Posts

ನಾಗಪಂಚಮಿ

ಹಿನ್ನಲೆ: ಒಕ್ಕಲಿಗನೊಬ್ಬ ರಂಟೆ ಹೊಡೆಯುತ್ತಿದ್ದಾಗ ಅದರ ಕುಡಕ್ಕೆ ಸಿಕ್ಕು ಹಾವಿನ ಮರಿಗಳೆಲ್ಲ ಸತ್ತು ಹೋದದ್ದರಿಂದ ತಾಯಿ ಹಾವು ರೊಚ್ಚಿಗೆದ್ದು ಅಂದಿನ ರಾತ್ರಿ ಆ ಒಕ್ಕಲಿಗನ ಮನೆಯ ಮಂದಿಯನ್ನೆಲ್ಲ ಕಚ್ಚಿಕೊಂದು ಹಾಕಿದರೂ ಅದರ ರೋಷ ಶಮನವಾಗದೆ ಹೋದಲ್ಲಿ ಅತ್ತೆಯ ಮನೆಯಲ್ಲಿದ್ದ ಆ ಒಕ್ಕಲಿಗನ ಮಗಳನ್ನು ಕೊಲ್ಲಲ್ಲು ಅತ್ತ ಹೊರಟಿತು. ಅದೇ ಹೊತ್ತಿಗೆ ಅತ್ತೆಯ ಮನೆಯಲ್ಲಿದ್ದ ಆ ಒಕ್ಕಲಿಗನ ಮಗಳು ಮಣ್ಣಿನ ಹಾವನ್ನು ಮಾಡಿ ಹಾಲೆರೆಯುತ್ತಿದ್ದ ುದನ್ನು ಕಂಡ ನಾಗಿಣಿಯ ರೊಚ್ಚು ತಕ್ಕಮಟ್ಟಿಗೆ ಶಾಂತವಾಯಿತು. ಅದು ತಾನು ಒಕ್ಕಲಿಗನ ಮನೆಯಲ್ಲಿ ಮಾಡಿದ ಕೇಡನ್ನು ಹೇಳಲು, ಆಕೆ ಬೋರಾಡಿ ಅತ್ತು ತನ್ನ ತವರವರನ್ನೆಲ್ಲ ಬದುಕಿಸೆಂದು ಬೇಡಿಕೊಂಡಳು. ಆ ನಾಗಿಣಿಗೆ ಕರುಣೆ ಹುಟ್ಟಿ ಒಕ್ಕಲಿಗನ ಮನೆಗೆ ಬಂದು ಎಲ್ಲರ ವಿಷವನ್ನು ಮರಳಿ ಹೀರಿ ಬದುಕಿಸಿದ್ದರಿಂದ ಅವರೆಲ್ಲ ನಾಗಿಣಿಯನ್ನು ಪೂಜಿಸುತ್ತ ಬಂದರೆಂಬ ಕಥೆಯಿದೆ. ಅಂದು ಶ್ರಾವಣ ಶುದ್ಧ ಚೌತಿಯಾದ್ದರಿಂದ ಅಂದಿನ ದಿನವನ್ನು ನಾಗ ಚೌತಿ ಎಂಬ ಹೆಸರಿನಿಂದ ಕರೆಯುತ್ತ ಬಂದುದೇ ನಾಗಪೂಜೆಗೆ ಕಾರಣವೆನಿಸಿತು. ಮಗಳ ಈ ಉಪಕಾರದ ದ್ಯೋತಕವಾಗಿಯೇ ಇಂದಿಗೂ ನಾಗಪಂಚಮಿ ಹಬ್ಬಕ್ಕೆ ಮಗಳನ್ನು ತವರಿನವರು ಕರೆತರುವರೆಂದು ಜಾನಪದರು ಹೇಳಿತ್ತಾರೆ. ಮೂರು ದಿನದ ಹಬ್ಬ: ಮನೆ ಮನೆಗಳಲ್ಲಿ ಹಬ್ಬಕ್ಕೆ ಮೊದಲೇ ನಾಗದೇವನ ನೈವೇದ್ಯಕ್ಕೆ ಅರಳು, ಅರಳಿಟ್ಟು, ತಂಬಿಟ್ಟು, ವಿಧವಿಧ ಉಂಡ

Current Affairs

** Gandhi Peace Prize to Chandi Prasad Bhatt ** France confers ‘Officer of the Legion of Honor’ upon actor Shahrukh Khan ** Canada’s York University confers honorary doctorate upon Ratan Tata ** Pen Pinter prize to novelist Salman Rushdie ** Jnanpith Award 2013 to Hindi poet Kedarnath Singh ** Immunologists Dr James Allison of the US and Dr Tasuku Honjo of Japan were named joint recipients of the inaugural Tang Prize in Biopharmaceutical Science. ** World Food Prize 2014 to India-born scientist Sanjaya Rajaram. ** Queen Elizabeth confers Knighthood upon Indian-origin physicist Prof. Tejinder Virdee ** Bharat Ratna JRD Tata award conferred upon Somasundaram ** Anand Mahindra first Indian to be honoured with Harvard Medal ** Vishwanath Tripathi awarded Vyas Samman

ಲಿಂಬೆ ಹಣ್ಣಿನಿಂದ ಕ್ಯಾನ್ಸರ್ ನಾಶ

Image

ಮಧುರಚೆನ್ನ

***ಮಧುರಚೆನ್ನ*** ಜನನ -ಜುಲೈ ೩೧, ೧೯೦೩ ಹಿರೇಲೋಣಿ ನಿಧನ -ಆಗಸ್ಟ್ ೧೫, ೧೯೫೩. ಇದು ಚೆನ್ನಮಲ್ಲಪ್ಪ ಎಂಬ ಮಹನೀಯರು ಮಧುರಚೆನ್ನಎಂಬ ಎಲ್ಲರಿಗೂ ಬೇಕಾದ ವ್ಯಕ್ತಿಗಳಾಗಿ, ಮಧುರ ಕವಿಗಳಾದ ಹಿರಿಮೆಯ ರೀತಿ. ಮಧುರಚೆನ್ನರು ಕನ್ನಡ ನವೋದಯದ ಪ್ರಾರಂಭಿಕ ಕಾಲದಲ್ಲಿನ ಮಹತ್ವದ ಬರಹಗಾರರೆಂದು ಪ್ರಸಿದ್ಧರಾಗಿದ್ದ ಾರೆ. ಹಲಸಂಗಿ ಗೆಳೆಯರೆಂದು ಪ್ರಖ್ಯಾತರಾಗಿ ಜಾನಪದ ಮತ್ತು ನವೋದಯ ಸಾಹಿತ್ಯಕ್ಕೆ ಮಹತ್ವದ ಕೊಡುಗೆ ನೀಡಿದ ಸಕ್ರಿಯ ಸಾಹಿತ್ಯಿಕ ಕ್ರಿಯಾಶೀಲ ತಂಡದಲ್ಲಿ ಮಧುರಚೆನ್ನರೂ ಒಬ್ಬರು. ಈ ಗುಂಪಿನ ಇತರರಲ್ಲಿ ಸಿಂಪಿ ಲಿಂಗಣ್ಣ, ಕಾಪಸೆ ರೇವಪ್ಪ, ಪಿ ಧೂಲ್ಲಾ ಮುಂತಾದವರು ಪ್ರಮುಖರಾಗಿದ್ದರು. ಜೀವನ ಮಧುರಚೆನ್ನರೆಂದು ಖ್ಯಾತಿಪಡೆದ ಕವಿ ಹಲಸಂಗಿ ಚೆನ್ನಮಲ್ಲಪ್ಪನವರು.ಇವರ ಪೂರ್ಣ ಹೆಸರು ಚೆನ್ನಮಲ್ಲಪ್ಪ ಸಿದ್ಧಲಿಂಗಪ್ಪ ಗಲಗಲಿ. ಇವರು ಜನಿಸಿದ್ದುಹಲಸಂಗಿ ಯಿಂದ ಪಶ್ಚಿಮಕ್ಕೆ ೬ ಮೈಲು ದೂರದಲ್ಲಿರುವ ಲೋಣಿ ಎನ್ನುವ ಊರಿನಲ್ಲಿ. ಜನನ ದಿನಾಂಕ ೧೯೦೩ ಜುಲೈ ೩೧. ಅವರು ಹುಟ್ಟಿದ ಊರು ಹಲಸಂಗಿಯ ನೆರೆ ಊರಾದ ಹಿರೇಲೋಣಿಯಾದರೂ ಅವರು ಬದುಕೆಲ್ಲ ಕಳೆದದ್ದು ಹಲಸಂಗಿಯಲ್ಲಿಯೇ. ಅವರು 1921ರಲ್ಲಿ ಮುಲ್ಕೀ ಪರೀಕ್ಷೆಯಲ್ಲಿ ಜಿಲ್ಲೆಗೇ ಪ್ರಥಮ ಸ್ಥಾನ ಪಡೆದರಾದರೂ ಅವರ ಶಾಲೆಯ ಓದು ಅಲ್ಲಿಗೇ ಮುಕ್ತಾಯಗೊಂಡಿತು. ಬಳಿಕ ಬಿಜಾಪುರಕ್ಕೆ ಹೋಗಿ ಅಲ್ಲಿ ಶ್ರೀ ಕೊಣ್ಣೂರು ಹಣಮಂತರಾಯರಿಂದ ಸಾಧ್ಯವಾದಷ್
ಪ್ರಚಲಿತ ವಿದ್ಯಮಾನಗಳ ಕ್ವಿಜ್

ಹಳೆಯ ಕಾಲದ ಭಾರತೀಯ ನಾಣ್ಯಗಳು

Image

ಹೂಡಿಕೆ ಮತ್ತು ಚಕ್ರಬಡ್ಡಿ ಕುರಿತ ಪ್ರಶ್ನೋತ್ತರಗಳು

Image