Posts

Image
ತಿಂಗಳ ತಿರುಳು :ಸಪ್ಟಂಬರ 2014

ರಿಚರ್ಡ್ ಅಟೆನ್ ಬರೋ

Image

ಜನಧನ ಯೋಜನೆ ಎಂದರೇನು?

ಬೆಂಗಳೂರು, ಆ.29 : ದೇಶದ ಪ್ರತಿಯೊಬ್ಬರಿಗೂ ಬ್ಯಾಂಕ್ ಖಾತೆ ನೀಡುವ ಮಹತ್ವಾಕಾಂಕ್ಷೆಯ 'ಜನಧನ' ಯೋಜನೆಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದ್ದಾರೆ. ನಿರ್ದಿಷ್ಟ ಸಮಯದೊಳಗೆ ಯೋಜನೆ ಗುರಿ ಮುಟ್ಟಲು ಸರ್ಕಾರಿ ಸ್ವಾಮ್ಯದ ಅನೇಕ ಬ್ಯಾಂಕಿಂಗ್ ಘಟಕಗಳು ಕೈಜೋಡಿಸಲು ಒಪ್ಪಿಗೆ ಸೂಚಿಸಿವೆ. 'ಮೇರಾ ಕಥಾ- ಭಾಗ್ಯ ವಿಧಾತಾ' ಎಂಬ ಘೋಷಣೆಯಡಿ ಆರಂಭವಾಗಿರುವ ಯೋಜನೆ ರಾಷ್ಟ್ರದ ಪ್ರತಿಯೊಬ್ಬ ನಾಗರಿಕನಿಗೂ ಎಲ್ಲ ರೀತಿಯ ಬ್ಯಾಂಕಿಂಗ್ ಸೌಲಭ್ಯ ಕಲ್ಪಿಸುವ ಗುರಿ ಹೊಂದಿದೆ. ಜನಧನ ಯೋಜನೆ ಎಂದರೇನು? * ದೇಶದ ಪ್ರತಿಯೊಬ್ಬರಿಗೂ ಎಲ್ಲ ಬಗೆಯ ಬ್ಯಾಂಕಿಂಗ್ ಸೌಲಭ್ಯಗಳನ್ನು ಕಲ್ಪಿಸುವುದೇ ಯೋಜನೆಯ ಮುಖ್ಯ ಮತ್ತು ಮೊದಲ ಗುರಿ. ಬ್ಯಾಂಕ್ ಖಾತೆಯಿಂದ ಹಿಡಿದು, ವಿಮೆ ಮತ್ತು ಕ್ರೆಡಿಟ್ ಕಾರ್ಡ್ ಕಲ್ಪಿಸುವುದು ಯೋಜನೆಯ ಉದ್ದೇಶ. * ಬ್ಯಾಂಕಿಂಗ್ ಕ್ಷೇತ್ರದ ಯಾವುದೇ ಜಂಜಾಟಗಳಿಲ್ಲದೇ 1 ಲಕ್ಷ ರೂ. ವರೆಗಿನ ವಿಮೆ ಎಲ್ಲರಿಗೂ ಲಭ್ಯವಾಗುತ್ತದೆ. ರುಪೆ ಕಾರ್ಡ್ ಹೆಸರಿನ ಈ ಸೌಲಭ್ಯ ಕೋಟ್ಯಂತರ ಜನರಿಗೆ ಅನುಕೂಲಕಾರಿಯಾಗಲಿದೆ. * ಬಡ ವರ್ಗದ ಜನರಿಗೆ ಸರ್ಕಾರದ ವಿವಿಧ ಹಣಕಾಸು ಸೌಲಭ್ಯ ಕಲ್ಪಿಸುವ ಗುರಿ ಹೊಂದಲಾಗಿದೆ. * ಯೋಜನೆ ನಗರ ಮತ್ತು ಗ್ರಾಮೀಣ ಜನತೆಯನ್ನು ಒಳಗೊಳ್ಳಲಿದ್ದು ಎಲ್ಲರಿಗೂ ಡೊಮೆಸ್ಟಿಕ್ ಡೆಬಿಟ್ ಕಾರ್ಡ್ (ರುಪೆ ಕಾರ್ಡ್) ನೀಡಲಾಗುವುದು. * ನರೇದ್ರ ಮೋದಿ ಕಲ್
Image

Happy News - Degree Colleges Recruitment Rules Karnataka Education Department Services (Collegiate Education Department) (Recruitment) (Special) Rules, 2014

Image
" ಗಾಂಧಿ " ಚಿತ್ರ ನಿರ್ದೇಶಕ ಅಟೆನ್ ಬರೋ ನಿಧನ

ಕರ್ನಾಟಕ ರಾಜ್ಯ. ಚಲನಚಿತ್ರ. ಪ್ರಶಸ್ತಿ ೨೦೧೨,

ಡಾ.ರಾಜ್ ಕುಮಾರ್ ಪ್ರಶಸ್ತಿ - ಶ್ರೀ ಎಂ. ಭಕ್ತವತ್ಸಲ ಪುಟ್ಟಣ್ಣ ಕಣಗಾಲ್ ಪ್ರಶಸ್ತಿ - ಶ್ರೀ ಚಿ. ದತ್ತರಾಜ್ ಡಾ. ವಿಷ್ಣುವರ್ಧನ ಪ್ರಶಸ್ತಿ: ಶ್ರೀ ರಾಜೇಶ್ ಪ್ರಥಮ ಅತ್ಯುತ್ತಮ ಚಿತ್ರ: ತಲ್ಲಣ ದ್ವಿತೀಯ ಅತ್ಯುತ್ತಮ ಚಿತ್ರ: ಭಾರತ್ ಸ್ಟೋರ್ಸ್ ತೃತೀಯ ಅತ್ಯುತ್ತಮ ಚಿತ್ರ: ಎದೆಗಾರಿಕೆ ವಿಶೇಷ ಸಾಮಾಜಿಕ ಕಾಳಜಿಯ ಚಿತ್ರ: ಕಾರಣಿಕ ಶಿಶು ಅತ್ಯುತ್ತಮ ಜನಪ್ರಿಯ ಮನರಂಜನಾ ಚಿತ್ರ: ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅತ್ಯುತ್ತಮ ಮಕ್ಕಳ ಚಿತ್ರ: ಲಿಟ್ಲ್ ಮಾಸ್ಟರ್ ನಿರ್ದೇಶಕರ ಪ್ರಥಮ ನಿರ್ದೇಶನದ ಅತ್ಯುತ್ತಮ ಚಿತ್ರ ಪ್ರಶಸ್ತಿ: ಅಲೆಮಾರಿ ಅತ್ಯುತ್ತಮ ಪ್ರಾದೇಶಿಕ ಭಾಷಾ ಚಿತ್ರ: ಕೊಂಚಾವರಂ ಅತ್ಯುತ್ತಮ ನಟ (ಸುಬ್ಬಯ್ಯ ನಾಯ್ಡು ಪ್ರಶಸ್ತಿ): ಶ್ರೀ ದರ್ಶನ್ ಅತ್ಯುತ್ತಮ ನಟಿ: ಶ್ರೀಮತಿ ನಿರ್ಮಲ ಚೆನ್ನಪ್ಪ ಅತ್ಯುತ್ತಮ ಪೋಷಕ ನಟ: ಶ್ರೀ ಕರಿಸುಬ್ಬು ಅತ್ಯುತ್ತಮ ಪೋಷಕ ನಟಿ: ಶ್ರೀಮತಿ ಅರುಣಾ ಬಾಲರಾಜ್ ಅತ್ಯುತ್ತಮ ಕಥೆ ಬರಹಗಾರ: ಡಾ. ಬರಗೂರು ರಾಮಚಂದ್ರಪ್ಪ ಅತ್ಯುತ್ತಮ ಚಿತ್ರಕಥೆ ಬರಹಗಾರ: ಶ್ರೀ ಕೆ.ವೈ. ನಾರಾಯಣಸ್ವಾಮಿ ಅತ್ಯುತ್ತಮ ಸಂಭಾಷಣೆಕಾರ: ಶ್ರೀ ಎಂ.ಎಸ್. ರಮೇಶ್ ಅತ್ಯುತ್ತಮ ಛಾಯಾಗ್ರಾಹಕ: ಶ್ರೀ ರಾಕೇಶ್ ಅತ್ಯುತ್ತಮ ಸಂಗೀತ ನಿರ್ದೇಶಕ: ಶ್ರೀ ಅರ್ಜುನ್ ಜನ್ಯ ಅತ್ಯುತ್ತಮ ಸಂಕಲನಕಾರ: ಶ್ರೀ ಪಿ.ಅರ್. ಸೌಂದರರಾಜ್ ಅತ್ಯುತ್ತಮ ಬಾಲ ನಟ: ಮಾಸ್ಟರ್ ವಿ. ಅನಿಲ್ ಕುಮಾರ್ ಅತ್ಯುತ್ತಮ ಬಾಲ ನಟಿ