Posts

ವಿಭಾಗ ಮಟ್ಟಕ್ಕೆ ಆಯ್ಕೆ (ಬಾಲಕಿಯರ ವಾಲಿಬಾಲ್ ತಂಡ ಸ. ಪ್ರಾ. ಶಾ ಗೋಲಬಾಂವಿ,ತಾ -ಜಮಖಂಡಿ, ಜಿ.ಬಾಗಲಕೋಟ )

Image

Important Questions for upcoming exam

1- Who is the 16 th loksabha speaker ? Answer : Sumitra Mahajan. 2- French open Men's 2014 winner ? Answer: Rafel nadal (spain) 3- French open Women's 2014 winner ? Answer: Maria sharapova (Russia) 4- 29th state of India ? Answer: Telangana 5- First chief minister of Telangana ? Answer: K Chandrasekhar Rao 6-What is the fullform for EPE that was in news? Answer: eastern peripheral expressway. 7-Newly elected Israeli president ? Answer: Reuven Rivlin 8- 2014 Australian open Men's title winner ? Answer : Stanislas Wawrinka 9-2014 Australian open WoMen's title winner ? Answer: Li Na 10-What is the nationality of Stanislas Wawrinka ? Answer : switzerland 11-What is the nationality of Li Na ? Answer: China 12- who received last telegram in india ? Answer : Rahul Gandhi 12- Present railway minister of india ? Answer: sadananda gowda 13-From which country India acquired INS Vikramaditya ? Answer: Russia 14- Who is the win

ಕರ್ನಾಟಕ ವಕ್ಫ ಮಂಡಳಿ : 177 ವಿವಿದ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆ (ಸಂಯುಕ್ತ ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ಆಯ್ಕೆ)

Image

ಕ್ಷುಲ್ಲಕ ಟೀಕೆಗಳನ್ನು ಮೆಟ್ಟಿಲು ಮಾಡಿಕೊಂಡೆ::-

Image
ಮಂಗಳೂರು:ಸ್ಪಷ್ಟ ಗುರಿ ನಿರ್ಧರಿಸಿ, ಅದರತ್ತ ನಿತ್ಯ ಲಕ್ಷ್ಯ ವಹಿಸಿದರೆ ಸಾಧಿಸಲು ಅಸಾಧ್ಯವಾದುದು ಯಾವುದೂ ಇಲ್ಲ: ಅರುಣಿಮಾ ಸಿನ್ಹಾ ಹೀಗೆ ಹೇಳುತ್ತಿದ್ದರೆ ನಗರದ ಸಂಘ ನಿಕೇತನದಲ್ಲಿ ಸೇರಿದ್ದ ನೂರಾರು ವಿದ್ಯಾರ್ಥಿಗಳ ಮುಖದಲ್ಲಿ ಹೊಸ ಸ್ಫೂರ್ತಿ ಉಕ್ಕುತ್ತಿತ್ತು. ಯಾಕೆಂದರೆ, ಹಾಗೆ ಹೇಳುತ್ತಿದ್ದ ಅರುಣಿಮಾ ಸಿನ್ಹಾ ಅವರಿಗೆ ಒಂದು ಕಾಲೇ ಇರಲಿಲ್ಲ ಮತ್ತು ಅವರು ಒಂಟಿ ಕಾಲಿನಲ್ಲೇ ಎವರೆಸ್ಟ್ ಹತ್ತಿರ ಮಹಾ ಛಲವಾದಿ, ಸಂಕಲ್ಪ ಶಕ್ತಿಯ ದಿಟ್ಟ ಹೆಣ್ಮಗಳು.ಯುವ ಬ್ರಿಗೇಡ್ ವತಿಯಿಂದ ಶುಕ್ರವಾರ ನಡೆದ ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಅವರು ಆಡಿದ ಒಂದೊಂದು ಮಾತೂ ಪ್ರೇರಣಾದಾಯಕವಾಗಿತ್ತು. ಕಷ್ಟಗಳು ಬಂದಾಗ ಕೊರಗಬೇಡಿ, ಸಮಸ್ಯೆಗಳನ್ನು ಅವಕಾಶವಾಗಿ ಬದಲಿಸಿಕೊಳ್ಳಿ. ಅದೆಲ್ಲ ಸಾಧ್ಯ ಎನ್ನುವುದಕ್ಕೆ ನಾನೇ ಸಾಕ್ಷಿ ಎಂದು ಹೇಳಿದಾಗ ಇಡೀ ಪ್ರೇಕ್ಷಕ ಸಮೂಹ ತನಗೆ ತಾನೇ ಕೈಜೋಡಿಸಿತು.ಮೊಟ್ಟಮೊದಲು ನಮ್ಮ ಮೇಲೆ ನಮಗೆ ವಿಶ್ವಾಸ ಬೇಕು. ನಾವು ಸಾಧಿಸಲು ಹೊರಟಿರುವ ಗುರಿಯ ಬಗ್ಗೆ ನಮಗೆ ವಿಶ್ವಾಸ ಇದ್ದರೆ, ಹೆತ್ತವರನ್ನು ಮನವರಿಕೆ ಮಾಡಲು ಸಾಧ್ಯ. ನಾವು ನಮ್ಮ ಮುಂದಿನ ಸಾಧನೆಯಕನಸು ಹೊತ್ತರೆ, ದಿನವಿಡೀ ಅದನ್ನೇ ಮನಸ್ಸಿನಲ್ಲಿ ಇಟ್ಟುಕೊಳ್ಳಬೇಕು. ಅದನ್ನು ಸಾಧಿಸುವ ವರೆಗೆಛಲ ಬಿಡಬಾರದು. ಯಾವುದೇ ಸಂದರ್ಭದಲ್ಲೂ ರಿಸ್ಕ್ ತೆಗೆದುಕೊಳ್ಳಲು ಹಿಂಜರಿಯಬಾರದು ಎಂದರು.ಜನರು ನೀಡುವ ನೋವು, ಅಪಮಾನಗಳು ನಮ್ಮನ್ನು ಕುಗ್ಗಿಸಬಾರದು. ಅದು ನಮಗೆ ಸಾಧನೆಯ

ಜ್ಯೋತಿ ಸಂಜೀವಿನಿ G.O. :- ಕುಟುಂಬದ ಮಾಹಿತಿಯನ್ನು HRMSನಲ್ಲಿ ಅಳವಡಿಸಲು ಸೂಚನೆ

Image

ಕೇಂದ್ರ. ಸಾಹಿತ್ಯ ಆಕಾಡೆಮಿ ಪ್ರಶಸ್ತಿ ಪುರಸ್ಕೃತರು

೧೯೫೫ ಕುವೆಂಪು ಶ್ರೀ ರಾಮಾಯಣ ದರ್ಶನಂ (ಪುರಾಣ) ೧೯೫೫ ರಂ.ಶ್ರೀ.ಮುಗಳಿ ಕನ್ನಡ ಸಾಹಿತ್ಯ ಚರಿತ್ರೆ (ಸಾಹಿತ್ಯದ ಚರಿತ್ರೆ) ೧೯೫೮ ದ.ರಾ.ಬೇಂದ್ರೆ ಅರಳು-ಮರಳು (ಕವನ) ೧೯೫೯ ಶಿವರಾಮ ಕಾರಂತ ಯಕ್ಷಗಾನ ಬಯಲಾಟ (A treatise on folk-drama) ೧೯೬೦0 ವಿ.ಕೆ.ಗೋಕಾಕ್ ದ್ಯಾವ -ಪೃಥ್ವಿ (ಕವನ) ೧೯೬೧ ಎ.ಆರ್.ಕೃಷ್ಣಶಾಸ್ತ್ರೀ ಬೆಂಗಾಳಿ ಕಾದಂಬರಿಕಾರ ಬಂಕಿಮ ಚಂದ್ರ (ವಿಮರ್ಶೆ) ೧೯೬೨ ದೇವುಡು ನರಸಿಂಹ ಶಾಸ್ತ್ರಿ ಮಹಾಕ್ಷತ್ರಿಯ (ಕಾದಂಬರಿ) ೧೯೬೪ ಬಿ.ಪುಟ್ಟಸ್ವಾಮಯ್ಯ ಕ್ರಾಂತಿ ಕಲ್ಯಾಣ (ಕಾದಂಬರಿ) ೧೯೬೫ ಎಸ್.ವಿ.ರಂಗಣ್ಣ ರಂಗ ಬಿನ್ನ್ನಪ (Philosophical reflections) ೧೯೬೬ ಪು.ತಿ.ನರಸಿಂಹಾಚಾರ್ ಹಂಸ ದಮಯಂತಿ ಮತ್ತು ಇತರ ರೂಪಕಗಳು (ಗೀತ ನಾಟಕ) ೧೯೬೭ ಡಿ.ವಿ.ಗುಂಡಪ್ಪ ಶ್ರೀಮದ್ ಭಗವದ್ಗೀತಾ ತಾತ್ಪರ್ಯ ಅಥವಾ ಜೀವನಧರ್ಮಯೋಗ (Philosophical expositions) ೧೯೬೮ ಮಾಸ್ತಿ ವೆಂಕಟೇಶ ಅಯ್ಯಂಗಾರ್ ಸಣ್ಣ ಕಥೆಗಳು (12-13) (ಸಣ್ಣ ಕಥೆಗಳು ) ೧೯೬೯ ಎಚ್.ತಿಪ್ಪೇರುದ್ರಸ್ವಾಮಿ ಕರ್ನಾಟಕ ಸಂಸ್ಕೃತಿ ಸಮೀಕ್ಷೆ (ಸಾಂಸ್ಕೃತಿಕ ಅಧ್ಯಯನ) ೧೯೭೦ ಶಂಬಾ ಜೋಷಿ ಕರ್ನಾಟಕ ಸಂಸ್ಕ್ಟತಿಯ ಪೂರ್ವ ಪೀಠಿಕೆ (ಸಾಂಸ್ಕೃತಿಕ ಅಧ್ಯಯನ) ೧೯೭೧ ಆದ್ಯ ರಂಗಾಚಾರ್ಯ ಕಾಳಿದಾಸ (ಸಾಹಿತ್ಯಕ ವಿಮರ್ಶೆ) ೧೯೭೨ ಎಸ್.ಎಸ್.ಭೂಸನೂರಮಠ ಶೂನ್ಯ ಸಂಪಾದನೆಯ ಪರಾಮರ್ಶೆ (Commentary) ೧೯೭೩ ಎಮ್.ವಿ.ಸೀತಾರಾಮಯ್ಯ ಅರಳು ಬರಳು (ಕವನ) ೧೯೭೪ ಗ

ರಾಜ್ಯ ಸರ್ಕಾರಿ ನೌಕರರಿಗೆ ಶೇ.4ರಷ್ಟು ತುಟ್ಟಿಭತ್ಯೆ ಹೆಚ್ಚಳ - ರಾಜ್ಯ ಸರ್ಕಾರಿ ನೌಕರರಿಗೆ ಶೇ.4ರಷ್ಟು ತುಟ್ಟಿಭತ್ಯೆ ಹೆಚ್ಚಳ

Image

215+89 ಪೋಲೀಸ್ ಸಬ್ ಇನ್ಸ್‌ಪೆಕ್ಟರ್ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆ

Image

ಜ್ಯೋತಿ ಸಂಜೀವಿನಿ ಸುತ್ತೋಲೆ ೨೦೧೪

Image

ಹಲವು ಭಾಗ್ಯಗಳ ನಡುವೆ ಮರೆಯಾಗುತ್ತಿರುವ ಅಕ್ಷರ ಭಾಗ್ಯ

Image

ಸರ್ವಪಲ್ಲಿ ರಾಧಾಕೃಷ್ಣನ್

Image
ಭಾರತ ದೇಶದ ಬಡ ಕುಟುಂಬದಲ್ಲಿ ಜನಿಸಿ ಇಚ್ಚಾಶಕ್ತಿ, ಕ್ರಿಯಾಶಕ್ತಿ ಮತ್ತು ಜ್ಞಾನ ಶಕ್ತಿ ಇದ್ದರೆ ಏನು ಬೇಕಾದರು ಸಾಧಿಸಬಹುದು ಎನ್ನುವುದಕ್ಕೆ ಬಹುದೊಡ್ಡ ಉದಾಹರಣೆಯಾಗಿ ನಿಲ್ಲುತ್ತಾರೆ ನಮ್ಮ ಶಿಕ್ಷಕ, ಶಿಕ್ಷಣ ತಜ್ಞ, ತತ್ವಜ್ಞಾನಿ ಮತ್ತು ಭಾರತ ಕಂಡ ಮೊದಲ ಉಪರಾಷ್ಟ್ರಪತಿ ಡಾ.ಸರ್ವಪಲ್ಲಿ ರಾಧಾಕೃಷ್ಣನ್. ಶಿಕ್ಷಕರೆಡೆಗೆ ಅಪಾರ ಗೌರವ, ಪ್ರೀತಿ. ನಿಷ್ಠೆ ಹೊಂದಿದ್ದ, ಸ್ವತಃ ಶಿಕ್ಷಕರಾಗಿ ಹಲವಾರು ವರ್ಷಗಳ ಕಾಲ ಸೇವೆಗೈದಿರುವ ಡಾ.ರಾಧಾಕೃಷ್ಣನ್, ಭಾರತ ಕಂಡ ಅಗ್ರಗಣ್ಯ ಶಿಕ್ಷಕರು. ಅಂತಲೇ, ಅವರ ಜನ್ಮದಿನವನ್ನು ಶಿಕ್ಷಕರ ದಿನವನ್ನಾಗಿ ಆಚರಿಸುತ್ತಾ ಅವರು ಗೈದಿರುವ ಶಿಕ್ಷಣ ಕ್ಷೇತ್ರಕ್ಕೆ ಮತ್ತು ಅವರಿಗೆ ಗೌರವ ಸಲ್ಲಿಸುತ್ತಿದ್ದೇವೆ. ಈ ಹಿನ್ನೆಲೆಯಲ್ಲಿ ಅವರ ಜೀವನ ಕುರಿತಾದ ಒಂದು ಇಣುಕುನೋಟ. ಸರ್ವಪಲ್ಲಿ ರಾಧಾಕೃಷ್ಣನ್ ಜನಿಸಿದ್ದು ದಕ್ಷಿಣ ಭಾರತದ ತಮಿಳುನಾಡಿನ ತಿರುತ್ತಣಿ ಎಂಬಲ್ಲಿ ಸೆಪ್ಟೆಂಬರ್ 5, 1888ರಲ್ಲಿ. ಸರ್ವಪಲ್ಲಿ ಎನ್ನುವುದು ಮನೆತನದ ಹೆಸರಾದರೆ, ರಾಧಾಕೃಷ್ಣನ್ ಎನ್ನುವುದು ಅವರ ತಂದೆ-ತಾಯಿ ಇಟ್ಟ ಮುದ್ದಿನ ಹೆಸರು. ತಂದೆ ಸರ್ವಪಲ್ಲಿ ವೀರಸ್ವಾಮಿ ಅವರು ಜಮೀನ್ದಾರರ ಬಳಿ ದಿನಗೂಲಿ ನೌಕರರಾಗಿ ಸೇವೆಗೈಯುತ್ತಾ ಮಗನ ಶ್ರೇಯೋಭಿವೃದ್ಧಿಗೆ ಶ್ರಮಿಸಿದವರು. ಬರುವ ದಿನಗೂಲಿಯಲ್ಲಿ ತುಂಬು ಕುಟುಂಬವನ್ನು ಸಾಗಿಸಲು ಕಷ್ಟವಾದ ಸಂದರ್ಭದಲ್ಲಿ ರಾಧಾಕೃಷ್ಣನ್ಗೆ ಓದಬೇಕೆನ್ನುವ ಅಪಾರ ಹಂ

ಕನ್ನಡ ಅಂಕಿ ಸಂಖ್ಯೆ :ಮಾಹಿತಿ

ಕನ್ನಡದಲ್ಲಿ ಅಂಕಿ ಅಂಶಗಳ ಪ್ರಕಾರ ಹೀಗಿದೆ;- ಏಕಂ (ಒಂದು), ದಶಂ (ಹತ್ತು), ಶತಂ (ನೂರು), ಸಹಸ್ರ (ಸಾವಿರ), ದಶಸಹಸ್ರ (ಹತ್ತು ಸಾವಿರ), ಲಕ್ಷ, ದಶಲಕ್ಷ (ಹತ್ತು ಲಕ್ಷ), ಕೋಟಿ, ದಶಕೋಟಿ, ಅಬ್ಜ (ನೂರು ಕೋಟಿ), ದಶ ಅಬ್ಜ, ಖರ್ವ, ದಶಖರ್ವ, ಪದ್ಮ, ದಶಪದ್ಮ, ನೀಲ, ದಶನೀಲ, ಶಂಖ, ದಶಶಂಖ, ಕ್ಷಿತಿ, ದಶಕ್ಷಿತಿ, ಕ್ಷೋಭ, ದಶಕ್ಷೋಭ, ಋದ್ಧಿ, ದಶಋದ್ಧಿ, ಸಿದ್ಧಿ, ದಶಸಿದ್ಧಿ, ನಿಧಿ, ದಶನಿಧಿ, ಕ್ಷೋಣಿ, ದಶಕ್ಷೋಣಿ. ಕಲ್ಪ, ದಶಕಲ್ಪ, ತ್ರಾಹಿ, ದಶತ್ರಾಹಿ, ಬ್ರಹಮಾಂಡ, ದಶಬ್ರಹಮಾಂಡ, ರುದ್ರ, ದಶರುದ್ರ, ತಾಲ, ದಶತಾಲ, ಭಾರ, ದಶಭಾರ, ಬುರುಜ, ದಶಬುರುಜ, ಘಂಟಾ, ದಶಘಂಟಾ, ಮೀಲ, ದಶಮೀಲ, ಪಚೂರ, ದಶಪಚೂರ, ಲಯ, ದಶಲಯ, ಫಾರ, ದಶಫಾರ, ಅಷಾರ, ದಶಅಷಾರ, ವಟ, ದಶವಟ, ಗಿರಿ, ದಶಗಿರಿ, ಮನ, ದಶಮನ, ವವ, ದಶವವ, ಶಂಕು, ದಶಶಂಕು, ಬಾಪ, ದಶಬಾಪ, ಬಲ, ದಶಬಲ, ಝಾರ, ದಶಝಾರ, ಭೀರ, ದಶಭೀರ, ವಜ್ರ, ದಶವಜ್ರ, ಲೋಟ, ದಶಲೋಟ, ನಜೆ, ದಶನಜೆ, ಪಟ, ದಶಪಟ, ತಮೆ, ದಶತಮೆ, ಡಂಭ, ದಶಡಂಭ, ಕೈಕ, ದಶಕೈಕ, ಅಮಿತ, ದಶಅಮಿತ, ಗೋಲ, ದಶಗೋಲ, ಪರಿಮಿತ, ದಶಪರಿಮಿತ, ಅನಂತ, ದಶಅನಂತ. ದಶಅನಂತಕ್ಕೆ ಒಂದರ ಮುಂದೆ ೯೬(96) ಶೂನ್ಯವನ್ನ
Image
ತಿಂಗಳ ತಿರುಳು :ಸಪ್ಟಂಬರ 2014

ರಿಚರ್ಡ್ ಅಟೆನ್ ಬರೋ

Image

ಜನಧನ ಯೋಜನೆ ಎಂದರೇನು?

ಬೆಂಗಳೂರು, ಆ.29 : ದೇಶದ ಪ್ರತಿಯೊಬ್ಬರಿಗೂ ಬ್ಯಾಂಕ್ ಖಾತೆ ನೀಡುವ ಮಹತ್ವಾಕಾಂಕ್ಷೆಯ 'ಜನಧನ' ಯೋಜನೆಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದ್ದಾರೆ. ನಿರ್ದಿಷ್ಟ ಸಮಯದೊಳಗೆ ಯೋಜನೆ ಗುರಿ ಮುಟ್ಟಲು ಸರ್ಕಾರಿ ಸ್ವಾಮ್ಯದ ಅನೇಕ ಬ್ಯಾಂಕಿಂಗ್ ಘಟಕಗಳು ಕೈಜೋಡಿಸಲು ಒಪ್ಪಿಗೆ ಸೂಚಿಸಿವೆ. 'ಮೇರಾ ಕಥಾ- ಭಾಗ್ಯ ವಿಧಾತಾ' ಎಂಬ ಘೋಷಣೆಯಡಿ ಆರಂಭವಾಗಿರುವ ಯೋಜನೆ ರಾಷ್ಟ್ರದ ಪ್ರತಿಯೊಬ್ಬ ನಾಗರಿಕನಿಗೂ ಎಲ್ಲ ರೀತಿಯ ಬ್ಯಾಂಕಿಂಗ್ ಸೌಲಭ್ಯ ಕಲ್ಪಿಸುವ ಗುರಿ ಹೊಂದಿದೆ. ಜನಧನ ಯೋಜನೆ ಎಂದರೇನು? * ದೇಶದ ಪ್ರತಿಯೊಬ್ಬರಿಗೂ ಎಲ್ಲ ಬಗೆಯ ಬ್ಯಾಂಕಿಂಗ್ ಸೌಲಭ್ಯಗಳನ್ನು ಕಲ್ಪಿಸುವುದೇ ಯೋಜನೆಯ ಮುಖ್ಯ ಮತ್ತು ಮೊದಲ ಗುರಿ. ಬ್ಯಾಂಕ್ ಖಾತೆಯಿಂದ ಹಿಡಿದು, ವಿಮೆ ಮತ್ತು ಕ್ರೆಡಿಟ್ ಕಾರ್ಡ್ ಕಲ್ಪಿಸುವುದು ಯೋಜನೆಯ ಉದ್ದೇಶ. * ಬ್ಯಾಂಕಿಂಗ್ ಕ್ಷೇತ್ರದ ಯಾವುದೇ ಜಂಜಾಟಗಳಿಲ್ಲದೇ 1 ಲಕ್ಷ ರೂ. ವರೆಗಿನ ವಿಮೆ ಎಲ್ಲರಿಗೂ ಲಭ್ಯವಾಗುತ್ತದೆ. ರುಪೆ ಕಾರ್ಡ್ ಹೆಸರಿನ ಈ ಸೌಲಭ್ಯ ಕೋಟ್ಯಂತರ ಜನರಿಗೆ ಅನುಕೂಲಕಾರಿಯಾಗಲಿದೆ. * ಬಡ ವರ್ಗದ ಜನರಿಗೆ ಸರ್ಕಾರದ ವಿವಿಧ ಹಣಕಾಸು ಸೌಲಭ್ಯ ಕಲ್ಪಿಸುವ ಗುರಿ ಹೊಂದಲಾಗಿದೆ. * ಯೋಜನೆ ನಗರ ಮತ್ತು ಗ್ರಾಮೀಣ ಜನತೆಯನ್ನು ಒಳಗೊಳ್ಳಲಿದ್ದು ಎಲ್ಲರಿಗೂ ಡೊಮೆಸ್ಟಿಕ್ ಡೆಬಿಟ್ ಕಾರ್ಡ್ (ರುಪೆ ಕಾರ್ಡ್) ನೀಡಲಾಗುವುದು. * ನರೇದ್ರ ಮೋದಿ ಕಲ್
Image

Happy News - Degree Colleges Recruitment Rules Karnataka Education Department Services (Collegiate Education Department) (Recruitment) (Special) Rules, 2014

Image
" ಗಾಂಧಿ " ಚಿತ್ರ ನಿರ್ದೇಶಕ ಅಟೆನ್ ಬರೋ ನಿಧನ

ಕರ್ನಾಟಕ ರಾಜ್ಯ. ಚಲನಚಿತ್ರ. ಪ್ರಶಸ್ತಿ ೨೦೧೨,

ಡಾ.ರಾಜ್ ಕುಮಾರ್ ಪ್ರಶಸ್ತಿ - ಶ್ರೀ ಎಂ. ಭಕ್ತವತ್ಸಲ ಪುಟ್ಟಣ್ಣ ಕಣಗಾಲ್ ಪ್ರಶಸ್ತಿ - ಶ್ರೀ ಚಿ. ದತ್ತರಾಜ್ ಡಾ. ವಿಷ್ಣುವರ್ಧನ ಪ್ರಶಸ್ತಿ: ಶ್ರೀ ರಾಜೇಶ್ ಪ್ರಥಮ ಅತ್ಯುತ್ತಮ ಚಿತ್ರ: ತಲ್ಲಣ ದ್ವಿತೀಯ ಅತ್ಯುತ್ತಮ ಚಿತ್ರ: ಭಾರತ್ ಸ್ಟೋರ್ಸ್ ತೃತೀಯ ಅತ್ಯುತ್ತಮ ಚಿತ್ರ: ಎದೆಗಾರಿಕೆ ವಿಶೇಷ ಸಾಮಾಜಿಕ ಕಾಳಜಿಯ ಚಿತ್ರ: ಕಾರಣಿಕ ಶಿಶು ಅತ್ಯುತ್ತಮ ಜನಪ್ರಿಯ ಮನರಂಜನಾ ಚಿತ್ರ: ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅತ್ಯುತ್ತಮ ಮಕ್ಕಳ ಚಿತ್ರ: ಲಿಟ್ಲ್ ಮಾಸ್ಟರ್ ನಿರ್ದೇಶಕರ ಪ್ರಥಮ ನಿರ್ದೇಶನದ ಅತ್ಯುತ್ತಮ ಚಿತ್ರ ಪ್ರಶಸ್ತಿ: ಅಲೆಮಾರಿ ಅತ್ಯುತ್ತಮ ಪ್ರಾದೇಶಿಕ ಭಾಷಾ ಚಿತ್ರ: ಕೊಂಚಾವರಂ ಅತ್ಯುತ್ತಮ ನಟ (ಸುಬ್ಬಯ್ಯ ನಾಯ್ಡು ಪ್ರಶಸ್ತಿ): ಶ್ರೀ ದರ್ಶನ್ ಅತ್ಯುತ್ತಮ ನಟಿ: ಶ್ರೀಮತಿ ನಿರ್ಮಲ ಚೆನ್ನಪ್ಪ ಅತ್ಯುತ್ತಮ ಪೋಷಕ ನಟ: ಶ್ರೀ ಕರಿಸುಬ್ಬು ಅತ್ಯುತ್ತಮ ಪೋಷಕ ನಟಿ: ಶ್ರೀಮತಿ ಅರುಣಾ ಬಾಲರಾಜ್ ಅತ್ಯುತ್ತಮ ಕಥೆ ಬರಹಗಾರ: ಡಾ. ಬರಗೂರು ರಾಮಚಂದ್ರಪ್ಪ ಅತ್ಯುತ್ತಮ ಚಿತ್ರಕಥೆ ಬರಹಗಾರ: ಶ್ರೀ ಕೆ.ವೈ. ನಾರಾಯಣಸ್ವಾಮಿ ಅತ್ಯುತ್ತಮ ಸಂಭಾಷಣೆಕಾರ: ಶ್ರೀ ಎಂ.ಎಸ್. ರಮೇಶ್ ಅತ್ಯುತ್ತಮ ಛಾಯಾಗ್ರಾಹಕ: ಶ್ರೀ ರಾಕೇಶ್ ಅತ್ಯುತ್ತಮ ಸಂಗೀತ ನಿರ್ದೇಶಕ: ಶ್ರೀ ಅರ್ಜುನ್ ಜನ್ಯ ಅತ್ಯುತ್ತಮ ಸಂಕಲನಕಾರ: ಶ್ರೀ ಪಿ.ಅರ್. ಸೌಂದರರಾಜ್ ಅತ್ಯುತ್ತಮ ಬಾಲ ನಟ: ಮಾಸ್ಟರ್ ವಿ. ಅನಿಲ್ ಕುಮಾರ್ ಅತ್ಯುತ್ತಮ ಬಾಲ ನಟಿ
Image
ಪನಾಮಾ ಕಾಲುವೆಗೆ ನೂರು ವರ್ಷ