Posts

ದುಡ್ಡನ್ನು ದುಡಿದು ತರಬೇಕು,ಹೆಸರನ್ನು ಮಾಡೊ ಕಾರ್ಯದಿಂದ ಗಳಿಸಬೇಕು.

ಸರ್ವರಿಗೂ ಬಸವ ಜಯಂತಿಯ ಹಾರ್ದಿಕ ಶುಭಾಶಯಗಳು.

"PDO & ಗ್ರಾಮ ಪಂಚಾಯತಿ SECRETARY ಹುದ್ದೆಗಳ ನೇಮಕಾತಿ: ಪರಿಷ್ಕೃತ ಆಯ್ಕೆ ಪಟ್ಟಿ ಪ್ರಕಟ"

Competitive Examination - Revised Provisional Merit List (District-Wise) - ******************************** (1) PDO: Revised Provisional Merit List (District-Wise) - Panchayath Development Officer: - http://kea-web01-in.cloudapp.net/pdoresult-0405z/ DIST_WISE_PDO.PDF ******************************** (2) GRAM PANCHAYATH SECRETARY: Revised Provisional Merit List (District-Wise) - Grama Panchayath Secretary Grade-1: - http://kea-web01-in.cloudapp.net/pdoresult-0405z/ DIST_WISE_GRADE1.PDF

*ಗೆಜೆಟೆಡ್ ಪ್ರೊಬೆಶನರಿ ಹುದ್ದೆಗಳ ಅಂಕಗಳು ಪ್ರಕಟ*

*Candidates can download the Gazetted Probationers-2014 marks in the Results link* http://www.kpscapps.com/gpe_2014/exam_results.php

ಬೇಸಿಗೆ ರಜೆಯಲ್ಲಿ ತರಗತಿಗಳನ್ನು ನಡೆಸದಂತೆ ಶಾಲೆಗಳಿಗೆ ಸುತ್ತೋಲೆ

Published: 27 Apr 2017 02:19 PM IST | Updated: 27 Apr 2017 02:21 PM IST ಬೇಸಿಗೆ ರಜೆಯಲ್ಲಿ ತರಗತಿಗಳನ್ನು ನಡೆಸದಂತೆ ಶಾಲೆಗಳಿಗೆ ಸುತ್ತೋಲೆ ಬೆಂಗಳೂರು: ಬೇಸಿಗೆ ರಜೆಯಲ್ಲೂ ವಿದ್ಯಾರ್ಥಿಗಳಿಗೆ ತರಗತಿಗಳನ್ನು ನಡೆಸುತ್ತಿರುವುದರ ಬಗ್ಗೆ ದೂರು ದಾಖಲಾಗಿರುವ ಹಿನ್ನೆಲೆಯಲ್ಲಿ ಮಕ್ಕಳ ಹಕ್ಕು ರಕ್ಷಣಾ ಆಯೋಗ ಸಾರ್ವಜನಿಕ ಶಿಕ್ಷಣ ಇಲಾಖೆಯ ಮೂಲಕ ಎಲ್ಲಾ ಶಾಲೆಗಳಿಗೂ ಸುತ್ತೋಲೆ ಹೊರಡಿಸಿದ್ದು, ಕೂಡಲೇ ತರಗತಿಗಳನ್ನು ನಿಲ್ಲಿಸಬೇಕೆಂದು ಸೂಚನೆ ನೀಡಿದೆ.  ಈ ಬಗ್ಗೆ ಆಯೋಗದ ಅಧ್ಯಕ್ಷ ಕೃಪಾ ಆಳ್ವ ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ನೊಂದಿಗೆ ಮಾತನಾಡಿದ್ದು, ಬೇಸಿಗೆ ರಜೆಗಳಲ್ಲೂ 2-10 ನೇ ತರಗತಿಯ ವಿದ್ಯಾರ್ಥಿಗಳಿಗೆ ತರಗತಿಗಳನ್ನು ನಡೆಸುತ್ತಿರುವುದರ ಬಗ್ಗೆ ಪೋಷಕರಿಂದ ದೂರು ಸ್ವೀಕರಿಸಿದ್ದೇವೆ. ಈ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಗೆ ಸುತ್ತೋಲೆ ಹೊರಡಿಸಿ, ಬೇಸಿಗೆ ರಜೆಯಲ್ಲೂ ತರಗತಿಗಳನ್ನು ನಡೆಸುತ್ತಿರುವುದನ್ನು ನಿಲ್ಲಿಸಬೇಕೆಂಬ ಸೂಚನೆ ನೀಡಿದ್ದೇವೆ ಎಂದು ತಿಳಿಸಿದ್ದಾರೆ.  ವಿದ್ಯಾರ್ಥಿಗಳು ಎಂದಿನ ಶೈಕ್ಷಣಿಕ ತರಗತಿಗಳಿಂದ ವಿಶ್ರಾಂತಿ ತೆಗೆದುಕೊಳ್ಳಲು ಬೇಸಿಗೆ ರಜೆ ನೀಡಲಾಗಿರುತ್ತದೆ. ಆದರೆ ಬೇಸಿಗೆ ರಜೆಯಲ್ಲೂ ಸಹ ವಿದ್ಯಾರ್ಥಿಗಳಿಗೆ ತರಗತಿಗಳನ್ನು ನಡೆಸುವುದು ಮಕ್ಕಳ ಹಕ್ಕುಗಳ ಉಲ್ಲಂಘನೆಯಾಗುತ್ತದೆ. ಅಷ್ಟೇ ಅಲ್ಲದೇ ಬೇಸಿಗೆ ಶಿಬಿರಗಳ ಸಮಯವನ್ನೂ ಪ್ರತಿ ನಿತ್ಯ ಕೆಲವೇ ಗಂಟೆಗಳಿಗೆ ಸೀಮಿತಗೊಳಿಸಬೇಕು, ಈ ಹಿನ್ನೆ

ಕೆಎಸ್ಆರ್ಟಿಸಿಗೆ ರಾಷ್ಟ್ರೀಯ ಹುಡ್ಕೋ ಪ್ರಶಸ್ತಿ 

April 26, 2017 ನವದೆಹಲಿ, ಏ.26- ಕೆಎಸ್ಆರ್ಟಿಸಿಯು MITRA ಅದೇಶದ ಪ್ರಥಮ ಜಾಣ ಸಾರಿಗೆ ವ್ಯವಸ್ಥೆ ಮೈಸೂರಿನಲ್ಲಿ ಅನುಷ್ಠಾನಗೊಳಿಸಿದ್ದು, ಈ ಉಪಕ್ರಮಕ್ಕೆ ಹುಡ್ಕೋ ಉತ್ತಮ ಉಪಕ್ರಮ ಪ್ರಶಸ್ತಿ ಮತ್ತು ರೂ.ಒಂದು ಲಕ್ಷ ನಗದು ಲಭಿಸಿರುತ್ತದೆ. ಈ ಪ್ರಶಸ್ತಿಯನ್ನು ವಸತಿ ಮತ್ತು ನಗರಾಭಿವೃದ್ಧಿ ನಿಗಮ ನಿಯಮಿತ (ಹುಡ್ಕೋ) ಭಾರತ ಸರ್ಕಾರರವರು ಸ್ಥಾಪಿಸಿದ್ದು, ಪ್ರತಿ ವರ್ಷ 10 ವರ್ಗಗಳಲ್ಲಿ ಪ್ರಶಸ್ತಿಯನ್ನು ನೀಡಲಾಗುತ್ತದೆ.ಪ್ರಸಕ್ತ ವರ್ಷದಲ್ಲಿ ಆರು ಪ್ರಶಸ್ತಿಗಳನ್ನು ಮಾತ್ರ ನೀಡಲಾಗಿದೆ. KSRTC bagged prestigious National " HUDCO Best Practice Award -2017'' with cash Prize of Rs. One Lakh 6:23 AM - 26 Apr 2017 4 8 KSRTC @KSRTC_Journeys ವಿವರ : ನಗರ ಸಾರಿಗೆ -ಕರ್ನಾಟಕ, ಕೆಎಸ್ಆರ್ಟಿಸಿ, ನಗರಾಡಳಿತ – ಗುಜರಾತ್ ಮತ್ತು ಛತ್ತೀಸ್ಗಡ್, ಪರಿಸರ ನಿರ್ವಹಣೆ – ಕೇರಳ, ತ್ಯಾಜ್ಯ ನಿರ್ವಹಣೆ – ತಮಿಳುನಾಡುಗೆ ಲಭಿಸಿರುತ್ತದೆ. ಹುಡ್ಕೋ ಉತ್ತಮ ಉಪಕ್ರಮ ಪ್ರಶಸ್ತಿಯನ್ನು ವಸತಿ, ಬಡತನ ನಿರ್ಮೂಲನೆ ಮತ್ತು ನಗರಾಭಿವೃದ್ಧಿ ಸಚಿವರು ವೆಂಕಯ್ಯ ನಾಯ್ಡು ನವದೆಹಲಿಯ ಇಂಡಿಯಾ ಹ್ಯಾಬಿಟೆಟ್ ಸೆಂಟರ್ನಲ್ಲಿ ನಡೆದ ಸಮಾರಂಭದಲ್ಲಿ ಕೆಎಸ್ಆರ್ಟಿಸಿಗೆ ಪ್ರಶಸ್ತಿ ಪ್ರದಾನ ಮಾಡಿದರು.

Transfer & counselling software preperation is in full swing...reviewed progress...transparency is the ultimate criteria...SUBODH YADAY IAS

Image

2017ನೇ ಸಾಲಿನ ಸಿಇಟಿ ವೇಳಾಪಟ್ಟಿ ಪ್ರಕಟ  April 25, 2017 

ಬೆಂಗಳೂರು,ಏ.25 -ಮೇ 2 ಮತ್ತು 3ರಂದು 2017ನೇ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆ ನಡೆಯಲಿದೆ. ಮೇ 2ರಂದು ಬೆಳಗ್ಗೆ 10.30ರಿಂದ 11.50ರವರೆಗೆ ಜೀವಶಾಸ್ತ್ರ ಹಾಗೂ ಮಧ್ಯಾಹ್ನ 2.30ರಿಂದ 3.50ರ ವರೆಗೆ ಗಣಿತ ಪರೀಕ್ಷೆ ನಡೆಯಲಿದೆ. ಮೇ 3ರಂದು ಬೆಳಗ್ಗೆ 10.30ರಿಂದ 11.50ರವರೆಗೆ ಭೌತಶಾಸ್ತ್ರ ಮತ್ತು ಮಧ್ಯಾಹ್ನ 2.30ರಿಂದ 3.50ರವರೆಗೆ ರಸಾಯನಶಾಸ್ತ್ರ ಪರೀಕ್ಷೆ ನಡೆಯಲಿದೆ ಎಂದು ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹೊರನಾಡು ಹಾಗೂ ಗಡಿನಾಡು ಕನ್ನಡಿಗ ಅಭ್ಯರ್ಥಿಗಳಿಗೆ ಮೇ 4ರಂದು ಬೆಳಗ್ಗೆ 11.30ರಿಂದ 12.30ರವರೆಗೆ ಕನ್ನಡ ಭಾಷಾ ಪರೀಕ್ಷೆ ಬೆಂಗಳೂರು ಕೇಂದ್ರದಲ್ಲಿ ನಡೆಯಲಿದೆ. ಇದೇ ಮೊದಲ ಬಾರಿಗೆ ಸಾಮಾನ್ಯ ಪ್ರವೇಶ ಪರೀಕ್ಷೆಯೂ ಕನ್ನಡ ಮತ್ತು ಇಂಗ್ಲೀಷ್ ಭಾಷೆಯಲ್ಲಿ ಮುದ್ರಿಸಲಾಗಿದೆ. ಮೇ 3ರಂದು ಪರೀಕ್ಷಾ ಅವಧಿ ಮುಗಿದ ನಂತರ ಅಭ್ಯರ್ಥಿಗಳು ಆಯಾ ಪರೀಕ್ಷಾ ಕೇಂದ್ರಗಳಲ್ಲಿ ಬ್ರೌಚರ್(ಮಾಹಿತಿ ಪುಸ್ತಕ)ಗಳನ್ನು ಪಡೆದುಕೊಳ್ಳಬೇಕು. ನೀಲಿ ಮತ್ತು ಕಪ್ಪು ಬಣ್ಣದ ಬಾಲ್ ಪಾಯಿಂಟ್ ಪೆನ್ನನ್ನೇ ಪರೀಕ್ಷೆಗೆ ಬಳಸಬೇಕು. ಪ್ರವೇಶ ಪತ್ರದ ಜೊತೆಗೆ ಅಭ್ಯರ್ಥಿಯು ಕಡ್ಡಾಯವಾಗಿ ಕಾಲೇಜಿನ ಗುರುತಿನ ಚೀಟಿ ತರಬೇಕು, ಅಲ್ಲದೆ ಆಧಾರ್ಕಾರ್ಡ್, ಪಾನ್ಕಾರ್ಡ್, ವಾಹನ ಪರವಾನಗಿ ಸೇರಿದಂತೆ ಯಾವುದಾದರೊಂದನ್ನು ಮಾಹಿತಿಗಾಗಿ ತೆಗೆದುಕೊಂಡು ಹೋಗಬೇಕು. ಪರೀಕ್ಷಾ ಕೇಂದ್ರದೊಳಗೆ ಕೈ ಗಡಿಯಾರ, ಮೊಬೈಲ್, ಕ್ಯಾಲ್ಕ