ಹತ್ತು ರಸಪ್ರಶ್ನೆಗಳು (೮/೧೨/೨೦೧೪)

ದಿ.8/12/2014 ರಂದು
http://m.facebook.com/groups/freegksms
ನಲ್ಲಿ ಕೇಳಲಾದಾಗ ಹತ್ತು ಪ್ರಶ್ನೆಗಳು :--

1. 'ವಿಹಾರ' ಇದು ಯಾವ ಧರ್ಮದ ಪವಿತ್ರ
ಸ್ಥಳವಾಗಿದೆ?
1. ಬೌದ್ದ.●●
2. ಜೈನ.
3. ಪಾರ್ಸಿ.
4. ಹಿಂದೂ.
2. 'ಬನಾರಸ್ ವಿಶ್ವವಿದ್ಯಾಲಯ'
ಸ್ಥಾಪಿಸಿದವರು ಯಾರು?
1. ರಾಜಾಜಿ ಗೋಪಾಲಚಾರ್ಯ.
2. ಜಿ.ವಿ.ಮಾಳವಾಂಕರ.
3. ಗೋವಿಂದ ರಾನಡೆ.
4. ಮದನ ಮೋಹನ ಮಾಳವಿಯ.●●
3. ಫೈಯರ ಟೆಂಪಲ್(FIRE TEMPLE) ಇದು ಧರ್ಮಕ್ಕೆ
ಸಂಬಂಧಿಸಿದೆ?
1. ಯಹೂದಿ.
2. ಪಾರ್ಸಿ.●●
3. ಕ್ರೈಸ್ತ.
4. ಮೇಲಿನ ಯಾವುದು ಅಲ್ಲ.
4. ಪುರಂದರದಾಸರನ್ನು ಕರ್ನಾಟಕದ ಸಂಗೀತ
ಪಿತಾಮಹ ಎಂದು ಕರೆದವರು ಯಾರು?
1. ಮುತ್ತುಸ್ವಾಮಿ.
2. ಶ್ಯಾಮಶಾಸ್ತ್ರೀ.
3. ತ್ಯಾಗರಾಜ.●●
4. ಹರ್ಡೇಕರ್ ಮಂಜಪ್ಪ.
5. ಸಂಗೀತದ ಬಗ್ಗೆ ಮೊಟ್ಟ ಮೊದಲಿಗೆ ವಿವರಣೆ
ನೀಡುವ ವೇದ ಯಾವುದು?
1. ಋಗ್ವೇದ.
2. ಸಾಮವೇದ.●●
3. ಯಜುರ್ವೇದ.
4. ಅಥರ್ವವೇದ.
<><><><><><><><><><><><><><><><><><><><><><><
><><><><><>
==> ●● ಈ ಚಿನ್ಹೆ ಸರಿ ಉತ್ತರವನ್ನು ಸೂಚಿಸುತ್ತದೆ,
ಉತ್ತರಿಸಿದ ಎಲ್ಲ ಸದಸ್ಯರಿಗೂ ಧನ್ಯವಾದಗಳು.

Comments

Popular posts from this blog

ವಯಸ್ಸಿನ ಲೆಕ್ಕಾಚಾರ 2024

KARNATAK STATE SSLC RESULT 2024

ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿಯವರ ಜಯಂತಿ ಪ್ರಯುಕ್ತ ರಸಪ್ರಶ್ನೆಗಳು