ರಾಷ್ಟ್ರೀಯ ಭಾವೈಕ್ಯತೆಗಾಗಿ ಟಿಎಂ ಕೃಷ್ಣ ಗೆ 2015-16 ನೇ ಸಾಲಿನ ಇಂದಿರಾ ಗಾಂಧಿ ಪ್ರಶಸ್ತಿ

Published: 14 Oct 2017 05:24 PM IST | Updated: 14 Oct 2017 05:30 PM IST
 
ಟಿ.ಎಂ.ಕೃಷ್ಣ
ನವದೆಹಲಿ: ಖ್ಯಾತ ಕರ್ನಾಟಕ ಸಂಗೀತಗಾರ ಟಿ.ಎಮ್.ಕೃಷ್ಣ ಅವರಿಗೆ ರಾಷ್ಟ್ರೀಯ ಭಾವೈಕ್ಯತೆಗೆ 2015-16ನೇ ಸಾಲಿನ ಇಂದಿರಾ ಗಾಂಧಿ ಪ್ರಶಸ್ತಿ ಲಭಿಸಿದೆ.
ಸಂಸ್ಕೃತಿಯಲ್ಲಿ ಸಾಮಾಜಿಕ ಅಂತರ್ಗತೆಗೆ ಕೆಲಸ ಮಾಡಿದ್ದಕ್ಕಾಗಿ ಟಿ.ಎಂ.ಕೃಷ್ಣ ಅವರು ಈ ಹಿಂದೆ ಮ್ಯಾಗ್ಸೆಸೆ ಪ್ರಶಸ್ತಿ ಗಳಿಸಿದ್ದರು.
ಸಂಗೀತದಲ್ಲಿ ಸೃಜನಾತ್ಮಕ ಕಲೆಗೆ ಹೆಸರಾಗಿರುವ ಕೃಷ್ಣ ಅವರು ಸಾಮಾಜಿಕ ವಿಷಯಗಳ ಕುರಿತ ಚರ್ಚೆ ಮತ್ತು ಬರವಣಿಗೆಯಲ್ಲಿ ತೊಡಗಿದ್ದಾರೆ.

Comments

Popular posts from this blog

ವಯಸ್ಸಿನ ಲೆಕ್ಕಾಚಾರ 2024

KARNATAK STATE SSLC RESULT 2024

ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿಯವರ ಜಯಂತಿ ಪ್ರಯುಕ್ತ ರಸಪ್ರಶ್ನೆಗಳು