Posts

ಇನ್ಕ್ರೆಡಿಬಲ್ ಇಂಡಿಯಾ:ಅಮಿತಾಭ್, ಪ್ರಿಯಾಂಕಾ ಬ್ರಾಂಡ್ ಅಂಬಾಸಡರ್*

Image
ಉದಯವಾಣಿ, Jan 21, 2016, 3:24 PM IST ಮುಂಬಯಿ: ಇನ್ಕ್ರೆಡಿಬಲ್ ಇಂಡಿಯಾ ಅಭಿಯಾನದ ಹೊಸ ಬ್ರಾಂಡ್ ಅಂಬಾಸಡರ್ಗಳಾಗಿ ಬಾಲಿವುಡ್ನ ಬಿಗ್ ಬಿ ಮೆಗಾಸ್ಟಾರ್ ಅಮಿತಾಭ್ ಬಚ್ಚನ್ ಮತ್ತು ನಟಿ ಪ್ರಿಯಾಂಕಾ ಚೋಪ್ರಾ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ತಾಜಾ ವರದಿಗಳು ತಿಳಿಸಿವೆ. ಕಳೆದ ಕೆಲವು ವರ್ಷಗಳಲ್ಲಿ ಇನ್ಕ್ರೆಡಿಬಲ್ ಇಂಡಿಯಾದ ಬ್ರಾಂಡ್ ಅಂಬಾಸಡರ್ ಆಗಿ ಬಾಲಿವುಡ್ ಸೂಪರ್ ಸ್ಟಾರ್ ಆಮೀರ್ ಖಾನ್ ಕೆಲಸ ಮಾಡುತ್ತಿದ್ದರು. ಈ ಅಭಿಯಾನ ನಡೆಸುತ್ತಿದ್ದ ಕಂಪೆನಿಯಿಂದ ಗುತ್ತಿಗೆ ಮುಗಿದ ತರುವಾಯ ನಿರ್ಗಮಿಸಿರುವ ಆಮೀರ್ ಅವರ ಸ್ಥಾನಕ್ಕೆ ಇದೀಗ ನೂತನ ಬ್ರಾಂಡ್ ಅಂಬಾಸಡರ್ಗಳಾಗಿ ಅಮಿತಾಭ್ ಬಚ್ಚನ್ ಮತ್ತು ಮಾಜಿ ಮಿಸ್ ವರ್ಲ್ಡ್ ಆಗಿರುವ ಪ್ರಿಯಾಂಕಾ ಚೋಪ್ರಾ ಮೂಡಿ ಬರಲಿದ್ದಾರೆ. ಮೂರು ವರ್ಷಗಳ ಈ ಗುತ್ತಿಗೆಗೆ ನೂತನ ಅಂಬಾಸಡರ್ಗಳಾಗಿ ಕೆಲಸ ಮಾಡುವ ಅಮಿತಾಭ್ ಬಚ್ಚನ್ ಮತ್ತು ಪ್ರಿಯಾಂಕಾ ಚೋಪ್ರಾ ಅವರು ಚಿಕ್ಕಾಸನ್ನೂ ಚಾರ್ಜ್ ಮಾಡಿಲ್ಲ. ಇನ್ಕ್ರೆಡಿಬಲ್ ಇಂಡಿಯಾ ಅಭಿಯಾನದ ಅಂಬಾಸಡರ್ಗಳಾಗಿ ಈ ತಾರೆಯರು ಭಾರತೀಯ ಪ್ರವಾಸೋದ್ಯಮಕ್ಕಾಗಿ ಪ್ರಚಾರ ಕಾರ್ಯ ನಡೆಸಲಿದ್ದಾರೆ. ಇನ್ಕ್ರೆಡಿಬಲ್ ಇಂಡಿಯಾ ಅಭಿಯಾನದ ಬ್ರಾಂಡ್ ಅಂಬಾಸಡರ್ ಆಗಿದ್ದ ಆಮೀರ್ ಖಾನ್ ಅವರು ದೇಶದಲ್ಲಿ ಅಸಹಿಷ್ಣುತೆ ಹೆಚ್ಚುತ್ತಿದೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ ಫಲಶ್ರುತಿಯಾಗಿ ಈ ಅಭಿಯಾನದಿಂದ ಹೊರಬಿದ್ದಿದ್ದರು ಎಂದು ತಪ್ಪಾಗಿ

ಪುಸ್ತಕ ಪ್ರಾಧಿಕಾರದ 2014ನೇ ಸಾಲಿನ ಪ್ರಶಸ್ತಿ ಪ್ರಕಟ

Image

ಕರ್ನಾಟಕ ವಿಧಾನ ಪರಿಷತ್ತಿನಲ್ಲಿ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

Image

ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿ ಚುನಾವಣೆ:ಫೆಬ್ರುವರಿ 13 ಮತ್ತು 20 ರಂದು

Image

ದೈಹಿಕ ನ್ಯೂನತೆ ಇದ್ದರೂ ಚಿತ್ರಕಲೆಯಲ್ಲಿ ಸಾಧನೆ ಮಾಡಿ ತೋರಿಸಿದ ಅನು ಜೈನ್

Image
Published: 18 Jan 2016 10:07 AM IST ಅನು ಕಲೆಗೆ ವಿಕಲಚೇತನವೇ ನಿಬ್ಬೆರಗಾಯಿತು! ಬೆಂಗಳೂರು: ದೈಹಿಕ ವಿಕಲಚೇತನಕ್ಕೆ ಸವಾಲೆಸೆದು ಸಹಜ ಬದುಕಿನತ್ತ ಸಾಗಿ ಸಾಹಸ ಮಾಡುತ್ತಿರುವವರೆಂದರೆ ಚಿತ್ರ ಕಲಾವಿದೆ ಅನುಜೈನ್. ಇವರು ಗುರಿ ಸಾಧಿಸುವ ಛಲವಿದ್ದರೆ ದೈಹಿಕ ನ್ಯೂನತೆಗಳು ನಗಣ್ಯ ಎಂದು ಕೊಂಡವರು. ಕಾಲಿನ ಸಂಪೂರ್ಣ ಸ್ವಾಧrನ ಕಳೆದುಕೊಂಡಿರುವ ಅನು ತಮ್ಮ ಎರಡು ಮೊಣಕೈ ಜೋಡಿಸಿ ಕುಂಚ ಹಿಡಿದು ಚಿತ್ರ ಬಿಡಿಸುವ ರೀತಿಯನ್ನು ನೋಡಿದರೆ ಬರೀ ಸಾಮಾನ್ಯ ಜನತೆ ಮಾತ್ರವಲ್ಲ, ಕಲಾವಿದರಿಗೂ ಅಚ್ಚರಿ ಆಗುತ್ತದೆ. ಇವರ ಕೌಶಲ ನೋಡಿ ವಿಕಲಚೇತನವೇ ನಾಚುತ್ತದೆ. ಅನುಜೈನ್ ಮೂಲತಃ ಪಶ್ಚಿಮ ಬಂಗಾಳದವರು, 33 ವರ್ಷದ ಅನು ಕಳೆದ 20ವರ್ಷಗಳಿಂದ ಚಿತ್ರಕಲೆಯನ್ನು ಹವ್ಯಾಸ ಹಾಗೂ ವೃತ್ತಿಯಾಗಿಸಿಕೊಂಡಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ನೂರಾರು ಮಕ್ಕಳಿಗೆ ಕಲೆಯನ್ನು ಧಾರೆಯೆರೆದಿದ್ದಾರೆ. ಕಳೆದ 2008ರಲ್ಲಿ ಬೆಂಗಳೂರಿನಲ್ಲಿ ಚಿತ್ರಕಲೆಯನ್ನು ಪ್ರದರ್ಶಿಸಿದ್ದರು. ಚಂಡೀಘಡದ ಪ್ರಾಚೀನ ಕಲಾಕೇಂದ್ರದಿಂದ ಅವರಿಗೆ ಪುರಸ್ಕಾರ ದೊರೆತಿದೆ. ಇದುವರೆಗೆ ಕಢಕ್ ಪುರದಲ್ಲಿ ತರಬೇತಿ ನೀಡುತ್ತಿದ್ದು, ಇನ್ನು ಇವರು ಬೆಂಗಳೂರಿನಲ್ಲಿಯೇ ನೆಲೆಸಲಿದ್ದು ಇಲ್ಲಿಯೂ ತರಬೇತಿಯನ್ನು ನೀಡುವ ಅಭಿಲಾಷೆ ಹೊಂದಿದ್ದಾರೆ. ಭಾರತೀಯ ವಿದ್ಯಾಭವನ ಹಾಗೂ ಇನ್ಫೋಸಿಸ್ ಫೌಂಡೇಶನ್ ಇಂತಹ ಕಲಾವಿದರನ್ನು ಗುರುತಿಸಿ ಪೊ್ರೀತ್ಸಾಹ

ಮೈಸೂರು ರಾಜ್ಯದ ಹೆಸರನ್ನು "ಕರ್ನಾಟಕ" ಎಂದು ಮರುನಾಮಕರಣ ಮಾಡಿದ ಬಗ್ಗೆ ಅಧಿಕೃತವಾಗಿ ಹೊರಡಿಸಿದ ಆದೇಶದ ಪ್ರತಿ☝🏻☝:-

Image

ಧಾರವಾಡಕ್ಕೆ ರಾಷ್ಟ್ರೀಯ ಗ್ರಾಹಕ ವ್ಯವಹಾರಗಳ ಸಂಶೋಧನಾ ಕೇಂದ್ರ ಮಂಜೂರು:-

Published 16-Jan-2016 20:12 IST ಬೆಂಗಳೂರು: ಐಐಟಿ ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿದ್ದ ಧಾರವಾಡಕ್ಕೆ ಮತ್ತೊಂದು ಬಂಪರ್ ಕೊಡುಗೆ ಸಿಕ್ಕಿದೆ. ರಾಷ್ಟ್ರೀಯ ಗ್ರಾಹಕ ವ್ಯವಹಾರಗಳ ಸಂಶೋಧನಾ ಕೇಂದ್ರವನ್ನ ಧಾರವಾಡದಲ್ಲಿ ಸ್ಥಾಪಿಸಲು ಕೇಂದ್ರ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ. ಇಂದು ನಗರದ ಖಾಸಗಿ ಹೋಟೆಲ್ನಲ್ಲಿ ಕೇಂದ್ರ ಸಚಿವ ರಾಮ್ ವಿಲಾಸ್ ಪಾಸ್ವಾನ್ ನೇತೃತ್ವದಲ್ಲಿ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ನಾಗರಿಕ ಸರಬರಾಜು ದಕ್ಷಿಣ ಪ್ರಾದೇಶಿಕ ಸಮಾಲೋಚನೆ ಸಭೆ ನಡೆಯಿತು. ಬಳಿಕ ಮಾತನಾಡಿದ ಅವರು, ರಾಷ್ಟ್ರೀಯ ಗ್ರಾಹಕ ವ್ಯವಹಾರಗಳ ಸಂಶೋಧನಾ ಕೇಂದ್ರ ಧಾರವಾಡದಲ್ಲಿ ತೆರೆಯುವಂತೆ ರಾಜ್ಯ ಸರ್ಕಾರ ಮನವಿ ಮಾಡಿಕೊಂಡಿತ್ತು. ಅದರಂತೆ ರಾಷ್ಟ್ರೀಯ ಗ್ರಾಹಕ ವ್ಯವಹಾರಗಳ ಸಂಶೋಧನಾ ಕೇಂದ್ರ ಸ್ಥಾಪನೆಗೆ ಕೇಂದ್ರ ಒಪ್ಪಿಗೆ ನೀಡಿದೆ. ರಾಜ್ಯ ಸರ್ಕಾರ ಆದಷ್ಟು ಬೇಗ ಡಿಪಿಆರ್ ಸಲ್ಲಿಸಿದರೆ. ಕೇಂದ್ರ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲಿದೆ ಎಂದರು. ದೇಶದಲ್ಲಿ ವಾರ್ಷಿಕ 226 ಲಕ್ಷ ಟನ್ ಆಹಾರ ಧಾನ್ಯ ಬೇಕಾಗಿದೆ, ಆದರೆ 40 ಲಕ್ಷ ಟನ್ ಆಹಾರ ಧಾನ್ಯಗಳ ಕೊರತೆ ಉಂಟಾಗಿದೆ. ಉತ್ಪಾದನೆ ಕುಂಠಿತವಾಗಿರುವುದರಿಂದ ಆಹಾರ ಧಾನ್ಯದ ಬೆಲೆ ಗಗನಕ್ಕೇರಿದೆ. ಕಾಳಸಂತೆಯಲ್ಲಿ ಆಹಾರ ಧಾನ್ಯದ ಮಾರಾಟವೂ ಇದಕ್ಕೆ ಕಾರಣವಾಗಿದೆ. ಹೀಗಾಗಿ ಕೇಂದ್ರ ಸರ್ಕಾರ ಅಕ್ರಮ ಆಹಾರ ದಾಸ್ತಾನು ಪತ್ತೆ ಹಚ್ಚುವ ಅಭಿಯಾನ

2016ರ ಫಿಲ್ಮ್ಫೇರ್ ಪ್ರಶಸ್ತಿ ಪ್ರಕಟ : ರಣವೀರ್, ದೀಪಿಕಾ ಅತ್ಯುತ್ತಮ ನಟ, ನಟಿ:*-

Image
ಮುಂಬೈ, ಜ.16-ಭಾರತೀಯ ಚಲನಚಿತ್ರರಂಗದಲ್ಲಿ ಅತ್ಯುತ್ತಮ ನಟನೆಗೆ ನೀಡಲಾಗುವ ಪ್ರತಿಷ್ಠಿತ ಫಿಲ್ಮ್ಫೇರ್ ಪ್ರಶಸ್ತಿಯು ಈ ಬಾರಿ ಕನ್ನಡದ ನಟಿ ದೀಪಿಕಾ ಪಡುಕೋಣೆಗೆ ಲಭಿಸಿದೆ. ಸಂಜಯ್ಲೀಲಾ ಬನ್ಸಾಲಿ ನಿರ್ದೇಶನದ ಬಾಜಿರಾವ್ಮಸ್ತಾನಿ ಚಿತ್ರದಲ್ಲಿನ ಅತ್ಯುತ್ತಮ ನಟನೆಗೆ 2016ನೆ ಸಾಲಿನ ಫಿಲ್ಮ್ಫೇರ್ ಪ್ರಶಸ್ತಿಯು ದೀಪಿಕಾ ಪಡುಕೋಣೆಗೆ ಸಿಕ್ಕಿದೆ. ಕಳೆದ ರಾತ್ರಿ ಮುಂಬೈನ ಸರ್ದಾರ್ ವಲ್ಲಭಬಾಯಿ ಪಟೇಲ್ ಕ್ರೀಡಾಂಗಣದಲ್ಲಿ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಬಾಜಿರಾವ್ ಮಸ್ತಾನಿ ಒಟ್ಟು 9 ಪ್ರಶಸ್ತಿಗಳನ್ನು ಬಾಚಿಕೊಂಡಿತ್ತು. ಸುಜಿತ್ ಸಿರ್ಕರ್ ನಿರ್ದೇಶನದ ಪಿಕು ಚಿತ್ರ ಐದು ಪ್ರಶಸ್ತಿಗಳನ್ನು ತನ್ನ ಮುಡಿಗೇರಿಸಿಕೊಂಡರೆ, ಧೂಮ್ ಲಗಾಕಾ ಐಸಾ ಚಿತ್ರಕ್ಕೂ ಪ್ರಶಸ್ತಿ ಲಭಿಸಿದೆ. 2015ನೆ ಸಾಲಿನಲ್ಲಿ ಅತ್ಯುತ್ತಮ ನಟಿ ಪ್ರಶಸ್ತಿಯು ಬಾಜಿರಾವ್ ಮಸ್ತಾನಿ ಅಭಿನಯಕ್ಕಾಗಿ ದೀಪಿಕಾ ಪಡುಕೋಣೆಗೆ ಬಂದರೆ, ಅತ್ಯುತ್ತಮ ನಟ ಪ್ರಶಸ್ತಿಯು ಪಿಕು ಚಿತ್ರಕ್ಕಾಗಿ ರಣವೀರ್ ಸಿಂಗ್ರ ಪಾಲಾಗಿದೆ. ಅತ್ಯುತ್ತಮ ನಿರ್ದೇಶಕ, ಅತ್ಯುತ್ತಮ ಚಿತ್ರ, ಅತ್ಯುತ್ತಮ ನಟಿ ಸೇರಿದಂತೆ ಒಟ್ಟು 9 ವಿಭಾಗಗಳಲ್ಲಿ ಬಾಜೀರಾವ್ ಮಸ್ತಾನಿ ಚಿತ್ರಕ್ಕೆ ಪ್ರಶಸ್ತಿ ಬಂದಿದೆ. ಜೀವಮಾನ ಸಾಧನ ಪ್ರಶಸ್ತಿಯು ಈ ಬಾರಿ ಹಿರಿಯ ನಟ ಮೌಶಮಿ ಚಟರ್ಜಿಗೆ ಬಂದರೆ, ಅತ್ಯುತ್ತಮ ನಿರ್ದೇಶಕ ಪ್ರಶಸ್ತಿ ಸಂಜಯ್ಲೀಲಾ ಬನ್ಸಾಲಿ, ಉತ್ತಮ ಸಂಭಾಷಣೆಗಾಗಿ

ಜಾರ್ಖಂಡ್ ರಾಜ್ಯ ಪಠ್ಯದಲ್ಲಿ ಧೋನಿ, ದೀಪಿಕಾ ಅಧ್ಯಾಯ:-

ರಾಂಚಿ: ಶಾಲಾ ಪಠ್ಯದಲ್ಲಿ ರಾಂಚಿ ಮೂಲದ ಭಾರತ ಕ್ರಿಕೆಟ್ ತಂಡದ ನಾಯಕ ಮಹೇಂದ್ರ ಸಿಂಗ್ ಧೋನಿ, ಆರ್ಚರಿ ಪಟು ದೀಪಿಕಾ ಕುಮಾರಿ ಮತ್ತು ಮಾಜಿ ಹಾಕಿ ನಾಯಕ ಜೈಪಾಲ್ ಸಿಂಗ್ ಮುಂಡಾ ಕುರಿತು ಜಾರ್ಖಂಡ್ ವಿದ್ಯಾಥಿರ್ರ್ಗಳು ಶೀಘ್ರದಲ್ಲೇ ಅಧ್ಯಯನ ನಡೆಸಲಿದ್ದಾರೆ ಎಂದು ಅಲ್ಲಿನ ಶೈಕ್ಷಣಿಕ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ನೂತನ ಶೈಕ್ಷಣಿಕ ವರ್ಷದಿಂದ ಜಾರಿಗೆ ಬರಲಿರುವ ಹೊಸ ಪಠ್ಯದಲ್ಲಿ ಎರಡರಿಂದ 8ನೇ ತರಗತಿಯ ವಿದ್ಯಾರ್ಥಿಗಳು ಇವರ ಬಗ್ಗೆ ಅಧ್ಯಯನ ನಡೆಸಲಿದ್ದಾರೆ. 1928ರಲ್ಲಿ ಭಾರತ ಹಾಕಿ ತಂಡದ ನಾಯಕರಾಗಿದ್ದ ಮುಂಡಾ ಅದೇ ವರ್ಷ ಒಲಿಂಪಿಕ್ಸ್ನಲ್ಲಿ ಚಿನ್ನ ಗೆದ್ದ ಸಾಧನೆ ಮಾಡಿದ್ದರು. ನಂತರ ಅವರು ಆದಿವಾಸಿ ಮಹಾಸಭಾ ಎಂಬ ಬುಡಕಟ್ಟು ಸಂಸ್ಥೆಯೊಂದನ್ನು ಸ್ಥಾಪಿಸಿದ್ದರು. ಇವರಲ್ಲದೆ, ಹೊಸ ಪುಸ್ತಕದಲ್ಲಿ ಪರ್ವತರೋಹಿ ಬಚೇಂದ್ರಿಯಾ ಪಾಲ್ ಮತ್ತು ಪ್ರೇಮಲತಾ ಅಗರ್ವಾಲ್ ಅವರ ಬಗ್ಗೆಯೂ ತಿಳಿಸಲಾಗಿದೆ.

ಟೆನಿಸ್: ಮಹಿಳೆಯರ ಡಬಲ್ಸ್ ವಿಭಾಗದಲ್ಲಿ ಸತತ 29 ಪಂದ್ಯಗಳನ್ನು ಗೆದ್ದು ವಿಶ್ವದಾಖಲೆ ಬರೆದ ಸಾನಿಯಾ-ಹಿಂಗಿಸ್ ಜೋಡಿ

Image

ಸಿಕ್ಕಿಂ ಸಂಪೂರ್ಣ ಸಾವಯವ ರಾಜ್ಯ

Image

ದೇಶದಲ್ಲಿ ಅತಿ ಹೆಚ್ಚು ಉದ್ದದ ರಾಷ್ಟ್ರೀಯ ಹೆದ್ದಾರಿಗಳನ್ನು ಹೊಂದಿರುವ ರಾಜ್ಯ ಕರ್ನಾಟಕ :

Image

ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಪರೀಕ್ಷೆ ಮಾರ್ಚ್ 1 ರಿಂದ 5, 2016

Image

Wanted 102 Asst Professors in SHIMOGA INSTITUTE OF MEDICAL SCIENCE

Image

Bangalore city civil police constable recruitment -2014, 2 nd provisional selection list announced ☝🏻☝🏻☝🏻 *

Image
www.bcp.gov.in/doc/BCP%20PROVISIONAL%20SELECTION%20LIST.pdf

ಸಿಇಟಿ: ಇಂದಿನಿಂದ ಆನ್‌ಲೈನ್‌ನಲ್ಲಿ ಅರ್ಜಿ ಸ್ವೀಕಾರ.

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು 2016-17ನೇ ಸಾಲಿನ ವೈದ್ಯ, ದಂತ ವೈದ್ಯ, ಆಯುಷ್, ಎಂಜಿನಿಯರಿಂಗ್, ಆರ್ಕಿಟೆಕ್ಚರ್, ಫಾರಂಸೈನ್ಸ್, ಬಿ-ಫಾರ್ಮಾ, ಫಾರ್ಮಾ-ಡಿ ಮತ್ತಿತರ ವೃತ್ತಿಪರ ಪದವಿ ಶಿಕ್ಷಣ ಕೋರ್ಸ್‌ಗಳ ಪ್ರವೇಶಕ್ಕೆ ಅವಕಾಶ ಕಲ್ಪಿಸುವ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ)ಗೆ ಅರ್ಹ ಭಾರತೀಯ ಅಭ್ಯರ್ಥಿಗಳಿಂದ ಆನ್‌ಲೈನ್‌ನಲ್ಲಿ ಅರ್ಜಿಗಳನ್ನು ಆಹ್ವಾನಿಸಿದೆ. ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ ಅಭ್ಯರ್ಥಿಗಳ ಪ್ರವೇಶಾರ್ಹತೆಯ ವಿವರಗಳೊಂದಿಗೆ ಅರ್ಜಿ ಭರ್ತಿ ಮಾಡುವ ಕುರಿತು ಮಾರ್ಗದರ್ಶನ ನೀಡುವ ಮಾಹಿತಿ ಪುಸ್ತಿಕೆಯನ್ನು ಕನ್ನಡ ಹಾಗೂ ಇಂಗ್ಲಿಷ್‌ನಲ್ಲಿ ನೀಡಲಾಗಿದೆ. ಆನ್‌ಲೈನ್ ಅರ್ಜಿ ಸಲ್ಲಿಕೆಗೆ ಜ.13ರಿಂದ ಫೆ.13ರವರೆಗೆ ಒಂದು ತಿಂಗಳ ಕಾಲಾವಧಿ ಇದೆ. ಅಭ್ಯರ್ಥಿಗಳು ಮಾರ್ಗಸೂಚಿಯನ್ನು ಓದಿ ಖಾಲಿ ಅರ್ಜಿ ನಮೂನೆ ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡುವ ಬಗ್ಗೆ ಪೂರ್ಣ ರೀತಿಯಲ್ಲಿ ಅಭ್ಯಾಸ ಮಾಡಿಕೊಂಡ ನಂತರವೇ ಆನ್‌ಲೈನ್‌ನಲ್ಲಿ ಅರ್ಜಿ ಭರ್ತಿ ಮಾಡಲು ಸೂಚಿಸಲಾಗಿದೆ. ಅರ್ಜಿ ತುಂಬುವಾಗ ಎಚ್ಚರಿಕೆ ವಹಿಸಿ ಅರ್ಜಿಯಲ್ಲಿ ಅಭ್ಯರ್ಥಿ ನೀಡುವ ವಿವರ ಅವಲಂಬಿಸಿ ಮುಂದಿನ ಸೀಟು ಹಂಚಿಕೆಯ ಎಲ್ಲಾ ಪ್ರಕ್ರಿಯೆ ನಡೆಯುತ್ತದೆ. ಒಮ್ಮೆ ಸಲ್ಲಿಸಿದ ವಿವರ ಬದಲಾಯಿಸಲು ಅವಕಾಶವಿಲ್ಲ. ಚಲನ್ ಡೌನ್‌ಲೋಡ್ ಮಾಡಿಕೊಂಡು ಅರ್ಜಿ ಶುಲ್ಕವನ್ನು ನಿಗದಿತ ಬ್ಯಾಂಕ್‌ನಲ್ಲಿ ಪಾವತಿಸುವ ಕೊನೆಯ ದಿನ ಫೆ.15 ಮತ್ತು ಪ್ರವೇಶಪತ್ರವನ್ನು ಏ.15ರಿಂದ ಡೌನ

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ನೇಮಕಾತಿ - 2016:-

Image
🎄ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು ಈ ಕೆಳಕಂಡ ಹುದ್ದೆಗಳಿಗೆ ಅರ್ಹ ಅಭ್ಯರ್ಥಿ ಗಳಿಂದ ಅರ್ಜಿ ಆಹ್ವಾನಿಸಿದೆ. 👇🏻👇🏻👇🏻👇🏻👇🏻 🌷 ಸಹಾಯಕ ಲೆಕ್ಕಿಗ 👉🏻 71 ಹುದ್ದೆಗಳು. 🎓ವಿದ್ಯಾರ್ಹತೆ 👉🏻 ಅಂಗೀಕೃತವಾದ ವಿಶ್ವವಿದ್ಯಾನಿಲಯದಿಂದ ಬಿ.ಕಾಂ ವಿಷಯದಲ್ಲಿ ಪಡೆದ ಪದವಿ ಹಾಗೂ ಗಣಕ ಯಂತ್ರದ ಜ್ಞಾನವನ್ನು ಹೊಂದಿರಬೇಕು. 🌷 ಸಹಾಯಕ ಸಂಚಾರ ನಿರೀಕ್ಷಕ👉🏻 128 ಹುದ್ದೆಗಳು. 🎓 ವಿದ್ಯಾರ್ಹತೆ 👉🏻 ಪಿ.ಯು.ಸಿ ಯಲ್ಲಿ ಪ್ರಥಮ ದರ್ಜೆಯೊಂದಿಗೆ ಉತ್ತೀರ್ಣರಾಗಿರಬೇಕು. 🎓 ದೇಹದಾರ್ಡ್ಯತೆ👉🏻  ಎತ್ತರ 163 ಸೆಂ.ಮೀ ಹಾಗೂ ತೂಕ 55 ಕೆ.ಜಿ (ಪುರುಷರಿಗೆ), ಎತ್ತರ 153 ಸೆಂ.ಮೀ ಹಾಗೂ ತೂಕ 50 ಕೆ.ಜಿ ( ಮಹಿಳೆಯರಿಗೆ) 🌷 ಸಹಾಯಕ ಉಗ್ರಾಣ ರಕ್ಷಕ 👉🏻 34 ಹುದ್ದೆಗಳು. 🎓 ವಿದ್ಯಾರ್ಹತೆ 👉🏻 ಸರ್ಕಾರದಿಂದ ಮಾನ್ಯತೆ ಪಡೆದ ಒಂದು ಸಂಸ್ಥೆಯಿಂದ ಮೆಕ್ಯಾನಿಕಲ್ / ಆಟೋಮೊಬೈಲ್ ನಲ್ಲಿ ಮೂರು ವರ್ಷದ ಇಂಜಿನಿಯರಿಂಗ್ ಡಿಪ್ಲೊಮಾ ಪಡೆದಿರಬೇಕು. 🌷 ಅಂಕಿ ಅಂಶ ಸಹಾಯಕ 👉🏻 41 ಹುದ್ದೆಗಳು. 🎓ವಿದ್ಯಾರ್ಹತೆ👉🏻ಸರ್ಕಾರದಿಂದ ಮಾನ್ಯತೆ ಪಡೆದ ಅಥವಾ ಒಂದು ಸಂಸ್ಥೆಯಿಂದ ಸಂಖ್ಯಾಶಾಸ್ತ್ರ,  ಬಿ.ಸಿ.ಎ, ಬಿ.ಎಸ್.ಸಿ ಕಂಪ್ಯೂಟರ್ ಸೈನ್ಸ್ ನಲ್ಲಿ ಮೂರು ವರ್ಷದ ಪದವಿ ಹೊಂದಿರಬೇಕು. 🌷 ವಯೋಮಿತಿ 👉🏻 35 ವರ್ಷ [GM] 38 ವರ್ಷ👉🏻2 A,  2 B, 3 A, 3 B] 40 ವರ್ಷ 👉🏻 SC, ST, CAT -1 [ಕನಿಷ್ಟ 18 ವರ್ಷ ]

ಆಧ್ಯಾತ್ಮಿಕ ಸಂದೇಶದ ಸಂಕ್ರಾಂತಿ

Image

ಸ್ಪರ್ಧಾತ್ಮಕ ಪರೀಕ್ಷೆ :ರೀಸನಿಂಗ ಪ್ರಶ್ನೋತ್ತರಗಳು

Image

ಮಂಗಳೂರು ವಿದ್ಯುತ್ ಸರಬರಾಜು ಕಂಪನಿಯುಲ್ಲಿ ಖಾಲಿ ಇರುವ 441 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ :ಸಂಪೂರ್ಣ ಮಾಹಿತಿ ದಿ 16/01/2016 ರಿಂದ ವೆಬ್ನಲ್ಲಿ ಲಭ್ಯ

www.mesco.in