂದ ಜಯಿಸಿದ್ದರು. ಬಳಿಕ ತಿರುಗಿ ಬಿದ್ದ ಗಿಲ್‌ಗ್ರಿಸ್ಟ್ ಸತತ ಮೂರು ಗೇಮ್‌ಗಳನ್ನು ಗೆಲ್ಲುವ ಮೂಲಕ ಪಂಕಜ್‌ರವರನ್ನು ಒತ್ತಡಕ್ಕೆ ತಳ್ಳಿದರು. ಆದರೆ ಅನುಭವಿ ಪಂಕಜ್ ಪಂದ್ಯದ ಮೇಲೆ ಮತ್ತೆ ಹಿಡಿತ ಸಾಧಿಸಿದ್ದು, ಸತತ ಗೇಮ್‌ಗಳನ್ನು ಗೆಲ್ಲುವ ಮೂಲಕ ಪ್ರಶಸ್ತಿಯನ್ನು ಮುಡಿಗೇರಿಸಿದರು. ಸೆಮಿಫೈನಲ್‌ನಲ್ಲಿ ಪಂಕಜ್ ಮ್ಯಾನ್ಮರ್‌ನ ಹಾಟೆ ವಿರುದ್ಧ 5-0 ಅಂಯತರದಿಂದ ಜಯಿಸಿದರು. ಗಿಲ್‌ಕ್ರಿಸ್ಟ್ ಧ್ವಜ್ ಹರಿಯಾ ವಿರುದ್ಧ 5-1 ಅಂತರದಿಂದ ಜಯಿಸಿ ಫೈನಲ್‌ಗೇರಿದ್ದರು.

2017ರ ಸಿಇಟಿ ಪರೀಕ್ಷಾ ವೇಳಾಪಟ್ಟಿ ಪ್ರಕಟ

Image
ಬೆಂಗಳೂರು ಡಿ.12 :  2017ರ ಮೇ ತಿಂಗಳಿನಲ್ಲಿ ನಡೆಯುವ ಸಿಇಟಿ ಪರೀಕ್ಷೆಯ ವೇಳಾಪಟ್ಟಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರಕಟ ಮಾಡಿದೆ. ಮುಂದಿನ ವರ್ಷದಿಂದ ವೈದ್ಯಕೀಯ ಸೀಟುಗಳಿಗೆ ನೀಟ್ ಕಡ್ಡಾಯವಾಗಿರುವ ಕಾರಣ ವೈದ್ಯಕೀಯ ಸೀಟು ಹೊರತುಪಡಿಸಿ ಎಂಜಿನಿಯರಿಂಗ್, ಆಯುಷ್ ಹಾಗೂ ಕೃಷಿ ಎಂಜಿನಿಯರಿಂಗ್ ಸೀಟುಗಳಿಗೆ ಮಾತ್ರ ಪರೀಕ್ಷೆ ನಡೆಯಲಿದೆ. ಮೇ 2ರಂದು ಬೆಳಗ್ಗೆ ಜೀವಶಾಸ್ತ್ರ ನಡೆದರೆ ಮಧ್ಯಾಹ್ನದ ಬಳಿಕ ಗಣಿತ ಪರೀಕ್ಷೆ ನಡೆಯಲಿದೆ. ಮೇ 3ರಂದು ಭೌತಶಾಸ್ತ್ರ, ರಸಾಯನಶಾಸ್ತ್ರ ಪರೀಕ್ಷೆಗಳು ನಡೆಯಲಿದೆ. ಈ ನಾಲ್ಕು ವಿಷಯಗಳಿಗೆ 60 ಅಂಕಗಳನ್ನು ನಿಗದಿಪಡಿಸಲಾಗಿದೆ. ಬೆಳಗ್ಗೆ ನಡೆಯುವ ಪರೀಕ್ಷೆಗಳು ಬೆಳಗ್ಗೆ 10.30ರಿಂದ 11.50ರವರೆಗೆ ನಡೆದರೆ ಮಧ್ಯಾಹ್ನದ ಪರೀಕ್ಷೆಗಳು 2.30ರಿಂದ 3.50ರವರೆಗೆ ನಡೆಯಲಿದೆ.  ಹೊರ ನಾಡು, ಗಡಿನಾಡು ಕನ್ನಡಿಗರಿಗೆ 50 ಅಂಕಗಳಿಗೆ ಮಾತ್ರ ನಡೆಯುವ ಕನ್ನಡ ಭಾಷಾ ಪರೀಕ್ಷೆ ಮೇ 4ರಂದು ಬೆಳಗ್ಗೆ 11.30ರಿಂದ 12.30ರವರೆಗೆ ನಡೆಯಲಿದೆ.

105 ಗ್ರಾಮಲೆಕ್ಕಾಧಿಕಾರಿ ಹುದ್ದೆ ಗಳಿಗೆ ನೇಮಕಾತಿ ಅಧಿಸೂಚನೆ(ಮೈಸೂರು ಜಿಲ್ಲೆಯಲ್ಲಿ)

Image

ದಿ.3/12/16 ರಂದು ಕೆ.ಪಿ.ಟಿ. ಸಿ.ಎಲ್ ಸಹಾಯಕ ಕಾರ್ಯನಿರ್ವಾಹಕ ಇಂಜಿನೀಯರ್ /ಸ.ಇಂ. ಹುದ್ದೆಗಳಿಗಾಗಿ ನಡೆಸಿದ ಕನ್ನಡ ಭಾಷಾ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಪ್ರಕಟಣೆ

Image

J.S. Khehar to be next Chief Justice of India

Image
PTI NEW DELHI DECEMBER 06, 2016 19:26 IST UPDATED: DECEMBER 06, 2016 20:10 IST Justice Khehar , who will be sworn in on January 4, will hold the tenure for over seven months till August 27, 2017. Justice Jagdish Singh Khehar, who led the five-judge constitution bench in the Supreme Court which had struck down the controversial NJAC Act for appointment of judges, was on Tuesday recommended as the 44th Chief Justice of India. Chief Justice of India T S Thakur today wrote a letter recommending the name of Justice Khehar, who is the senior most judge of the Supreme Court to be his successor. Justice Khehar, 64, will be the first Chief Justice from the Sikh community and he will succeed CJI Thakur who will be demitting office on January 3, 2017. Justice Khehar, who will be sworn in on January 4, will hold the tenure for over seven months till August 27, 2017. Besides heading the bench in NJAC matter, Justice Khehar has also headed a bench which had set aside the impositi

FDA & SDA NEW NOTIFICATION 6-12-2016*☝KPSC

Application strat from 06-12-2016 Last date :04-01-2017 http://kpsc.kar.nic.in/NOTIFN%20FDASDA%2005-12-2016.pdf

HORNBILL FESTIVAL of Nagaland (1st to 10th December)

Image
HORNBILL FESTIVAL (1st to 10th December) Not many states of India's ethnically rich Northeast perhaps as vibrant and colourful as Nagaland is. This is a lustrous land of once brave warriors who fiercely protected their land, natives who has held on to traditions amidst changing times with great pride of their respective ancestry. For a true Naga nothing matters more than the word-of-mouth, nothing matters more than their tradition which has taught them to extend warm hospitality to a guest who knocks at their door with an openness of being. With changing times tigers may not dance across the Naga terrain, Hornbills still do, when they woo. Organized by the State Tourism and Art & Culture Departments of Nagaland, Hornbill Festival showcases a mélange of cultural displays under one roof at a model village built at Kisama, a western Angami location situated 12 kms away from Kohima, the capital of Nagaland. History abounds in every nook and corner of the terrain here. Kisam

ಆಧಾರ್ ನಂಬರ್‍ನಿಂದ ಮೊಬೈಲ್‍ನಲ್ಲೇ ಹಣದ ವಹಿವಾಟು – ಸಿದ್ಧವಾಗ್ತಿದೆ ಕೇಂದ್ರ ಸರ್ಕಾರದ ಪ್ಲಾನ

Image
December 2, 2016 ನವದೆಹಲಿ:  ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್‍ಗಳ ಜೊತೆ ಆಧಾರ್ ಕಾರ್ಡ್ ನಂಬರ್‍ನಿಂದಲೂ ಹಣ ಪಡೆಯುವ ವ್ಯವಸ್ಥೆಯನ್ನ ಶೀಘ್ರದಲ್ಲೇ ಕೇಂದ್ರ ಸರ್ಕಾರ ಜಾರಿಗೆ ತರಲಿದೆ. ಹಾಗಿದ್ರೆ ಆಧಾರ್ ಕಾರ್ಡ್ ನಂಬರ್ ಮೂಲಕ ಹಣ ಪಡೆಯುವ ವ್ಯವಸ್ಥೆ ಹೇಗೆ ಜಾರಿಗೆ ಬರುತ್ತೆ ಅಂತ ನೋಡ್ಬೇಕು ಅಂದ್ರೆ ಒಂದಿಷ್ಟು ಅಂಶಗಳನ್ನ ನೀವು ತಿಳಿದುಕೊಳ್ಳಲೇಬೇಕು. ಕ್ಯಾಶ್‍ಲೆಸ್ ಸಮಾಜದ ಉದ್ದೇಶ ಹೊಂದಿರೋ ಕೇಂದ್ರ ಸರ್ಕಾರ ಮೊಬೈಲ್ ಫೋನ್‍ಗಳ ಮೂಲಕ ಆಧಾರ್ ನಂಬರ್‍ನಿಂದಲೇ ಹಣದ ವಹಿವಾಟು ನಡೆಸುವ ವ್ಯವಸ್ಥೆಯನ್ನ ತರಲಿದೆ. ಆಧಾರ್ ಮೂಲಕ ನಡೆಯುವ ವಹಿವಾಟು ಕಾರ್ಡ್‍ಲೆಸ್ ಮತ್ತು ಪಿನ್‍ಲೆಸ್ ಆಗಿರಲಿದೆ. ಅಂದರೆ ಇದಕ್ಕೆ ನೀವು ಕ್ರೆಡಿಟ್ ಮತ್ತು ಡೆಬಿಟ್ ಕಾರ್ಡ್‍ನಂತೆ ಕಾರ್ಡ್ ಸ್ವೈಪ್ ಮಾಡಿ ಸೀಕ್ರೆಟ್ ಪಿನ್ ನಂಬರ್ ಹಾಕೋ ಅಗತ್ಯವಿರುವುದಿಲ್ಲ. ಸ್ಮಾರ್ಟ್ ಫೋನ್ ಹೊಂದಿರುವವರು ಆಧಾರ್ ನಂಬರ್ ದೃಢೀಕರಿಸಿ ಹಾಗೂ ಹೆಬ್ಬೆರಳಿನ ಗುರುತು/ ಕಣ್ಣಿನ ಪಾಪೆಯನ್ನು ಸ್ಕ್ಯಾನ್ ಮಾಡುವ ಮೂಲಕ ವ್ಯವಹಾರ ನಡೆಸಬಹುದು ಎಂದು ಯುನೀಕ್ ಐಡೆಂಟಿಫಿಕೇಷನ್ ಅಥಾರಿಟಿ ಆಫ್ ಇಂಡಿಯಾ(ಯುಐಡಿಅಐ)ನ ನಿರ್ದೇಶಕರಾದ ಅಜಯ್ ಪಾಂಡೆ ಪತ್ರಿಕೆಯೊಂದಕ್ಕೆ ತಿಳಿಸಿದ್ದಾರೆ. ಆಧಾರ್ ಮೂಲಕ ಹಣದ ವಹಿವಾಟಿಗಾಗಿ ಎಲ್ಲಾ ಮೊಬೈಲ್ ಉತ್ಪಾದಕ ಕಂಪೆನಿಗಳೊಂದಿಗೆ ಮಾತುಕತೆ ನಡೆಸಿದ್ದೇವೆ. ಭಾರತದಲ್ಲಿ ತಯಾರಾಗೋ ಎಲ್ಲಾ ಮೊಬೈಲ್‍ಗಳಲ್ಲಿ ಹೆಬ್ಬೆರಳು ಅಥವಾ ಕಣ್ಣಿನ ಪಾಪೆಯನ್ನು ಗುರು

ತೋಟಗಾರಿಕೆ ಇಲಾಖೆಗೆ 1,500 ಹುದ್ದೆಗಳ ನೇಮಕಾತಿ

Image
November 25, 2016November 25, 2016 ಬೆಳಗಾವಿ, ನ.25-  ತೋಟಗಾರಿಕೆ ಇಲಾಖೆಗೆ ಈ ವರ್ಷ ಹೊಸದಾಗಿ ಒಂದೂವರೆ ಸಾವಿರ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳುವುದಾಗಿ ಕೃಷಿ ಸಚಿವ ಕೃಷ್ಣಬೈರೇಗೌಡ ತಿಳಿಸಿದ್ದಾರೆ. ವಿಧಾನಸಭೆಯ ಪ್ರಶ್ನೋತ್ತರ ಅವಧಿಯಲ್ಲಿ ಚಿಕ್ಕನಾಯಕನಹಳ್ಳಿ ಕ್ಷೇತ್ರದ ಶಾಸಕ ಸಿ.ಬಿ.ಸುರೇಶ್‍ಬಾಬು ತೋಟಗಾರಿಕೆ ಇಲಾಖೆಯ ಅಭಿವೃದ್ಧಿ ಕಾಮಗಾರಿಗಳ ಬಗ್ಗೆ ಪ್ರಶ್ನಿಸಿದರು. ಜೆಡಿಎಸ್‍ನ ಶಾಸಕ ಸಿ.ಎನ್. ಬಾಲಕೃಷ್ಣ ಮತ್ತು ಎಚ್.ಡಿ.ರೇವಣ್ಣ ಮಧ್ಯ ಪ್ರವೇಶಿಸಿ ಸಿಬ್ಬಂದಿ ಮತ್ತು ಅಧಿಕಾರಿಗಳ ಕೊರತೆ ಇರುವ ಬಗ್ಗೆ ಸಚಿವರ ಗಮನ ಸೆಳೆದರು. ಇದಕ್ಕೆ ತೋಟಗಾರಿಕೆ ಸಚಿವರ ಪರವಾಗಿ ಉತ್ತರಿಸಿದ ಕೃಷ್ಣಬೈರೇಗೌಡ ಅವರು, ಈಗಾಗಲೇ 335 ಜನ ಸಹಾಯಕ ತೋಟಗಾರಿಕಾ ಅಧಿಕಾರಿಗಳನ್ನು ನೇಮಿಸಲಾಗಿದ್ದು, ಈಗಾಗಲೇ ಅವರು ಮೂರು ತಿಂಗಳ ತರಬೇತಿ ಪಡೆದಿದ್ದಾರೆ. 261 ಮಂದಿ ತೋಟಗಾರಿಕಾ ಅಧಿಕಾರಿಗಳು ನೇಮಕವಾಗಿ ತರಬೇತಿ ಮುಗಿಸಿ ಕ್ಷೇತ್ರಗಳಿಗೆ ನೇಮಿಸುವ ಪ್ರಕ್ರಿಯೆ ನಡೆಯುತ್ತಿದೆ.  ಹೆಚ್ಚುವರಿಯಾಗಿ ಈ ವರ್ಷ 500 ಮಂದಿ ಸಹಾಯಕ ತೋಟಗಾರಿಕಾ ಅಧಿಕಾರಿ ಮತ್ತು ಒಂದು ಸಾವಿರ ಉದ್ಯಾನವನ ಪಾಲಕರ ನೇಮಕಕ್ಕೆ ಅನುಮತಿ ಸಿಕ್ಕಿದ್ದು, ಶೀಘ್ರವೇ ಪ್ರಕ್ರಿಯೆ ಆರಂಭಿಸಲಾಗುವುದು. ಒಟ್ಟಾರೆ 2500ಕ್ಕೂ ಹೆಚ್ಚು ಸಿಬ್ಬಂದಿ ಮತ್ತು ಅಧಿಕಾರಿಗಳನ್ನು ಎರಡು ವರ್ಷದಲ್ಲಿ ನೇಮಕಾತಿ ಮಾಡಿ ಕೊಳ್ಳಲಾಗುತ್ತಿದೆ. ಇದು ಹಿಂದೆ ಯಾವ ಸರ್ಕಾರ ಕೈಗೊಳ್ಳದಷ್ಟು ನೇಮಕಾತಿಯ ಸಂಖ್ಯೆ

ರವಿಶಂಕರ್‌ ಗುರೂಜಿಗೆ ಅಂತಾರಾಷ್ಟ್ರೀಯ ಪ್ರಶಸ್ತಿ:-

Image
ಏಜೆನ್ಸೀಸ್ | Nov 21, 2016, 04.50 AM IST ರವಿಶಂಕರ್‌ ಗುರೂಜಿಗೆ ಅಂತಾರಾಷ್ಟ್ರೀಯ ಪ್ರಶಸ್ತಿ ಹೊಸದಿಲ್ಲಿ : ಆಧ್ಯಾತ್ಮಿಕ ಗುರು ಶ್ರೀ ಶ್ರೀ ರವಿಶಂಕರ್‌ ಗುರೂಜಿಗೆ ಭಾನುವಾರ ಅಂತಾರಾಷ್ಟ್ರೀಯ ಶಾಂತಿ ಪ್ರಶಸ್ತಿ ನೀಡಿ ಗೌರವಿಸಲಾಯಿತು.  ರಾಜಧಾನಿಯ ವಿಜ್ಞಾನ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಗೃಹ ಸಚಿವ ರಾಜನಾಥ್‌ ಸಿಂಗ್‌, ಜಾಗತಿಕ ಶಾಂತಿ ಸಹಬಾಳ್ವೆಗಾಗಿ ಗುರೂಜಿ ನೀಡಿದ ಕೊಡುಗೆಗಾಗಿ ''ಡಾ. ನಾಗೇಂದ್ರ ಸಿಂಗ್‌ ಅಂತರಾಷ್ಟ್ರೀಯ ಶಾಂತಿ ಪ್ರಶಸ್ತಿ' ಪ್ರದಾನ ಮಾಡಿದರು. ಪ್ರಶಸ್ತಿಯನ್ನು ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ನ್ಯಾಯಮೂರ್ತಿಯಾಗಿ ಸೇವೆ ಸಲ್ಲಿಸಿದ ಮೊದಲ ಭಾರತೀಯ ಡಾ.ನಾಗೇಂದ್ರ ಸಿಂಗ್‌ರ ನೆನಪಿನಲ್ಲಿ ನೀಡಲಾಗುತ್ತದೆ.

*ಟಿಇಟಿ ಪರೀಕ್ಷಾ ದಿನಾಂಕವನ್ನು 18-12-2016 ರ ಬದಲಾಗಿ,ದಿನಾಂಕ 08-01-2017 ರಂದು ನಡೆಸಲು ನಿರ್ಧರಿಸಲಾಗಿದೆ*☝

Image

ನೋಟು ರದ್ದಾದರೆ ಸಾಮಾನ್ಯರಿಗೇನು ಲಾಭ?

ಸಂಪೂರ್ಣ ವರದಿ: ಪ್ರಧಾನಿ ನರೇಂದ್ರ ಮೋದಿ 130 ಕೋಟಿ ಭಾರತೀಯರ ಕನಸುಗಳಲ್ಲಿ ಅಚ್ಛೇ ದಿನಗಳ ಕನಸು ತುಂಬಿದ ನಾಯಕರು. ಪ್ರಧಾನಿಯಾದ ಕ್ಷಣದಿಂದ ದೇಶದ ಬದಲಾವಣೆಗಾಗಿ ಪಣತೊಟ್ಟು ನಿಂತ ನಾಯಕ. ಕಪ್ಪು ಹಣದ ವಿರುದ್ಧ ಸಮರ ಸಾರಿರೋ ಮೋದಿ 1000 ಮತ್ತು 500 ರೂಪಾಯಿ ನೋಟ್​ಗಳನ್ನ ಬ್ಯಾನ್ ಮಾಡಿದ್ದಾರೆ. ಈಗ ಕಪ್ಪು ಕುಬೇರರ ಬ್ಲಾಕ್ ಮನಿ ಹೊರಗೆ ಬರ್ತಾ ಇದೆ. ಕಪ್ಪು ಹಣಗಳೆಲ್ಲಾ ಈಗ ಹೊರಗೆ ಬರ್ತಾ ಇದ್ದು, ಸರ್ಕಾರಕ್ಕೆ ಹೆಚ್ಚಿನ ಆದಾಯ ಸಿಗ್ತಾ ಇದೆ. ಡಿಸೆಂಬರ್​ 30ರವರೆಗೆ ಸರ್ಕಾರಕ್ಕೆ ಅತಿ ಹೆಚ್ಚು ಆದಾಯ ಹರಿದು ಬರೋ ನಿರೀಕ್ಷೆ ಇದ್ದು, ಮುಂದಿನ ದಿನಗಳಲ್ಲಿ ಭಾರತೀಯರಿಗೆ ಅಚ್ಛೇದಿನಗಳು ಸಿಗಲಿದೆ ಅಂತ ಹೇಳಲಾಗ್ತಿದೆ. ಕಡಿಮೆಯಾಗಲಿವೆ   ಬೆಲೆಗಳು, ಇಳಿಯಲಿವೆ   ತೆರಿಗೆ ದರಗಳು ಇಡೀ ದೇಶವೇ ಬೆಲೆ ಏರಿಕೆಯಿಂದ ತತ್ತರಿಸಿದೆ. ಇಷ್ಟು ವರ್ಷಗಳಾದ್ರೂ, ಯಾವ ಸರ್ಕಾರ ಬಂದ್ರೂ ಬೆಲೆ ಏರಿಕೆಗೆ ಕಡಿವಾಣ ಹಾಕೋದಕ್ಕೆ ಆಗ್ಲೇ ಇಲ್ಲ. ಆದರೆ ಮೋದಿ ನೋಟ್​ ಬ್ಯಾನ್ ಮಾಡಿದ್ದೇ ತಡ, ಅತಿ ಹೆಚ್ಚಿನ ಪ್ರಮಾಣದ ಹಣ ಸರ್ಕಾರದ ಖಜಾನೆ ಸೇರ್ತಾ ಇದೆ. ಇದ್ರಿಂದ ಮುಂದಿನ ದಿನಗಳಲ್ಲಿ ಎಲ್ಲಾ ವಸ್ತುಗಳ ಬೆಲೆಗಳು ಕಡಿಮೆಯಾಗಲಿವೆ ಅಂತ ಅಂದಾಜಿಸಲಾಗಿದೆ. ಇಷ್ಟೇ ಅಲ್ಲ, ಸರ್ಕಾರಕ್ಕೆ ನಾವುಗಳು ಕಟ್ಟೋ ತೆರಿಗೆ ಹಣದ ಪ್ರಮಾಣ ಕೂಡ, ಗಣನೀಯವಾಗಿ ಇಳಿಮುಖವಾಗೋ ಸಾಧ್ಯತೆ ಇದೆ ಅಂತ ಹೇಳಲಾಗುತ್ತಿದೆ. ಕಾಳಧನಿಕರಿಗೆ ನಿದ್ದೆ ಬರ್ತಿಲ್ಲ ಮೋದಿ ಇಟ್ಟ ದಿಟ್ಟ ಹೆಜ್ಜೆಯಿಂ

*Breaking news* *19-11-2016* KPSC news for SDA/ FDA Aspirants.* 494 candidates were found to be selected for both Assistants (FDA/SDA)

*Please click this link:* http://kpsc.kar.nic.in/FINALIST%20FDA%20REVISED.HTM *With reference to Notification cited above, 494 candidates were found to be selected for both Assistants / First Division Assistants and Junior Assistants / Second Division Assistants. After the publication of final select lists. Therefore inview of the options of such candidates revised finabgl select list is published for the information of the candidates.*

ಇನ್ನು ಮುಂದೆ 5ನೇ, 8ನೇ ಮತ್ತು 10ನೇ ತರಗತಿಗಳಿಗೆ 'ಪಬ್ಲಿಕ್ ಪರೀಕ್ಷೆ'.....!

Image
ಅಷ್ಟೇ ಅಲ್ಲದೆ ಮುಂದಿನ ಶೈಕ್ಷಣಿಕ ವರ್ಷದಿಂದ 5 ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ಬೋರ್ಡ್​​ ಎಕ್ಸಾಂ ನಡೆಸಲು ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಇಲಾಖೆ ಚಿಂತನೆ ನಡೆಸಿದೆ ಎಂದು ಕೇಂದ್ರ ಮಾನವ ಸಂಪನ್ಮೂಲ ಸಚಿವ ಪ್ರಕಾಶ್ಜಾವಡೇಕರ್ತಿಳಿಸಿದ್ದಾರೆ. ನವದೆಹಲಿ(ನ.15): ಸಿಬಿಎಸ್‌ಇ 10ನೇ ತರಗತಿ ವಿದ್ಯಾರ್ಥಿಗಳಿಗೆ ಮತ್ತೆ 'ಪಬ್ಲಿಕ್ ಪರೀಕ್ಷೆ' ಆರಂಭಿಸಲು ಚಿಂತನೆ ನಡೆಸಿದೆ. ಅಷ್ಟೇ ಅಲ್ಲದೆ ಮುಂದಿನ ಶೈಕ್ಷಣಿಕ ವರ್ಷದಿಂದ 5 ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ಬೋರ್ಡ್​​ ಎಕ್ಸಾಂ ನಡೆಸಲು ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಇಲಾಖೆ ಚಿಂತನೆ ನಡೆಸಿದೆ ಎಂದು ಕೇಂದ್ರ ಮಾನವ ಸಂಪನ್ಮೂಲ ಸಚಿವ ಪ್ರಕಾಶ್ಜಾವಡೇಕರ್ತಿಳಿಸಿದ್ದಾರೆ. ವಿದ್ಯಾರ್ಥಿಗಳ ಮೇಲಿನ ಪರೀಕ್ಷಾ ಒತ್ತಡ ಕಡಿಮೆ ಮಾಡುವ ಉದ್ದೇಶದಿಂದ ಸಿಬಿಎಸ್‌ಇ 2010ರಲ್ಲಿ ಈ ಪರೀಕ್ಷಾ ಪದ್ಧತಿ ರದ್ದುಪಡಿಸಿ, ಸಿಸಿಇ ವಿಧಾನ ಜಾರಿಗೊಳಿಸಿತ್ತು. ಆದರೆ ಸಿಸಿಇಯಿಂದ ಶೈಕ್ಷಣಿಕ ಗುಣಮಟ್ಟ ಕುಸಿಯುತ್ತಿದೆ. ಶಿಕ್ಷಣದ ಗುಣಮಟ್ಟ ಸುಧಾರಿಸುವ ಉದ್ದೇಶದಿಂದ ಹಿಂದಿನ ಪರೀಕ್ಷಾ ವಿಧಾನಕ್ಕೆ ಮರು ಜೀವ ನೀಡುವುದರ ಜೊತೆಗೆ ಕೇಂದ್ರೀಯ ಶೈಕ್ಷಣಿಕ ಸಲಹಾ ಮಂಡಳಿ ನೀಡಿದ ಮಾಹಿತಿಯನ್ನ ಸದ್ಯದಲ್ಲಿಯೇ ಕ್ಯಾಬಿನೆಟ್​​ ಮಿಟಿಂಗ್​ನಲ್ಲಿ ಪ್ರಸ್ತಾಪಿಸುವುದಾಗು ಕೇಂದ್ರ ಮಾನವ ಸಂಪನ್ಮೂಲ ಸಚಿವ ಪ್ರಕಾಶ ಜಾವಡೇಕರ ಸ್ಪಷ್ಟಪಡಿಸಿದ್ರು. Dailyhunt

ಕರ್ನಾಟಕ ರಾಜ್ಯ ಸರ್ಕಾರದ ಸಾರ್ವತ್ರಿಕ ರಜಾದಿನಗಳ ಪಟ್ಟಿ ೨೦೧೭

Image

ಸದ್ದಿಲ್ಲದೆ ಮೈಸೂರಲ್ಲಿ ಹೊಸ ನೋಟುಗಳ ಮುದ್ರಣ

ಬೆಂಗಳೂರು, ನ. ೧೨- ಮೈಸೂರಿನಲ್ಲಿರುವ ನೋಟುಗಳ ಮುದ್ರಣಾಲಯದಿಂದ ಕಳೆದ ಆರು ತಿಂಗಳುಗಳಿಂದ ಹೊಸ ನಮೂನೆಯ 2 ಸಾವಿರ ರೂ. ಮುಖಬೆಲೆಯ ನೋಟುಗಳನ್ನು ಮುದ್ರಿಸಿ ನವದೆಹಲಿಯಲ್ಲಿರುವ ಆರ್‌‌ಬಿಐನ ಕೇಂದ್ರ ಕಚೇರಿಗೆ ರವಾನಿಸುವ ಕೆಲಸ ಸದ್ದಿಲ್ಲದೆ ಸಾಗಿದೆ. ಮೈಸೂರಿನ ಮಂಡ‌ಕಳ್ಳಿ ವಿಮಾನ ನಿಲ್ದಾಣದ ಅಭಿವೃದ್ಧಿಗೆ ಹೂಡಿರುವ ಬಂಡವಾಳ ನಿರರ್ಥಕವಾಗಿಲ್ಲ. ಈ ನಿಲ್ದಾಣದ ಮೂಲಕ ನೋಟುಗಳ ಸಾಗಾಣಿಕೆಯಾಗಿದೆ. ಪ್ರಧಾನಮಂತ್ರಿ ನರೇಂದ್ರಮೋದಿಯವರು ಕಳೆದ ಮಂಗಳವಾರ ಕೈಗೊಂಡಂತಹ 500 ಮತ್ತು 1000 ನೋಟುಗಳ ಚಲಾವಣೆ ರದ್ದು ಮಾಡುವಂತಹ ಘೋಷಣೆಯಾಗುವ ಮುನ್ನವೇ 2000 ರೂ. ಮುಖಬೆಲೆಯ ನೋಟುಗಳ ಮುದ್ರಣ ಮೈಸೂರಿನಲ್ಲಿ ನಿರಂತರವಾಗಿ ಸಾಗಿದೆ. ನೋಟುಗಳ ಮುದ್ರಣ ಹಾಗೂ ಸಾಗಾಣಿಕೆ ವೆಚ್ಚವನ್ನು ಕಳೆದ ಆರು ತಿಂಗಳಿನಿಂದ ಅತ್ಯಂತ ಗೌಪ್ಯವಾಗಿಡಲಾಗಿತ್ತು. ಖಾಸಗಿ ವಿಮಾನದ ಮೂಲಕ ನೋಟುಗಳನ್ನು ಸಾಗಿಸಲಾಗಿದೆ. ನೋಟುಗಳ ಕಂತೆಯನ್ನು ಸಾಗಿಸಲು ಅಧಿಕಾರಿಗಳ ವಿಶೇಷ ತಂ‌ಡವೊಂದನ್ನು ನೇಮಕ ಮಾಡಲಾಗಿತ್ತು. ಮೈಸೂರಿನಿಂದ ಸಾಗಾಣೆ ಮಾಡಿದ ನೋಟುಗಳನ್ನು ದೇಶದ ಇತರೆ ನಗರಗಳಲ್ಲಿರುವ ವಿವಿಧ ಆರ್‌ಬಿಐ ಶಾಖೆಗಳಿಗೆ ತಲುಪಿಸಲಾಗಿತ್ತು. 500 ಮತ್ತು 1000 ರೂ. ನೋಟುಗಳ ರದ್ದು ಮಾಡುವ ಮುನ್ನ ಹೊಸ ನೋಟುಗಳ ಮುದ್ರಣ ಕಾರ್ಯಕ್ಕೆ ಚಾಲನೆ ನೀಡಲಾಗಿತ್ತು. ಒಮ್ಮೆಲೆ ಹೊಸ ನೋಟುಗಳ ಲಭ್ಯತೆ ಇರುವಂತೆ ಮಾಡಿಕೊಳ್ಳುವ ಉದ್ದೇಶದಿಂದ ಆರ್‌ಬಿಐ ಶಾಖೆಗಳು ಪೂರ್ವ ಸಿದ್ಧತೆ ಮಾಡಿಕೊಂಡಿದ್ದವು. ಮೈಸ

*ಕೆಪಿಎಸ್ಸಿ: 2017ರ ವಾರ್ಷಿಕ (ತಾತ್ಕಾಲಿಕ) ವೇಳಾಪಟ್ಟಿ ಪ್ರಕಟ:

*ಕರ್ನಾಟಕ ಲೋಕ ಸೇವಾ ಆಯೋಗವು ಇದೇ ಮೊದಲ ಬಾರಿಗೆ ಸರಕಾರಿ ನೇಮಕಾತಿಗಾಗಿ ತಾನು ಮುಂದಿನ ವರ್ಷ ನೆಡೆಸಲಿರುವ ವಿವಿಧ ಸ್ಪರ್ಧಾತ್ಮಕ ಪರೀಕ್ಷೆ ಹಾಗೂ ಸಂದರ್ಶನದ ವೇಳಾಪಟ್ಟಿಯನ್ನು ಪ್ರಕಟಿಸಿದೆ.* ಇದರಿಂದ ರಾಜ್ಯ ಸರಕಾರಿ ಹುದ್ದೆಗಳ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಪರೀಕ್ಷೆಗೆ ಸಿದ್ಧತೆ ಮಾಡಿಕೊಳ್ಳಲು ಅನುಕೂಲವಾಗಲಿದೆ. ಕೇಂದ್ರ ಲೋಕ ಸೇವಾ ಆಯೋಗ (ಯುಪಿಎಸ್ಸಿ) ಮತ್ತು ಸಿಬ್ಬಂದಿ ನೇಮಕಾತಿ ಆಯೋಗ (ಎಸ್ಎಸ್ಸಿ) ಮುಂದಿನ ವರ್ಷ ನಡೆಸುವ ಪರೀಕ್ಷೆಗಳ ವೇಳಾಪಟ್ಟಿಯನ್ನು ಪ್ರಕಟಿಸುತ್ತಾ ಬಂದಿವೆ. ಆದರೆ ಕೆಪಿಎಸ್ಸಿ, ಯಾವ ನೇಮಕಾತಿಗಾಗಿ ಯಾವಾಗ ಅಧಿಸೂಚನೆ ಹೊರಡಿಸುತ್ತದೆ, ಸ್ಪರ್ಧಾತ್ಮಕ ಪರೀಕ್ಷೆಯನ್ನು ಯಾವಾಗ ನಡೆಸುತ್ತದೆ ಎಂಬುದು ಅಭ್ಯರ್ಥಿಗಳಿಗೆ ಸ್ಪಷ್ಟವೇ ಆಗುತ್ತಿರಲಿಲ್ಲ. ಇದರಿಂದಾಗಿ ಅಭ್ಯರ್ಥಿಗಳು ಕೆಪಿಎಸ್ಸಿಯು ಹೊರಡಿಸುವ ಪ್ರಕಟಣೆಗಾಗಿ ಕಾಯುತ್ತಾ ಕೂರುವಂತಾಗಿತ್ತು. ಇದೀಗ ಈ ತೊಂದರೆ ತಪ್ಪಿದೆ, ತಾತ್ಕಾಲಿಕ ವೇಳಾಪಟ್ಟಿ ಪ್ರಕಟವಾಗಿರುವುದರಿಂದ ಸೂಕ್ತ ಪರೀಕ್ಷೆಗೆ ಸಾಕಷ್ಟು ಸಿದ್ಧತೆ ಮಾಡಿಕೊಳ್ಳಲು ಅಭ್ಯರ್ಥಿಗಳಿಗೆ ಸಾಧ್ಯವಾಗಲಿದೆ. *2017ರ ವೇಳಾಪಟ್ಟಿಯಲ್ಲಿ ಗೆಜೆಟೆಟ್ ಪ್ರೊಬೆಷನರಿ ಹುದ್ದೆಗಳಿಗೆ ಏಪ್ರಿಲ್ನಲ್ಲಿ ಪೂರ್ವಭಾವಿ, ಆಗಸ್ಟ್ನಲ್ಲಿ ಮುಖ್ಯ ಪರೀಕ್ಷೆ ನಡೆಸಲಾಗುವುದು.* *2018ರ ಫೆಬ್ರವರಿಯಲ್ಲಿ ಸಂದರ್ಶನ ನಡೆಸಲಾಗುವುದು ಎಂದು ಪ್ರಕಟಿಸಲಾಗಿದೆ. ಈ ರೀತಿ ವೇಳಾಪಟ್ಟಿ ಪ್ರಕಟಿಸುವಂತೆ ಆಡಳಿತ ಸುಧಾರಣೆ ಮತ್ತು

*:ರಾಷ್ಟ್ರೀಯ ಶಿಕ್ಷಣ ದಿನ:* ೧೧-೧೧-೨೦೧೬

ಅಬುಲ್ ಕಲಾಂ ಆಜಾದ್ ರ ಜನ್ಮದಿನವನ್ನು ರಾಷ್ಟ್ರಾದ್ಯಂತ  ಇಂದು ರಾಷ್ಟ್ರೀಯ ಶಿಕ್ಷಣ ದಿನ ಎಂದು ಆಚರಿಸಲಾಗುತ್ತಿದೆ. -: *ಮೌಲಾನಾ ಅಬುಲ್ ಕಲಾಂ ಆಝಾದ್ :*- ಯುವಕ ಆಝಾದ್‌ರ ಪ್ರತಿಭೆ ಸಾಧನೆಗಳನ್ನು ಗಮನಿಸಿ ಹುಟ್ಟಿದ ದಿನದಂದೇ ಆಝಾದ್‌ರಿಗೆ ಐವತ್ತು ವರ್ಷ ವಯಸ್ಸು ಆಗಿತ್ತು ಎಂದು ಸರೋಜಿನಿ ನಾಯ್ಡು ಹೇಳಿದ್ದರು. ಆಝಾದ್‌ರ ಕುಟುಂಬ ಭಾರತೀಯ ಮೂಲದ್ದೇ ಆದರೂ ತಂದೆ ಅರೇಬಿಯಾಕ್ಕೆ ಹೋಗಿ ಅಲ್ಲಿಂದಲೇ ಮದುವೆಯಾದ್ದರಿಂದ ಆಝಾದ್‌ರ ಹುಟ್ಟು ಅಲ್ಲೇ ಆಯಿತು. ಭಾರತೀಯ ಖೈರುದ್ದೀನ್ ಹಾಗೂ ಅರೇಬಿಯನ್ ಮಹಿಳೆ ಆಲಿಯಾರ ಪುತ್ರನಾಗಿ ೧೮೮೮ರ ನವೆಂಬರ್ ಮೋಹಿದ್ದೀನ್ ಅಹ್ಮದ್ ಮುಂದೆ ಧಾರ್ಮಿಕ ವಿದ್ವತ್ತಿನಿಂದಾಗಿ 'ಮೌಲಾನಾ' ಎಂಬುದಾಗಿ ಬಹುಭಾಷೆಗಳ ಪರಿಣಿತಿಯಿಂದಾಗಿ 'ಅಬುಲ್ ಕಲಾಂ' (ಭಾಷೆಗಳ ಪಿತ) ಎಂಬುದಾಗಿ ತೀವ್ರ ಸ್ವಾತಂತ್ರ್ಯ ವಾಂಛೆಯಿಂದ 'ಆಝಾದ್' ಎಂಬುದು ಸೇರಿಕೊಂಡು 'ಮೌಲಾನಾ ಅಬುಲ್ ಕಲಾಂ ಆಝಾದ್' ಎಂದು ಖ್ಯಾತಿವೆತ್ತರು.         ಆಝಾದ್‌ಗೆ ಹತ್ತು ವರ್ಷವಾದಾಗಲೇ ಕುಟುಂಬ ಕಲ್ಕತ್ತೆಗೆ ಬಂತು. ಚಿಕ್ಕಂದಿನಿಂದಲೇ ಧಾರ್ಮಿಕ ಜ್ಞಾನವನ್ನು ಪಡೆದರು. ಅರಬ್ಬೀ, ಉರ್ದು, ಪರ್ಷಿಯನ್, ಇಂಗ್ಲೀಷ್ ಭಾಷೆಗಳನ್ನು ಗಣಿತ, ಸಾಹಿತ್ಯ, ಯುನಾನಿ ವೈದ್ಯ ವಿಜ್ಞಾನಗಳನ್ನು ಕರಗತ ಮಾಡಿಕೊಂಡು ಬಹುಶ್ರುತರಾಗಿದ್ದರು. ಅದ್ಭುತ ಪ್ರತಿಭೆಯಾಗಿ ಬೆಳೆದ ಅವರು ಬರೀ ೧೬ನೇ ವಯಸ್ಸಿನಲ್ಲೇ ಪ್ರಚಂಡ ವಾಗ್ಮಿಯೂ, ಪ್ರಸಿದ್ಧ ಬರಹಗ

*ಕೆಪಿಎಸ್ ಸಿ 489 ವಾರ್ಡನ್, ಗ್ರಂಥಪಾಲಕ ಹುದ್ದೆಗಳಿಗೆ ಅಜಿ೯ ಆಹ್ವಾನ:

ಕರ್ನಾಟಕ ಲೋಕಸೇವಾ ಆಯೋಗ(ಕೆಪಿಎಸ್ ಸಿ) ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಸಹಾಯಕ ಗ್ರಂಥಪಾಲಕ, ವಾರ್ಡನ್ ಸೇರಿದಂತೆ ವಿವಿಧ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆ ದಿನಾಂಕ 21, ನವೆಂಬರ್ 2016. ಹುದ್ದೆ ಹೆಸರು: ಸಹಾಯಕ ಗ್ರಂಥಪಾಲಕ(Librarian), ವಾರ್ಡನ್ ವಿದ್ಯಾರ್ಹತೆ: ಪಿಯುಸಿ, ಡಿಪ್ಲೋಮಾ, ಪದವಿ, ಎಸ್ಸೆಸೆಲ್ಸಿ ಅರ್ಜಿ ಸಲ್ಲಿಸಲು ಕೊನೆದಿನಾಂಕ: 21, ನವೆಂಬರ್ 2016. ಒಟ್ಟು ಹುದ್ದೆಗಳು : 489 ಸಹಾಯಕ ಲೈಬ್ರೆರಿಯನ್ : 11 ಹುದ್ದೆಗಳು ವಯೋಮಿತಿ: 18 ರಿಂದ 45 ವರ್ಷ ಸಂಬಳ ನಿರೀಕ್ಷೆ: 16.000 ದಿಂದ 29,600/- ರು ಪ್ರತಿ ತಿಂಗಳಿಗೆ ವಿದ್ಯಾರ್ಹತೆ: ಪಿಯುಸಿ ಜತೆಗೆ ಡಿಪ್ಲೋಮಾ ಇನ್ ಲೈಬ್ರರಿ ಸೈನ್ಸ್, ಮಾನ್ಯತೆ ಪಡೆದ ತಾಂತ್ರಿಕ ವಿದ್ಯಾಲಯದಿಂದ ಡಿಪ್ಲೋಮಾ ಪಡೆದಿರಬೇಕು. ವಾರ್ಡನ್: 443 ಹುದ್ದೆಗಳು ವಯೋಮಿತಿ: 18 ರಿಂದ 35 ವರ್ಷ ಸಂಬಳ ನಿರೀಕ್ಷೆ: 14,550 ರಿಂದ 26,700 ರು ಪ್ರತಿ ತಿಂಗಳಿಗೆ ವಿದ್ಯಾರ್ಹತೆ: ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಪಡೆದಿರಬೇಕು. ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳು ಲಿಖಿತ ಪರೀಕ್ಷೆಯಲ್ಲಿ ಉತ್ತೀರ್ಣರಾಗಬೇಕು ನಂತರ ವೈಯಕ್ತಿಕ ಸಂದರ್ಶನಕ್ಕೆ ಹಾಜರಾಗಬೇಕು. ಅರ್ಜಿ ಶುಲ್ಕ: 2ಎ, 2ಬಿ, 3ಎ, 3ಬಿ ಹಾಗೂ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 300 ರು, ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂ

ಎಚ್ಚರಿಕೆ ವಹಿಸಿ 10, 20 ರೂ. ಸ್ಟಾಕ್ ಮಾಡಬೇಡಿ. ಏಕೆಂದರೆ ?

ವಾರ್ತಾ ಭಾರತಿ : 10 Nov, 2016 ನವದೆಹಲಿ,ನ.10 : ಬ್ಯಾಂಕುಗಳು ಇಂದಿನಿಂದ ರದ್ದುಗೊಂಡಿರುವ 500 ಹಾಗೂ 1000 ರೂ. ಬದಲಿಗೆ ಬೇರೆ ನೋಟುಗಳನ್ನು ಒದಗಿಸುತ್ತಿದ್ದರೂ 10 ಹಾಗೂ 20 ರೂ ನೋಟುಗಳನ್ನು ಸದ್ಯದಲ್ಲಿಯೇ ಸರಕಾರ ಬದಲಾಯಿಸಲಿದೆಯೆಂದು ಹೇಳಲಾಗುತ್ತಿದೆ. ತರುವಾಯ ದೇಶದೆಲ್ಲೆಡೆ ಬ್ಯಾಂಕುಗಳ ಮುಂದೆ ದೊಡ್ಡ ಕ್ಯೂಕಾಣಿಸುತ್ತಿದೆ.ಸರಕಾರದ ಈ ಕ್ರಮ ಭವಿಷ್ಯದಲ್ಲಿ ದೇಶಕ್ಕೆಬಹಳಷ್ಟು ಉಪಯೋಗವಾಗಲಿದೆಯೆಂದು ವಿತ್ತ ಸಚಿವ ಅರುಣ್ ಜೇಟ್ಲಿ ಹೇಳಿದ್ದಾರೆ. 500 ಹಾಗೂ 1000 ದ ಹೊಸ ನೋಟುಗಳ ಹೊರತಾಗಿಇನ್ನೂ ಹೊಸ ನೋಟುಗಳ ಹೊಸ ವಿನ್ಯಾಸ ಹಾಗೂ ಫೀಚರ್ ಗಳೊಂದಿಗೆ ಹೊರಬರಲಿದೆಯೆಂದುಆರ್ಥಿಕ ವ್ಯವಹಾರಗಳ ಸಚಿವಾಲಯದ ಕಾರ್ಯದರ್ಶಿ ಶಕ್ತಿಕಂಠ ದಾಸ್ ಹೇಳಿದ್ದಾರೆ. ಹೊಸ ವಿನ್ಯಾಸದ ನೋಟುಗಳನ್ನು ಯಾವಾಗ ಹೊರತರಲಾಗುವುದೆಂದು ಅವರು ಹೇಳದೇ ಇದ್ದರೂ1000 ರೂ ನೋಟುಗಳನ್ನೂ ಹೊಸ ವಿನ್ಯಾಸದಲ್ಲಿ ತರಲಾಗುವುದು ಎಂದು ಹೇಳಿದ್ದಾರೆ. ಇಂದು ಹೊಸದಿಲ್ಲಿಯಲ್ಲಿ ನಡೆದ ಆರ್ಥಿಕ ಸಂಪಾದಕರ ಸಮ್ಮೇಳನದಲ್ಲಿ ಹೆಚ್ಚಿನ ಪ್ರಶ್ನೆಗಳು 500 ಹಾಗೂ 1000 ನೋಟುಗಳ ರದ್ದತಿಯ ಬಗ್ಗೆಯೇ ಆಗಿದ್ದವು. ಮಂಗಳವಾರ ತೆಗೆದುಕೊಳ್ಳಲಾದ ಕ್ರಮಕ್ಕೆ ಬಹಳ ಹಿಂದಿನಿಂದಲೇ ತಯಾರಿ ನಡೆದಿತ್ತು ಎಂದೂ ದಾಸ್ ವಿವರಿಸಿದ್ದಾರೆ. ನೋಟುಗಳ ವಿನ್ಯಾಸದಲ್ಲಿ ಆರ್ ಬಿ ಐ ನ ಎರಡು ಮೂರು ಅಧಿಕಾರಿಗಳು ಮಾತ್ರ ಭಾಗಿಯಾಗಿದ್ದರು ಎಂಊ ಅವರು ಮಾಹಿತ

*ಅಮೇರಿಕಾದ ನೂತನ ಅಧ್ಯಕ್ಷರಾಗಿ ಟ್ರಂಪ್ ಆಯ್ಕೆ, ಸೋಲುಂಡ ಹಿಲರಿ:~*

*ಶತಕೋಟ್ಯಾಧಿಪತಿಗೆ ಒಲಿದ ಶ್ವೇತಭವನ* *ಹಿಲರಿ ಕ್ಲಿಂಟನ್ ಕನಸು ನುಚ್ಚುನೂರು* *8 ವರ್ಷಗಳ ಡೆಮಾಕ್ರೆಟಿಕ್ ಆಡಳಿತ ಅಂತ್ಯ* *ಮ್ಯಾಜಿಕ್ ನಂಬರ್ ಸೃಷ್ಟಿಸಿದ ಟ್ರಂಪ್ ಕಾರ್ಡ್ ವಾಷಿಂಗ್ಟನ್,ನ.9-ವಿಶ್ವದ ಅತ್ಯಂತ ಶಕ್ತಿಶಾಲಿ ರಾಷ್ಟ್ರವಾಗಿರುವ ಅಮೆರಿಕದ ಅಧ್ಯಕ್ಷೀಯ ಚುನಾವಣೆಯಲ್ಲಿ ತೀವ್ರ ಹಣಾಹಣಿ ನಡುವೆ ರಿಪಬ್ಲಿಕನ್ ಪಕ್ಷದ ವಿವಾದಾತ್ಮಕ ಅಭ್ಯರ್ಥಿ ಹಾಗೂ ಶತಕೋಟ್ಯಾಧಿಪತಿ ಉದ್ಯಮಿ ಡೋನಾಲ್ಡ್ ಟ್ರಂಪ್ ಜಯಭೇರಿ ಬಾರಿಸುವಲ್ಲಿ ಯಶಸ್ವಿಯಾಗಿದ್ದು, 45ನೇ ಅಮೆರಿಕ ಅಧ್ಯಕ್ಷರಾಗಿ ಹೊರಹೊಮ್ಮಿ ಶ್ವೇತಭವನದ ಗದ್ದುಗೆ ಏರಲಿದ್ದಾರೆ. ಗೆಲುವಿನ ಅಭ್ಯರ್ಥಿ ಎಂದೇ ಬಿಂಬಿಸಲ್ಪಟ್ಟಿದ್ದ ಡೆಮೊಕ್ರಟಿಕ್ ಪಕ್ಷದ ಪ್ರತಿ ಸ್ಪರ್ಧಿ ಹಿಲರಿ ಕ್ಲಿಂಟನ್‍ಗೆ ಈ ಅಚ್ಚರಿ ಫಲಿತಾಂಶ ಭಾರೀ ಮುಖಭಂಗ ಉಂಟು ಮಾಡಿದೆ. 240 ವರ್ಷಗಳ ಅಮೆರಿಕ ಇತಿಹಾಸದಲ್ಲಿ ಅಧ್ಯಕ್ಷ ಹುದ್ದೆ ಇದೇ ಮೊದಲ ಬಾರಿ ಮಹಿಳೆಯರಿಗೆ ಒಲಿಯಲಿದೆ ಎಂಬ ರಾಜಕೀಯ ಪರಿಣಿತರ ಮತ್ತು ಚುನಾವಣಾ ಪೂರ್ವ ಸಮೀಕ್ಷೆ ಫಲಿತಾಂಶ ಬುಡಮೇಲಾಗಿದೆ. ಇದರೊಂದಿಗೆ ಅಮೆರಿಕ ಅಧ್ಯಕ್ಷ ಬರಾಕ್ ಒಬಾಮ ನೇತೃತ್ವದ ಡೆಮೊಕ್ರಟಿಕ್ ಪಕ್ಷದ ಎಂಟು ವರ್ಷಗಳ ಆಡಳಿತ ಅಂತ್ಯಗೊಂಡಿದೆ. ಇದೇ ವೇಳೆ ಭಾರತೀಯ ಮೂಲದ ಅಮೆರಿಕ್ಕನರಾದ ಕಮಲ ಹ್ಯಾರೀಸ್ ಮತ್ತು ರಾಜಕೃಷ್ಣಮೂರ್ತಿ ಸೆನೆಟ್‍ಗೆ ಆಯ್ಕೆಯಾಗುವ ಮೂಲಕ ಹೊಸ ಇತಿಹಾಸ ಸೃಷ್ಟಿಸಿದ್ದಾರೆ. ವಿಶ್ವದಾದ್ಯಂತ ತೀವ್ರ ಕುತೂಹಲ ಕೆರಳಿಸಿದ್ದ ಚುನಾವಣೆಯಲ್ಲಿ ಮತ ಎಣಿಕೆ ಆರಂಭದಿ

*500, 1000 ರೂ. ನೋಟುಗಳ ಮುದ್ರಣ ಬಂದ್.!!*

Image
*ಕಪ್ಪು ಹಣ ಮತ್ತು ಭಯೋತ್ಪಾದನೆ ಕಡಿವಾಣ ಹಾಕುವ ದೃಷ್ಟಿಯಿಂದ ಇಂದು (8-11-2016) ಮಧ್ಯರಾತ್ರಿಯಿಂದಲೇ 500 ಮತ್ತು 1000 ರೂಪಾಯಿ ಮುಖಬೆಲೆಯ ನೋಟುಗಳ ಮುದ್ರಣವನ್ನ ಮಧ್ಯರಾತ್ರಿಯಿಂದಲೇ ಬಂದ್ ಮಾಡಿರುವುದಾಗಿ ಪ್ರಧಾನಮಂತ್ರಿ ನರೇಂದ್ರಮೋದಿ ಘೋಷಿಸಿದ್ಧಾರೆ. ದೇಶವನ್ನುದ್ಧೇಶಿಸಿ ಮಾತನಾಡಿದ ಪ್ರಧಾನಿ ಈ ಘೋಷಣೆ ಮಾಡಿದ್ದಾರೆ.* ನವದೆಹಲಿ(ನ.08): ಕಪ್ಪು ಹಣ ಮತ್ತು ಭಯೋತ್ಪಾದನೆ ಕಡಿವಾಣ ಹಾಕುವ ದೃಷ್ಟಿಯಿಂದ ಇಂದು ಮಧ್ಯರಾತ್ರಿಯಿಂದಲೇ 500 ಮತ್ತು 1000 ರೂಪಾಯಿ ಮುಖಬೆಲೆಯ ನೋಟುಗಳ ಮುದ್ರಣವನ್ನ ಮಧ್ಯರಾತ್ರಿಯಿಂದಲೇ ಬಂದ್ ಮಾಡಿರುವುದಾಗಿ ಪ್ರಧಾನಮಂತ್ರಿ ನರೇಂದ್ರಮೋದಿ ಘೋಷಿಸಿದ್ಧಾರೆ. ದೇಶವನ್ನುದ್ಧೇಶಿಸಿ ಮಾತನಾಡಿದ ಪ್ರಧಾನಿ ಈ ಘೋಷಣೆ ಮಾಡಿದ್ದಾರೆ. - 500, 1000 ರೂ. ನೋಟುಗಳ ಮುದ್ರಣ ಬಂದ್ - ಇಂದು ಮಧ್ಯರಾತ್ರಿಯಿಂದಲೇ ನೋಟು ಬಂದ್ - ನೋಟುಗಳನ್ನು ವಾಪಸ್ ನೀಡಲು 50 ದಿನ ಗಡುವು - 50 ದಿನಗಳ ಒಳಗಾಗಿ ನೋಟುಗಳನ್ನು ಬ್ಯಾಂಕ್​ಗೆ ನೀಡಿ - ಕಪ್ಪು ಹಣದ ವಹಿವಾಟು ತಡೆಯಲು ಕೇಂದ್ರದ ಹೆಜ್ಜೆ - ಕಪ್ಪು ಹಣದ ವಿರುದ್ಧ ಕೇಂದ್ರದ ಕೊನೆಯ ಅಸ್ತ್ರ - ಬ್ಯಾಂಕ್, ಪೋಸ್ಟ್ ಆಫೀಸ್​ನಲ್ಲಿ ನೋಟು ಬದಲಿಸಿಕೊಳ್ಳಿ - ಖೋಟಾ ನೋಟುಗಳ ವಹಿವಾಟು ಉಗ್ರರಿಗೆ ಲಾಭವಾಗುತ್ತಿದೆ - ಗುರುತಿನ ಪತ್ರ ನೀಡಿ, ನೋಟುಗಳನ್ನು ವಾಪಸ್ ಮಾಡಿ - ಆಧಾರ್ ಕಾರ್ಡ್, ಪ್ಯಾನ್ ಕಾರ್ಡ್ ತೋರಿಸಿ ಬದಲಿಸಿಕೊಳ್ಳಿ - ಮತದಾರರ ಗುರುತಿನ ಪತ್ರ

ಕರ್ನಾಟಕ ಭೂಮಾಪಕ ಇಲಾಖೆಯಲ್ಲಿ 1067 ಭೂಮಾಪಕ ಹುದ್ದೆಗಳಿಗಾಗಿ ಅರ್ಜಿ ಆಹ್ವಾನ:-

*ವಿದ್ಯಾರ್ಹತೆ : ಬಿ.ಇ/ಬಿ.ಟೆಕ್/ಡಿಪ್ಲೊಮಾ ಇನ್ (ಸಿವಿಲ್)* *ಪಿಯುಸಿ ವಿಜ್ಞಾನ (ಸಿ.ಬಿ.ಎಸ್.ಸಿ)* ಆಯ್ಕೆ ವಿಧಾನ: *ಸಿ.ಇಟಿ ಪರೀಕ್ಷೆ* ೧.ಸಾಮಾನ್ಯ ಜ್ಞಾನ ಪತ್ರಿಕೆ ೨೦೦ ಅಂಕ ೨.ನಿರ್ದಿಷ್ಟ ಪತ್ರಿಕೆ ೨೦೦ ಅಂಕ ಅರ್ಜಿ ಶುಲ್ಕ : ೩೦೦/೫೦೦ *ಕೊನೆಯ ದಿನಾಂಕ: ೯ ಡಿಸೆಂಬರ್ ೨೦೧೬* *ನೋಟಿಫೀಕೇಶನ ಗಾಗಿ ಇಲ್ಲಿ ಕ್ಲಿಕ್ ಮಾಡಿ*👇🏻👇🏻 http://landrecords.karnataka.gov.in/service101/

ಶತಮಾನದ ಹೊಸ್ತಿಲಲ್ಲಿ ಪುಲಿಟ್ಜರ್‌ ಪ್ರಶಸ್ತಿ

Image
Nov 6, 2016, 04.00 AM IST ಶತಮಾನದ ಹೊಸ್ತಿಲಲ್ಲಿ ಪುಲಿಟ್ಜರ್‌ ಪ್ರಶಸ್ತಿ AAA ಮೊನ್ನೆಯಷ್ಟೇ 2016ನೇ ಸಾಲಿನ ಪುಲಿಟ್ಜರ್‌ ಪ್ರಶಸ್ತಿಗಳು ಪ್ರಕಟವಾಗಿವೆ. ಅಮೆರಿಕದ ಪತ್ರಿಕೋದ್ಯಮ ಕ್ಷೇತ್ರದ ಅತ್ಯುನ್ನತ ಗೌರವವವಿದು. ಪುಲಿಟ್ಜರ್‌ ಈ ಪ್ರಶಸ್ತಿ ಪಡೆಯುವುದು ಪತ್ರಕರ್ತರ ಕನಸಾಗಿರುತ್ತದೆ. ಅಪಾರ ಮನ್ನಣೆಗಳಿಸಿರುವ ಈ ಪ್ರಶಸ್ತಿ ಇದೀಗ ಶತಮಾನದ ಹೊಸ್ತಿಲಲ್ಲಿ ಇದೆ. ಪುಲಿಟ್ಜರ್‌ ಪ್ರಶಸ್ತಿ ಹುಟ್ಟು ಮತ್ತು ಬೆಳವಣಿಗೆ ಕುರಿತು ಇಲ್ಲಿ ಚರ್ಚಿಸಲಾಗಿದೆ. ----- ಸಿನಿಮಾ ಕ್ಷೇತ್ರದಲ್ಲಿ 'ಆಸ್ಕರ್‌', ಸಾಹಿತ್ಯ ಕ್ಷೇತ್ರದಲ್ಲಿ 'ಬೂಕರ್‌' ಪ್ರಶಸ್ತಿಗಿರುವಷ್ಟು ಗೌರವ, ಮನ್ನಣೆ ಪತ್ರಿಕೋದ್ಯಮ ಕ್ಷೇತ್ರದ ಸಾಧಕರಿಗೆ ನೀಡುವ 'ಪುಲಿಟ್ಜರ್‌' ಪ್ರಶಸ್ತಿಗೂ ಇದೆ. ಹಾಗೆಯೇ ಇದು ಅಮೆರಿಕದ ವ್ಯಾಪ್ತಿಗೊಳಪಟ್ಟಿರುವ ಮಿತಿಯನ್ನೂ ಹೊಂದಿದೆ. ಪುಲಿಟ್ಜರ್‌ ಪ್ರಶಸ್ತಿ ಪಡೆಯುವುದು ಹಲವು ಪತ್ರಕರ್ತರ ಎಷ್ಟೋ ದಿನಗಳ ಕನಸಾಗಿರುತ್ತದೆ. ಒಮ್ಮೆ ಪುಲಿಟ್ಜರ್‌ ಪ್ರಶಸ್ತಿ ಬಂದು ಬಿಟ್ಟರೆ ಪತ್ರಿಕೋದ್ಯಮ ಕ್ಷೇತ್ರದಲ್ಲಿ ತಾನೊಂದು ಶಿಖರ ತಲುಪಿದೆ ಎಂಬ ಭಾವ ಹಲವು ಪತ್ರಕರ್ತರಿಗಿರುತ್ತದೆ. ಅಂದರೆ, ಅಷ್ಟೊಂದು ಪ್ರಭಾವಶಾಲಿ ಮತ್ತು ಉನ್ನತ ಮಟ್ಟದ ಪ್ರಶಸ್ತಿ ಇದು. ಎಲ್ಲ ಪ್ರಶಸ್ತಿಗಳಂತೆ ಈ ಪ್ರಶಸ್ತಿ ಕೂಡ ವಿವಾದದಿಂದ ಮುಕ್ತವಾಗಿಲ್ಲ. ಆದರೆ, ಆ ಪ್ರಮಾಣ ತುಂಬ ಚಿಕ್ಕದು. ಇಂಥ ಪ್ರಶಸ್ತಿ ಇದೀಗ ನೂರರ ಹೊಸ್ತಿಲಿನಲ್ಲಿದ

*PDO ಪರೀಕ್ಷಾ ವೇಳಾಪಟ್ಟಿ ಪ್ರಕಟಿಸಿದ ಕೆ.ಇ.ಎ* *ಪರೀಕ್ಷಾ ದಿನಾಂಕ- 29/01/2017 ರ ಭಾನುವಾರ*

Image

"ಅಥಣಿ" ಸ್ಥಳನಾಮ ಮೂಲ:

"ಅಥಣಿ" ಎಂಬ ಹೆಸರು ಹೇಗೆ ಬಂತು ಗೊತ್ತೇ ? ಆಧ್ಯಾತ್ಮಿಕ ಕ್ಷೇತ್ರವಾದ ಅಥಣಿಯ ಸ್ಥಳನಾಮದ ಪರಿಶೀಲನೆಯಲ್ಲಿ ತೊಡಗಿದಾಗ ಕ್ರಿ.ಶ.೧೬೩೯ರಲ್ಲಿ ಜರ್ಮನ್ ಪ್ರವಾಸಿಗ ಮಂಡೆಲ್ ಸ್ಲೂ ಎಂಬುವವನು 'ಅಟ್ಟನಿ' ಎಂದು, ಕ್ರಿ.ಶ.೧೬೭೫ರಲ್ಲಿ ಆಂಗ್ಲ ಪ್ರವಾಸಿಗ ಪ್ಲೇಯರ್ ಹಟ್ಟೇನಿ ಎಂದು ಕರೆದಿದ್ದಾರೆ. ಅಟನಿ > ಅಟ್ಟನಿ > ಹಟ್ಟೇನಿ > ಹಸ್ತಿನಿ (ಹೆಣ್ಣಾನೆ) > ಅಸ್ತಿನಿ > ಅಥನಿ > ಅಥಣಿ ಎಂದು ಪದನಿಷ್ಪತ್ತಿ. 'ಅಟ್ಟ' ಎಂದರೆ ಸ್ಥಳ 'ಣಿ' ಎಂದರೆ ನಿರಂಜನ. ಅಥಣಿ ಎಂದರೆ ನಿರಂಜನ ಸ್ಥಳವೆಂದು ನಿರ್ಧರಿಸಬಹುದು. ಇದಕ್ಕೆ ಪೂರಕವಾಗಿ ಪಂಚ ಮಠಗಳು ಇಲ್ಲಿವೆ. ಈ ಪಟ್ಟಣದ ಪೂರ್ವ ದಿಕ್ಕಿನಲ್ಲಿರುವ ಕರಿ ಮಸೂತಿ ಶಾಹಿ ಹಾಗೂ ಮರಾಠ ಗಡಿ ಸೀಮೆಯಾಗಿತ್ತು. ಈ 'ಹಾಥಿ' ಎಂಬ ಶಬ್ದವು ಅಪಭ್ರಂಶವಾಗಿ ಹತ್ತಿ >ಹತಿಣಿ> ಅಥಣಿ ಎಂದಾಗಿರಬಹುದೆಂದು ಅಭಿಪ್ರಾಯವಿದೆ. ಅಥಣಿ ಎಂದರೆ ಸಂಸ್ಕೃತದಲ್ಲಿ 'ಅಥ' ಎಂದರೆ ಪ್ರಾರಂಭ 'ಣಿ' ಎಂದರೆ ನಿರಂಜನ ಎಂದಾಗುತ್ತದೆ. ನಿರಂಜನರು ಯಾವಾಗಲೂ ಈ ನೆಲದಲ್ಲಿ ನೆಲೆಸುತ್ತಾರೆಂಬುದು ಈ ಶಬ್ದದ ಇನ್ನೊಂದು ನಿಷ್ಪತ್ತಿ. ಇದಕ್ಕೆ ಪೂರಕವಾಗಿ ಇಂದಿಗೂ ಶಿವಯೋಗಿ ಮುರುಘೇಂದ್ರಸ್ವಾಮಿಗಳ ದಿವ್ಯ ಕ್ಷೇತ್ರವಾಗಿ ಆಧ್ಯಾತ್ಮಿಕ ಭೂಮಿಯಾಗಿದೆ. ಕ್ರಿ.ಶ.೧೯೩೪ರಲ್ಲಿ ಅಥಣಿಯಲ್ಲಿ ಜರುಗಿದ ಪ್ರಥಮ ಬೆ

*PDO ಪರೀಕ್ಷೆ ಜನವರಿಯಲ್ಲಿ:~*

*ಯಾವ ಯಾವ ಪರೀಕ್ಷೆ ಕೇಂದ್ರಗಳಲ್ಲಿ ಎಷ್ಟೆಷ್ಟು ಅಭ್ಯರ್ಥಿಗಳು ಪರೀಕ್ಷಾ ಬರೆಲಿದ್ದಾರೆ?:* PDO ಪರೀಕ್ಷೆ ಜನವರಿಯ 1624 ಪಿಡಿಓ & ಪಂ. ಕಾರ್ಯದರ್ಶಿ ಹುದ್ದೆಗೆ ಬಂದಿದ್ದು ಬರೋಬ್ಬರಿ 3.62 ಲಕ್ಷ ಅರ್ಜಿ.!!* ಜನವರಿಯಲ್ಲಿ ಸ್ಪರ್ಧಾತ್ಮಕ ಪರೀಕ್ಷೆ ತಾಲೂಕು ಕೇಂದ್ರಗಳಲ್ಲೂ ಆಯೋಜಿಸಲು ನಿರ್ಧಾರ ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಕಾರವು 815 ಪಂಚಾಯಿತಿ ಅಭಿವೃದ್ ಅಕಾರಿ (ಪಿಡಿಓ) ಹಾಗೂ 809 ಗ್ರಾ.ಪಂ. ಕಾರ್ಯದರ್ಶಿ ಗ್ರೇಡ್‌-1 ಹುದ್ದೆಗಳ ನೇರ ನೇಮಕಕ್ಕೆ ನಡೆಸಲಿರುವ ಸ್ಪರ್ಧಾತ್ಮಕ ಪರೀಕ್ಷೆಗೆ *ಒಟ್ಟು 3,62,899 ಅಭ್ಯರ್ಥಿಗಳು ಹಾಜರಾಗಲಿದ್ದಾರೆ.* ಡಿಸೆಂಬರ್‌ 4 ರಂದು ಪರೀಕ್ಷೆ ನಡೆಸಲು ಪ್ರಾಕಾರ ಉದ್ದೇಶಿಸಿತ್ತು. ಆದರೆ, ನಿರೀಕ್ಷೆಗಿಂತ ಹೆಚ್ಚು  ಸಂಖ್ಯೆಯ ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗುತ್ತಿರುವುದರಿಂದ ಪರೀಕ್ಷೆ ನಡೆಸಲು ಜಿಲ್ಲಾ ಕೇಂದ್ರಗಳಲ್ಲಿ ಅಷ್ಟು ಸಂಖ್ಯೆಯ ಕಾಲೇಜುಗಳು ಲಭ್ಯವಾಗುತ್ತಿಲ್ಲ. ಈ ಹಿನ್ನೆಲೆಯಲ್ಲಿ ತಾಲೂಕು ಕೇಂದ್ರಗಳಲ್ಲಿಯೂ ಪರೀಕ್ಷೆ ನಡೆಸಲು ಉದ್ದೇಶಿಸಲಾಗಿದೆ. ಈ ನಡುವೆ, ಈದ್‌ಮಿಲಾದ್‌, ಕ್ರಿಸ್ಮಸ್‌ ಹಬ್ಬಗಳ ಜತೆಗೆ, ಡಿ. 18 ರಂದು ಅಖಿಲ ಭಾರತ ಮಟ್ಟದ ಸ್ಪರ್ಧಾತ್ಮಕ ಪರೀಕ್ಷೆಯೊಂದು ನಡೆಯುತ್ತಿದೆ. ಆದ್ದರಿಂದ ಡಿಸೆಂಬರ್‌ನಲ್ಲಿ ಪರೀಕ್ಷೆ ನಡೆಸಲು ಅಡ್ಡಿಯಾಗುತ್ತಿದೆ. ಈ ಕಾರಣಕ್ಕಾಗಿ ಜನವರಿ 2 ಅಥವಾ 3 ನೇ ಭಾನುವಾರ ಪರೀಕ್ಷೆ ನಡೆಸಲು ಪ್ರಾಕಾರ ತೀರ್ಮಾನಿಸಿದೆ. 

ಯಾದಗಿರಿ ಜಿಲ್ಲೆಯಲ್ಲಿ (ಸ.ಕ.ಇಲಾಖೆ)ಖಾಲಿಯಿರುವ ಅಡುಗೆ ಸಹಾಯಕ/ಕಾವಲುಗಾರ ಹುದ್ದೆ ಗಳಿಗೆ ಅರ್ಜಿ ಆಹ್ವಾನ

Image

ನವ್ಹಂಬರ್ 20ರಂದು ಕ.ರಾ.ರ. ಸಾ.ನಿ.ದ ಮೇಲ್ವಿಚಾರಕ ಹುದ್ದೆ ಗಳಿಗೆ ಸಾಮಾನ್ಯ ಪ್ರವೇಶ ಪರೀಕ್ಷೆ

Image

ಏಂಜೆಲ್ಸ್ ಫ್ಲೈಟ್’ ವಿಶ್ವದ ಅತಿ ಚಿಕ್ಕ ರೈಲು

Image
 October 29, 2016 ಅಮೆರಿಕದ ಕ್ಯಾಲಿಫೋರ್ನಿಯಾದ ಲಾಸ್ ಏಂಜಲಿಸ್‍ನಲ್ಲಿರುವ ಈ ಪುಟ್ಟ ರೈಲಿನ ಹೆಸರು ಏಂಜೆಲ್ಸ್ ಫ್ಲೈಟ್. ಈ ರೈಲಿನಲ್ಲಿ ಈವರೆಗೆ 10 ಕೋಟಿಗೂ ಹೆಚ್ಚು ಮಂದಿ ಪ್ರಯಾಣಿಸಿದ್ದಾರೆ ಎಂದರೆ ನಿಮಗೆ ಆಚ್ಚರಿಯಾಗಬಹುದು. ವಿಶ್ವದ ಅತ್ಯಂತ ಪುಟ್ಟ ರೈಲು ಎಂಬ ಹೆಗ್ಗಳಿಕೆ ಪಡೆದಿರುವ ಇದು ಕಳೆದ 50 ವರ್ಷಗಳಿಂದಲೂ ಚಾಲನೆಯಲ್ಲಿದೆ. ಈ ಸ್ವಯಂಚಾಲಿತ ರೈಲು ವೇಗ ಮತ್ತು ಅಗಾಧ ಸಾಮಥ್ರ್ಯಕ್ಕೆ ಸಾಕ್ಷಿಯಾಗಿದೆ. ಸಿನಾಯ್‍ನಿಂದ ಅತ್ಯಂತ ಇಳಿಜರಾಗಿ ರುವ ಅಲಿವೆಟ್ ಎಂಬ ಸ್ಥಳಕ್ಕೆ ಪ್ರತಿದಿನ ಬೆಳಿಗ್ಗೆ 7 ರಿಂದ ರಾತ್ರಿ 10ರವರೆಗೆ ನಿರಂತವಾಗಿ ಸಂಚರಿಸುತ್ತದೆ. ಐದು ದಶಕದ ಅವಧಿಯಲ್ಲಿ ಇಷ್ಟು ಸಂಖ್ಯೆಯ ಜನರು ಬೇರಾವುದೇ ರೈಲಿನಲ್ಲಿ ಪ್ರಯಾಣಿಸಿಲ್ಲ ಎಂಬುದು ಏಂಜೆಲ್ಸ್ ಫ್ಲೈಟ್‍ನ ಮತ್ತೊಂದು ಹೆಗ್ಗಳಿಕೆ. ಮೂರ್ತಿ ಚಿಕ್ಕದಾದರೂ ಕೀರ್ತಿ ದೊಡ್ಡದು ಎಂಬ ಗಾದೆ ಮಾತು ಈ ರೈಲಿಗೂ ಅನ್ವಯಿಸುತ್ತದೆ.

ಹಿಂದುಳಿದ ವರ್ಗಗಳ ಇಲಾಖೆ ನೇಮಕಾತಿ ಅಧಿಸೂಚನೆ

Image

Primary school teachers' special allowance raised from Rs.300 to Rs.450 w.ef. 01/11/2016

Image

ಕೇಂದ್ರ ನೌಕರ,ಪಿಂಚಣಿದಾರರ ಭತ್ಯೆಯಲ್ಲಿ 2% ಹೆಚ್ಚಳ

Image
ದೆಹಲಿ:  ದೀಪಾವಳಿ ಹಬ್ಬದ ನಿಮಿತ್ತ ಕೇಂದ್ರ ಕ್ಯಾಬಿನೆಟ್ 50 ಲಕ್ಷ ಸರಕಾರಿ ನೌಕರರು ಮತ್ತು 58 ಲಕ್ಷ ಪಿಂಚಣಿದಾರರಿಗೆ ಜುಲೈ 1, 2016 ರಿಂದ ಜಾರಿಗೆ ಬರುವಂತೆ ದಿನ ಭತ್ಯೆ ಶೇ.2 ರಷ್ಟು ಹೆಚ್ಚಳ ಮಾಡಿದೆ. ಈ ಮೊದಲು ಸರಕಾರವು ದಿನಭತ್ಯೆಯನ್ನು ಮೂಲ ಭತ್ಯೆಯ ಶೇ. 6 ರಿಂದ ಶೇ. 125 ಹೆಚ್ಚಿಸಿತ್ತು. ಅನಂತರ ಏಳನೇ ಪಾವತಿ ಆಯೋಗದ ವರದಿ ಅನುಷ್ಠಾನ ಮಾಡುವ ಸಂದರ್ಭ ದಿನಭತ್ಯೆಯನ್ನು ಮೂಲಭತ್ಯೆಯಲ್ಲಿ ಸೇರಿಸಲಾಗಿತ್ತು. ಕೇಂದ್ರ ಸರಕಾರಿ ನೌಕರರು ದಿನಭತ್ಯೆಯನ್ನು ಶೇ. 3 ಕ್ಕೆ ಏರಿಸ ಬೇಕೆಂದು ಬೇಡಿಕೆ ಇಟ್ಟಿದ್ದಾರೆಂಬ ವರದಿ ಮೂಲಗಳಿಂದ ತಿಳಿದು ಬಂದಿದೆ.

ಮೆದುಳಿನ ಆರೋಗ್ಯಕ್ಕೆ ಅತ್ಯುತ್ತಮ ಆಹಾರಗಳು :-

Image
ವಾರ್ತಾ ಭಾರತಿ : 26 Oct, 2016 ಅಲ್ಜೀಮರ್ ಮತ್ತು ಮರೆವು ರೋಗವು ವೃದ್ಧಾಪ್ಯದಲ್ಲಿ ದಾಳಿ ಇಡುವ ಎರಡು ಅತೀ ಮರಕ ರೋಗ. ರೋಗಿಗಳು ತಮ್ಮ ನೆನಪು ಶಕ್ತಿಯನ್ನು ಕಳೆದುಕೊಳ್ಳುತ್ತಾ ವಯಸ್ಸಾಗುತ್ತಿದ್ದಂತೆಯೇ ಗಂಭೀರ ಸಮಸ್ಯೆಯನ್ನು ಎದುರಿಸುತ್ತಾರೆ. ಮಾನಸಿಕ ಮತ್ತು ಚಹರೆಗಳು ಕುಸಿಯುವ ಸಮಸ್ಯೆಯನ್ನು ಎದುರಿಸುವವರು ಮತ್ತು ಮುಖ್ಯವಾಗಿ ಇಂಥ ಕುಟುಂಬ ಇತಿಹಾಸವಿದ್ದವರು ಆಹಾರ ಪದಾರ್ಥಗಳ ಸೇವನೆಯತ್ತ ಹೆಚ್ಚು ಗಮನ ನೀಡಬೇಕು. ಮರೆವು ರೋಗದಂತಹ ಸಮಸ್ಯೆ ಕಾಡುವ ಸಾಧ್ಯತೆ ಇದ್ದಲ್ಲಿ ಈ ಕೆಲವು ಅಂಶಗಳತ್ತ ಗಮನ ಕೊಡಬೇಕು. ಬೆರ್ರಿಗಳು ಬ್ಲೂಬೆರ್ರಿ, ಚೆರ್ರಿಹಣ್ಣು ಮತ್ತು ಸ್ಟ್ರಾಬೆರಿಗಳನ್ನು ಆಹಾರದಲ್ಲಿ ಬೆರೆಸಬೇಕು. ಇವು ಅಧಿಕ ಆಂಥೋಸಿಯಾನಿನ್ ಹೊಂದಿರುವ ಕಾರಣ ಮರೆವು ರೋಗ ಮತ್ತು ಅಲ್ಜೀಮರ್ಗಳ ವಿರುದ್ಧ ಶಕ್ತಿ ಕೊಡುತ್ತದೆ. ಅಲ್ಲದೆ ಬೆರ್ರಿಗಳಲ್ಲಿ ವಿಟಮಿನ್ ಸಿ, ಇ ಮತ್ತು ಆಂಟಿ ಆಕ್ಸಿಡಂಟ್ಗಳಿದ್ದು ಉರಿಯೂತ ಸಮಸ್ಯೆಯಿಂದ ಕಾಪಾಡಿ ಉತ್ತಮ ಮಾನಸಿಕ ಆರೋಗ್ಯ ಕೊಡುತ್ತದೆ. ಬ್ರೊಕೊಲಿ ಈ ತರಕಾರಿಯಲ್ಲಿ ಎರಡು ಪ್ರಮುಖ ಪೌಷ್ಟಿಕಾಶಂಗಳಿದ್ದು, ನಿಮ್ಮ ಮೆದುಳು ಉತ್ತಮವಾಗಿ ಕಾರ್ಯ ನಿರ್ವಹಿಸಬೇಕು. ಇವು ಖೊಲೈನ್ ಆಗಿದ್ದು, ನೆನಪುಶಕ್ತಿಗೆ ಉತ್ತೇಜನ ಕೊಡುತ್ತದೆ. ವಿಟಮಿನ್ ಕೆ ಉತ್ತಮ ನಡವಳಿಕೆ ಸಾಮರ್ಥ್ಯ ಕೊಡುತ್ತದೆ. ದೊಡ್ಡ ಪ್ರಮಾಣದಲ್ಲಿ ಬ್ರೊಕೊಲಿ ಸೇವಿಸಿದವರು ಇತರರಿಗಿಂತ ನೆನಪು

ಪೌಲ್‌ ಬೆಟ್ಟಿಗೆ ಪ್ರತಿಷ್ಠಿತ ಮ್ಯಾನ್‌ ಬುಕರ್

Image
‌ 27 Oct, 2016 ಪಿಟಿಐ ಲಂಡನ್‌ :  ಅಮೆರಿಕದ ಲೇಖಕ ಪೌಲ್‌ ಬೆಟ್ಟಿ ಅವರು ಪ್ರತಿಷ್ಠಿತ ಮ್ಯಾನ್‌ ಬುಕರ್‌ ಪ್ರಶಸ್ತಿಗೆ ಪಾತ್ರರಾಗಿದ್ದು, ಈ ಪ್ರಶಸ್ತಿಗಳಿಸಿದ ಅಮೆರಿಕದ ಮೊದಲಲೇಖಕರಾಗಿದ್ದಾರೆ.ಅಮೆರಿಕದ ಜನಾಂಗೀಯ ರಾಜಕಾರಣ ಕುರಿತು ವಿಡಂಬನಾತ್ಮಕ ವಾಗಿರುವ ತಮ್ಮ 'ದಿ ಸೆಲ್‌ಔಟ್‌' ಕೃತಿಗೆ ಅವರು ಈ ಪ್ರಶಸ್ತಿ ಗಳಿಸಿದ್ದಾರೆ. ಆಫ್ರಿಕನ್‌ ಅಮೆರಿಕನ್‌ ವ್ಯಕ್ತಿಯೋರ್ವ  ತನ್ನ ಅಸ್ತಿತ್ವ ದೃಢಪಡಿಸಿಕೊಳ್ಳುವ ಸಲುವಾಗಿ ಲಾಸ್‌ ಏಂಜಲೀಸ್‌ನಲ್ಲಿ ಜೀತಪದ್ಧತಿ ಮತ್ತು ವರ್ಣಭೇದ ಪದ್ಧತಿಯನ್ನು ಪುನಃ ಆರಂಭಿಸುವ ವಿಡಂಬನಾತ್ಮಕತೆ ಈ ಕೃತಿಯ ತಿರುಳಾಗಿದೆ. ಈ ಕೃತಿ 'ಆಘಾತಕಾರಿ ಮತ್ತು ಅನಿರೀಕ್ಷಿತ ಹಾಸ್ಯ'ವುಳ್ಳದ್ದು ಎಂದು ತೀರ್ಪುಗಾರರು ವ್ಯಾಖ್ಯಾನಿಸಿದ್ದಾರೆ. ಮಂಗಳವಾರ ರಾತ್ರಿ ಲಂಡನ್‌ನ ಗಿಲ್ಡ್‌ಹಾಲ್‌ನಲ್ಲಿ ಆಯೋಜಿಸಲಾಗಿದ್ದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಬೆಟ್ಟಿ ಅವರು ₹ 40.81ಲಕ್ಷ ಮೌಲ್ಯದ ಪ್ರಶಸ್ತಿ ಸ್ವೀಕರಿಸಿದರು. ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಅವರು, 'ನಾನು ಬರೆಯುವುದನ್ನು ದ್ವೇಷಿಸುತ್ತೇನೆ' ಎಂದು ಹೇಳಿದ್ದಾರೆ. 'ಇದು ಕಷ್ಟದ ಪುಸ್ತಕ. ಇದನ್ನು ಬರೆಯಲು ನನಗೆ ಕಷ್ಟವಾಗಿತ್ತು.ಇದನ್ನು ಓದುವುದು ಕಷ್ಟ ಎಂದೂ ನನಗೆ ತಿಳಿದಿದೆ. ಎಲ್ಲರೂ ವಿವಿಧ ದೃಷ್ಟಿಕೋನಗಳಿಂದ ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ' ಎಂದು ಬೆಟ್ಟಿ ಅವರು  ಹೇಳಿದ್ದಾರೆ. 'ನಾಲ್ಕು ತಾಸುಗಳ

Paul Beatty's "The Sellout" wins 2016 Man Booker Prize

   Submitted by Alice on Tue, 2016-10-25 21:49 Man Booker Prize 2016 winner ------------------------------ The Sellout by Paul Beatty is named winner of the 2016 Man Booker Prize for Fiction. The Sellout is published by small independent publisher Oneworld, who had their first win in 2015 with Marlon James' A Brief History of Seven Killings . The 54-year-old New York resident, born in Los Angeles, is the first American author to win the prize in its 48-year history. US authors became eligible in 2014. The 2016 shortlist included two British, two US, one Canadian and one British-Canadian writer. The Sellout is a searing satire on race relations in contemporary America. The Sellout is described by The New York Times as a 'metaphorical multicultural pot almost too hot to touch', whilst the Wall Street Journal called it a 'Swiftian satire of the highest order. Like someone shouting fire in a crowded theatre, Mr. Beatty has