Posts

ಸ್ರೇಲ್‌ನ ಗ್ರಾಸ್‌ಮನ್‌ಗೆ ಬೂಕರ ಪ್ರಶಸ್ತಿ​

Image
ಲಂಡನ್‌:  ಈ ಬಾರಿಯ ಪ್ರತಿಷ್ಠಿತ ಮ್ಯಾನ್‌ಬೂಕರ್‌ ಅಂತಾರಾಷ್ಟ್ರೀಯ ಪ್ರಶಸ್ತಿಯು ಇಸ್ರೇಲಿ ಬರಹಗಾರ ಡೇವಿಡ್‌ ಗ್ರಾಸ್‌ಮನ್‌ ಅವರ 'ಎ ಹಾರ್ಸ್‌ ವಾಕ್ಸ್‌ ಇಂಟು ಎ ಬಾರ್‌' ಕಾದಂಬರಿಗೆ ಒಲಿದಿದೆ. ಬುಧವಾರ ಲಂಡನ್‌ನಲ್ಲಿ ಪ್ರಶಸ್ತಿಯನ್ನು ಘೋಷಿಸಲಾಯಿತು. ಕಾದಂಬರಿಯು ಸ್ಟ್ಯಾಂಡಪ್‌ ಕಾಮಿಡಿಯನ್‌ನೊಬ್ಬನ ಸೋಲಿನ ಕತೆ ಹೇಳುತ್ತದೆ. ಪ್ರಶಸ್ತಿಯ ಮೊತ್ತವು 50000 ಪೌಂಡ್‌ (ಸುಮಾರು 41 ಲಕ್ಷ ರೂ.) ಆಗಿದ್ದು, ಕಾದಂಬರಿಕಾರ ಗ್ರಾಸ್‌ಮನ್‌ ಹಾಗೂ ಅನುವಾದಕಿ ಜೆಸ್ಸಿಕಾ ಕೊಹೆನ್‌ ಅವರ ನಡುವೆ ಸಮನಾಗಿ ಹಂಚಲಾಗುತ್ತದೆ. ಈ ಹಿಂದೆ ಬೂಕರ್‌ ಪ್ರಶಸ್ತಿಯನ್ನು ಜೀವಮಾನದ ಸಾಧನೆಗಾಗಿ ನೀಡಲಾಗುತ್ತಿತ್ತು. ಆದರೆ ಕಳೆದ ವರ್ಷದಿಂದ ಒಂದೇ ಪುಸ್ತಕಕ್ಕೆ ಕೂಡಾ ನೀಡಲಾಗುತ್ತಿದೆ.

ಎಕ್ಸೈಜ್ ಸಬ್ ಇನ್ಸ್ಪೆಕ್ಟರ್ ಹುದ್ದೆಯ ಪರೀಷ್ಕೃತ ಕೀ ಉತ್ತರಗಳು*

*REVISED KEY ANSWERS OF EXAM DATE 30-04-2017 FOR  EXCISE SUB-INSPECTORS* http://kpsc.kar.nic.in/Excise%20Sub%20Inspector%20-176.pdf

ಅಂಕಗಳ ಹುಚ್ಚು ಹಿಡಿಸಬೇಡಿ

Image
14 Jun, 2017 ಪ್ರಜಾವಾಣಿ ವಾರ್ತೆ ಆತ್ಮೀಯ ಶಿಕ್ಷಕ ಬಂಧುಗಳೇ, ನನ್ನ ಮಗ ಸರ್ಕಾರಿ ಶಾಲೆಗೆ ಹೋಗ್ತಿನಿ ಅಂದಾಗ ಖುಷಿಪಟ್ಟು ಅವನೊಂದಿಗೆ ಈ ಪತ್ರವನ್ನು ಬರೆದು ಕಳುಹಿಸಿಕೊಟ್ಟಿದ್ದೇನೆ. ಸಾಧ್ಯವಾದರೆ ಓದಿ. ಇದು ನನ್ನ ಸಲಹೆಯೂ ಅಲ್ಲ, ಆಗ್ರಹವೂ ಅಲ್ಲ. ಹಾಗೆಂದು ನಿಮಗೆ ವಿನಂತಿಯೂ ಅಲ್ಲ. ಇದು ನನ್ನ ಮಗನ ಕುರಿತಾದ ನನ್ನ ಮಿಡಿತ. ನನ್ನ ಮಗನಿಗೆ ಇದನ್ನೇ ಕಲಿಸಿ, ಹೀಗೆ ಕಲಿಸಿ ಅಂತ ಸೂಚಿಸುವ ಪ್ರಯತ್ನವೂ ಅಲ್ಲ ಇದು. ನನ್ನೊಂದಿಗೆ ಹುಟ್ಟಿಕೊಂಡ ಮಾತುಗಳ ನಿಮ್ಮೊಂದಿಗೆ ಹಂಚಿಕೊಳ್ಳುವ ಪ್ರಯತ್ನವಷ್ಟೇ. ದಯವಿಟ್ಟು ನನ್ನ ಮಗನಿಗೆ ಅಂಕಗಳ ಹುಚ್ಚು ಹಿಡಿಸಬೇಡಿ. ಒಂದು ಉನ್ನತ ಕೆಲಸ ಹಿಡಿಯುವುದಕ್ಕಾಗಿ ನಾನು ಓದಿಗೆ ಬಂದಿದ್ದೇನೆ ಎಂದು ಹೇಳಿಕೊಡಬೇಡಿ. ಕೆಲಸ ಯಾವುದೇ ಇರಲಿ ಅದನ್ನು ಪ್ರಾಮಾಣಿಕವಾಗಿ, ಖುಷಿಯಿಂದ, ಹೆಮ್ಮೆಯಿಂದ ಮಾಡುವುದು ಶ್ರೇಷ್ಠ ಎಂಬುದನ್ನು ಹೇಳಿಕೊಡಿ. ಅವನಿಗೆ ಪುಸ್ತಕಗಳ ಓದಿನ ಹುಚ್ಚು ಹಿಡಿಯುವಂತೆ ಮಾಡಿ. ಶಾಲೆಯ ಪುಸ್ತಕಗಳಷ್ಟೇ ನಮ್ಮ ಮಿತಿ ಎಂಬ ಭ್ರಮೆ ಹುಟ್ಟಿಸಬೇಡಿ, ಭಯದಲ್ಲಿ ನಡುಗುವ ಬದಲು ಖುಷಿಯಿಂದ ಶಿಸ್ತಿಗೆ ಒಡ್ಡಿಕೊಳ್ಳುವುದನ್ನು ಹೇಳಿಕೊಡಿ. ಅವನಿಗೆ ಬದುಕು ಕಲಿಸಿ, ಕಷ್ಟಗಳಲ್ಲಿ ಓಡಿ ಹೋಗುವ, ಸುಖ ಬಂದಾಗ ಕುಣಿದಾಡುವುದರ ಬದಲು ಸಮಚಿತ್ತತೆಹೇಳಿಕೊಡಿ. ನೋವಿನಲ್ಲೂ ನಗುವುದನ್ನು ಕಲಿಸಿ, ಎಲ್ಲರೂ ತನ್ನವರಂತೆ ಕಾಣುವುದನ್ನು ಕಲಿಸಿ, ಎಂದಿಗೂ ಜಾತಿಯ ಬೀಜ ಮೊಳೆಯದಂತೆ ನೋಡಿಕೊಳ್ಳಿ, ಸಮಾಜದ ಮೋಸಗಳನ್ನ

ಶಿಕ್ಷಣ ಇಲಾಖೆಯ ಯಾವ ಯಾವ ವೃಂದದಲ್ಲಿ ಹಿಂಬಡ್ತಿ (Supreme Court ಅನ್ವಯ) ಮಾಡಬೇಕು ಎನ್ನುವ ಬಗ್ಗೆ ಧಾರವಾಡ ಶಿಕ್ಷಣ ಆಯುಕ್ತರ ಆದೇಶ👇🏻👇🏻

Image

*Breaking!!!!!!! Newz! *ಸದ್ಯ ಹೊರಡಿಸಲಾದ 401 KAS ಹುದ್ದೆಗಳ ಅರ್ಜಿ ಸಲ್ಲಿಕೆಯ ಅವಧಿಯನ್ನು 27-06-2017 ರವರೆಗೆ ವಿಸ್ತರಿಸಲಾಗಿದೆ* 👇👇👇👇👇👇👇👇👇👇

Image

*5 ವರ್ಷ10 ತಿಂಗಳು ವಯೋಮಾನದ ಮಕ್ಕಳನ್ನು ದಾಖಲು ಮಾಡಿಕೊಳ್ಳ ಬೇಕೆಂಬ ಆದೇಶದ ತಿದ್ದುಪಡಿ ಆದೇಶ* 1 ನೇ ತರಗತಿಗೆ ವಯೋಮಾನ 5.5 ವರ್ಷ ನಿಗದಿಪಡಿಸಿ ಆಯುಕ್ತರ ಹೊಸ ಆದೇಶ

Image

Soon book your LPG cylinder via WhatsApp

ಇನ್ಮುಂದೆ ವಾಟ್ಸಾಪ್ ಮೂಲಕ ಅಡುಗೆ ಅನಿಲ (ಎಲ್ಪಿಜಿ) ಬುಕ್ ಮಾಡಿ ನವದೆಹಲಿ, ಜೂನ್ 07: ಗ್ರಾಹಕರು ಇನ್ಮುಂದೆ ವಾಟ್ಸಾಪ್ ಮೂಲಕ ಅಡುಗೆ ಅನಿಲ (ಎಲ್ಪಿಜಿ) ಸಿಲಿಂಡರ್ ಗಳನ್ನು ಕಾಯ್ದಿರಿಸಬಹುದಾಗಿದೆ. ಫೋನ್ ಕರೆ/ಎಸ್ಎಂಎಸ್ ಮೂಲಕ ಬುಕ್ಕಿಂಗ್ ವ್ಯವಸ್ಥೆ ಈಗಾಗಲೇ ದೇಶದ ಹಲವೆಡೆ ಜಾರಿಯಲ್ಲಿದೆ. ಈ ಎರಡು ವ್ಯವಸ್ಥೆ ಮೂಲಕ ಉದ್ದನೆಯ ಸಾಲಿನಲ್ಲಿ ನಿಂತು ಅನಿಲ ಸಿಲಿಂಡರ್ ಕಾಯ್ದಿರಿಸುವ ಸಮಸ್ಯೆಗೆ ಪರಿಹಾರ ಸಿಕ್ಕಿದೆ. [ಸಬ್ಸಿಡಿ ಸಿಲಿಂಡರ್ ಬೆಲೆ ಏರಿಕೆ, ಸಬ್ಸಿಡಿ ರಹಿತ ಸಿಲಿಂಡರ್ ಇಳಿಕೆ] ಕೇಂದ್ರ ಪೆಟ್ರೋಲಿಯಂ ಹಾಗೂ ನೈಸರ್ಗಿಕ ತೈಲ ಸಚಿವಾಲಯ ಹೊಸದೊಂದು ಉಪಾಯ ಮಾಡಿದ್ದು, ಅಡುಗೆ ಅನಿಲ ಸಿಲಿಂಡರ್ ಬುಕ್ಕಿಂಗ್ ಸರಳಗೊಳಿಸಲಾಗುತ್ತಿದೆ. ಮೋದಿ ಸರ್ಕಾರ ಈ ಯೋಜನೆ ಮೊದಲಿಗೆ ಉತ್ತರಪ್ರದೇಶದಲ್ಲಿ ಜಾರಿಗೆ ಬರಲಿದೆ. [ಪ್ರಧಾನ ಮಂತ್ರಿ "ಉಜ್ವಲ" ಯೋಜನೆ ಎಂದರೇನು?] ಸದ್ಯ ಚಾಲ್ತಿಯಲ್ಲಿರುವ ವ್ಯವಸ್ಥೆಯಂತೆ ಗ್ರಾಹಕರು ತಮ್ಮ ಗ್ಯಾಸ್ ಏಜೆನ್ಸಿ (ಇಂಡೇನ್, ಎಚ್ ಪಿ, ಭಾರತ್) ನೋಂದಣಿ ಮಾಡಿದ ದೂರವಾಣಿ ಸಂಖ್ಯೆ ಮೂಲಕ ಕರೆ ಮಾಡಿ ಅಥವಾ ಎಸ್ಎಂಎಸ್ ಮೂಲಕ (REFILL ಎಂದು ಟೈಪಿಸಿ ನೋಂದಾಯಿತ ಸಂಖ್ಯೆಗೆ ಕಳಿಸಬಹುದು) ಅಡುಗೆ ಅನಿಲ ಸಿಲಿಂಡರ್ ಬುಕ್ ಮಾಡಬಹುದು. ಜತೆಗೆ ಬುಕ್ಕಿಂಗ್ ಬಗ್ಗೆ ದೂರು, ಸಿಲಿಂಡರ್ ಲಭ್ಯತೆ ಮುಂತಾದ ವಿವರಗಳನ್ನು ಪಡೆಯಬಹುದಾಗಿದೆ. ಇದೆಲ್ಲ ಸೌಲಭ್ಯಗಳನ್ನು ಒಳಗೊಂಡ ಹೊಸ ವ್ಯವಸ್ಥೆಯಲ್ಲಿ ವಾಟ್ಸಾಪ್ ಮೂಲಕ ಇನ್